Headlines

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು!

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು ಭಾರತೀಯ ಸೇನೆಯು ಇಂದು ಬೆಳಗಿನ ಜಾವ “ಆಪರೇಷನ್ ಸಿಂಧೂರ್” ಎಂಬ ದಿಟ್ಟ ಕಾರ್ಯಾಚರಣೆಯನ್ನು ಪಾಕ್​ನ ಉಗ್ರರ ತಾಣಗಳ ಮೇಲೆ ನಡೆಸಿದೆ. ಆದರಂತೆ ಇಂದು ಮುಂಜಾನೆ ಅಂದರೆ, ಬೆಳಗಿನ 1:28 ರಿಂದ 1:51 ರವರೆಗೆ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಾಯುಪಡೆಯು ಪಾಕ್​ನ ಉಗ್ರರ ಅಡುಗುತಾಣಗಳನ್ನು…

Read More

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….

Read More

ಕೊರೊನಾ ಭೀತಿ: ಆಗುಂಬೆ ಚೆಕ್ ಪೋಸ್ಟ್ ಬಿಗಿಗೊಳಿಸಲು ಮುಖ್ಯಮಂತ್ರಿಗಳಿಂದ ಆದೇಶ:

ತೀರ್ಥಹಳ್ಳಿ: ಕರಾವಳಿ ಭಾಗ ಹಾಗೂ ಕೇರಳದೊಂದಿಗೆ ನಿಕಟ ಸಂಪರ್ಕ ಹೊಂದಿರುವ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತೀರ್ಥಹಳ್ಳಿಯಲ್ಲಿ ಕೊರೋನಾ ತಪಾಸಣಾ ಕೇಂದ್ರ ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಅನುಮತಿ ನೀಡಿದ್ದಾರೆ.  ಶಿವಮೊಗ್ಗ ಜಿಲ್ಲೆ ಹಾಗೂ ತೀರ್ಥಹಳ್ಳಿ ಭಾಗದಲ್ಲಿ ಇನ್ನೂ ಕೂಡಾ ಕೋವಿಡ್ ಸಂಪೂರ್ಣ ಹತೋಟಿಗೆ ಬಾರದಾಗಿದೆ ಜತೆಗೆ ಮೂರನೆಯ ಅಲೆ ಪ್ರಾರಂಭವಾಗುವ ಅನುಮಾನಗಳಿದ್ದು ತ್ವರಿತ ತಪಾಸಣೆ ಹಾಗೂ ಚಿಕಿತ್ಸೆಗೆ ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಇದರ ಜತೆಗೆ ಆಗುಂಬೆಯಲ್ಲಿ ಚೆಕ್ ಪೋಸ್ಟ್…

Read More

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ | Malali shri

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ ಬದುಕಿನಲ್ಲಿ ಬಂದದೆಲ್ಲ ಬರಲಿ ಎನ್ನುವುದು ಸಹಜ ಸೂತ್ರ.ಏನು ಬರಬೇಕು ಎಂದು ತೀರ್ಮಾನಿಸಿ ಸೃಷ್ಠಿಕೊಳ್ಳುವುದು  ನಿಜವಾದ ಸಾಧನೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಸಮೀಪದ ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಶ್ರೀ ಮಹಾಲಿಂಗೇಶ್ವರ ಶ್ರೀಬಸವಣ್ಣ ದೇವರುಗಳ ಪುನರ್ ಪ್ರತಿಷ್ಟಾಪನಾ ಧರ್ಮ ಸಮಾರಂಭದ…

Read More

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ ಶಿವಮೊಗ್ಗ:  ಜಿಲ್ಲೆಯ  ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದಷ್ಟೆ ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಆರೋಪವೋಂದು ಉಡುಪಿಯಲ್ಲಿ ಕೇಳಿಬಂದಿದೆ. ಪ್ರಕರಣದಲ್ಲಿ ಲಾಡ್ಜ್‌ವೊಂದರಿಂದ ಬಂಧಿಯಾಗಿದ್ದ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಎಂಬಲ್ಲಿ ಲಾಡ್ಜ್‌ವೊಂದರಲ್ಲಿಯಲ್ಲಿ ಮಹಿಳೆಯೊಬ್ಬಳನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿತ್ತು. ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಮೂಲದ ಮಹಿಳೆಯನ್ನು, ಕೆಲಸ ಕೊಡಿಸುವ ನೆಪದಲ್ಲಿ ಇಲ್ಲಿಕೆ ಕರೆತಂದಿದ್ದ ವ್ಯಕ್ತಿಯು ಆಕೆಯನ್ನ ವೇಶ್ಯಾವಾಟಿಕೆಗೆ ತ‍ಳ್ಳಲು ಮುಂದಾಗಿದ್ದ. ಈ…

Read More

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ಅಭಿವೃದ್ಧಿ – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ, ನ.13 – ಪಟ್ಟಣದ ವಿನಾಯಕ ಸರ್ಕಲ್‌ನ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳಿಗೆ ಇಂದು ಸಂಜೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, “ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ರಿಪ್ಪನ್‌ಪೇಟೆಯ ಅಭಿವೃದ್ಧಿ ಮಾಡಲಾಗುವುದು. ನಾಲ್ಕು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ಸರ್ಕಲ್‌ಗೆ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು|accident

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದೇವಂಗಿ ಸಮೀಪದ ಬಾಣಂಕಿ ಬಳಿ ಶುಕ್ರವಾರ ರಾತ್ರಿ ಭೀಕರ ಕಾರು ಅಪಘಾತ ನಡೆದಿದೆ. ಶುಕ್ರವಾರ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ 5 ಮಹಿಳೆಯರು ಜೀವಾಪಾಯದಿಂದ ಪಾರಾಗಿದ್ದಾರೆ. ಕುಪ್ಪಳಿಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಟಾಟಾ ಹ್ಯಾರಿಯರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 5 ಮಂದಿ ಮಹಿಳೆಯರಿದ್ದ ಕಾರಲ್ಲಿ ಒಬ್ಬರಿಗೆ ಗಂಭೀರ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯ ಆಗಿದೆ. ಎಲ್ಲರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ….

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಎತ್ತಿನಗಾಡಿ|Ripponpet

ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ  ಆಯೋಜಿಸಿದ್ದ   67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮ ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಹಾಗೂ ಜಟಕಾ ಬಂಡಿ ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ರಾಮಚಂದ್ರ (ಗ್ಯಾರೇಜ್ ರಾಮು) ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಚಾಲನೆ ನೀಡಿದರು.ಈ ಮೆರವಣಿಗೆಯಲ್ಲಿ…

Read More

ಸಾಗರ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅಮಾನತು : ಪೋಕ್ಸೋ ಕಾಯ್ದೆಯಡಿ ಬಂಧನ

 ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಿ,ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪೋಷಕರು ಶಾಲಾಭಿವೃದ್ಧಿ ಸಮಿತಿಗೆ ದೂರು ನೀಡಿದ್ದರು. ನಂತರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಲಾಗಿದೆ. ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ವಿಚಾರಿಸಿದ್ದಾರೆ. ಪೋಷಕರನ್ನು ಮಾತನಾಡಿಸಿದ್ದಾರೆ. ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ. ಇಂದು…

Read More

ತೀರ್ಥಹಳ್ಳಿಯ ಛತ್ರಕೇರಿ ಗಣಪತಿ ವಿಸರ್ಜನೆಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ|tth

ತೀರ್ಥಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ  ತೀರ್ಥಹಳ್ಳಿ : ಶಾಂತಿ,ಸೌಹಾರ್ಧತೆಗೆ ಹೆಸರಾದ ಊರು ಎಂದರೆ ತೀರ್ಥಹಳ್ಳಿ ಈ ಹೆಸರೇ ಎಲ್ಲರಿಗೂ ಅಚ್ಚು ಮೆಚ್ಚು. ಈ ನಡುವೆ – ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದಾರೆ. ಹೌದು.ಸೋಮವಾರ ಛತ್ರಕೆರಿ ಗಣಪತಿ ವಿಸರ್ಜನೆ ವೇಳೆ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ತಿಂಡಿ ಉಪಹಾರದ ವ್ಯವಸ್ಥೆ – ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಹಬ್ಬದಲ್ಲಿ ಪಾಲ್ಗೊಂಡರು. ಗಣೇಶ ಹಬ್ಬ ಹಾಗೂ…

Read More
Exit mobile version