ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು

A man allegedly attacked lodge staff in Shivamogga after being told not to shout, causing damage to property and attempting murder. A case has been registered at Jayanagar Police Station. ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆಗೆತ್ನಿಸಿದ ಘಟನೆ ನಡೆದಿದೆ….

Read More

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…

Read More

ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಇನ್ನೋರ್ವ ಗಂಭೀರ

Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A…

Read More

ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ

ರಿಪ್ಪನ್‌ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪಟ್ಟಣಕ್ಕೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿಸಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತಹ ಪಟ್ಟಣದ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಪಟ್ಟಣಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಈ ವೇಳೆ ಮಾತನಾಡಿದ ಹೊಸನಗರ ತಾಲೂಕ್ ಕಸಾಪ ಅಧ್ಯಕ್ಷ ತ ಮ ನರಸಿಂಹ ಕನ್ನಡ…

Read More

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ ಶಿವಮೊಗ್ಗ – ಡಿಸೆಂಬರ್ 6 2020 ರಂದು ನಡೆದಿದ್ದ ಬಾಲಕಿ ಮೇಲಿನ ಗ್ಯಾಂಗ್​ ರೇಪ್ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷ ಶಿಕ್ಷೆ ವಿಧಿಸಿದೆ.  ಕೋವಿಡ್ ಸಂದರ್ಭದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ಆರೈಕೆ ಮಾಡುತ್ತಿದ್ದ ಬಾಲಕಿಯೊಬ್ಬಳನನ್ನು ಪುಸಲಾಯಿಸಿ ಒಮಿನಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು. ಶಿವಮೊಗ್ಗದಲ್ಲಿ ಕೋಮು ವಿಚಾರಕ್ಕೆ ಸೆಕ್ಷನ್​…

Read More

ಖೈದಿಯನ್ನು ಭೇಟಿಯಾಗಲು ಬಂದಿದ್ದ ಇಬ್ಬರು ಜೈಲಿನಲ್ಲೇ ಬಂಧನ

Two visitors who came to meet an inmate at Shivamogga Central Prison were arrested by jail security staff after ganja was found during inspection. Tungaanagar Police have registered a case. ಖೈದಿ ಭೇಟಿಯಾಗಲು ಬಂದಿದ್ದ ಇಬ್ಬರು ಜೈಲಿನಲ್ಲೇ ಬಂಧನ – ಗಾಂಜಾ ಸಾಗಣೆ ಯತ್ನ ವಿಫಲ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬರನ್ನು ಭೇಟಿಯಾಗಲು ಬಂದಿದ್ದ ಇಬ್ಬರು ಆರೋಪಿಗಳು, ಜೈಲಿನೊಳಗೆ ಅಕ್ರಮವಾಗಿ ಗಾಂಜಾವನ್ನು ಸಾಗಿಸಲು ಯತ್ನಿಸಿದ ವೇಳೆ…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮಲ್ಲಾಪುರ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ. ಮಲ್ಲಾಪುರ ಗ್ರಾಮದ ಬಡ ಮಹಿಳೆ ಯಶೋಧ ಕೋಂ ಗೋಪಾಲ್ ಎಂಬುವವರ ಮನೆ ಸೋಮವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದು ಅಪಾರ ಪ್ರಮಾಣದ ಹಾನಿಯುಂಟಾಗಿತ್ತು….

Read More

ಖಾಸಗಿ ಆಸ್ಪತೆ ಉದ್ಯೋಗಿ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಜಬಿ ಕಾಲಿಗೆ ಗುಂಡೇಟು|Shivamogga

ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ.  ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ.  ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು…

Read More

ಹುಂಚದಕಟ್ಟೆಯಲ್ಲಿ ಮೆಸ್ಕಾ ಇಲಾಖೆ ಎಡವಟ್ಟಿಗೆ ವಿದ್ಯುತ್ ತಗುಲಿ ವೃದ್ದೆ ಸಾವು|mescom

ಹುಂಚದಕಟ್ಟೆಯಲ್ಲಿ ಮೆಸ್ಕಾ ಇಲಾಖೆ ಎಡವಟ್ಟಿಗೆ ವಿದ್ಯುತ್ ತಗುಲಿ ವೃದ್ದೆ ಸಾವು ವಿದ್ಯುತ್ ತಂತಿ ತುಂಡಾಗಿ ಮನೆ ಬೇಲಿಗೆ ಬಿದ್ದ ಪರಿಣಾಮ ವಿದ್ಯುತ್ ತಗಲಿ ವೃದ್ಧೆ ಸಾವನ್ನಪ್ಪಿದ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ. ಕಗ್ಗುಂಡಿ ವರಮಹಾಲಕ್ಷ್ಮಿ (73) ಮೃತಪಟ್ಟ ವೃದ್ಧೆ ಎಂದು ಗುರುತಿಸಲಾಗಿದೆ. ತಡರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಹಳೆಯದಾದ ವಿದ್ಯುತ್‌ ತಂತಿಯೊಂದು ವೃದ್ಧೆಯ ಮನೆಯ ಪಕ್ಕದಲ್ಲೇ ತುಂಡಾಗಿ ಮನೆಯ ಆವರಣದ ಬೇಲಿಗೆ ಬಿದ್ದಿತ್ತು. …

Read More

ಸಾಗರ ಬಂದ್ ಸಂಪೂರ್ಣ ಯಶಸ್ವಿ – ಅಜಾದ್ ರಸ್ತೆಯಲ್ಲಿ ಮಾತಿನ ಚಕಮಕಿ : ಕೊಲೆ ಯತ್ನ ಘಟನೆಗೆ ರೋಚಕ ಟ್ವಿಸ್ಟ್|sagara

ಸಾಗರದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿರುವ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಸಾಗರದ ಮೀನು ಮಾರುಕಟ್ಟೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಂದ್ ಮಾಡಿಸಲು ಬಂದಾಗ ಮಾತಿನ ಚಕಮಕಿ ನಡೆದಿದೆ. ಮಾರ್ಕೆಟ್ ನಲ್ಲಿ ಹಿಂದೂ ಸಂಘಟನೆಯ ಗುಂಪು ಸಾಗರದ ಬಂದ್ ಹಿನ್ಬಲೆಯಲ್ಲಿ ಮೀನು ಮಾರ್ಕೆಟ್ ಬಂದ್ ಮಾಡಿಸಲು ಮುಂದಾದಾಗ ಸ್ಥಳೀಯರು ಬಂದ್ ಮಾಡಲು ನಿರಾಕರಿಸಿದ್ದಾರೆ. ಪರಸ್ಪರ ಘೋಷಣೆ ಕೂಗಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಕೂಗಿದರೆ ಸ್ಥಳೀಯರು ಅಲ್ಲಾಹೋ ಅಕ್ಬರ್ ಎಂಬ ಘೋಷಣೆ ಕೂಗಿದ್ದಾರೆ. ಪರಸ್ಪರ…

Read More