Headlines

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗ : ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್‌ ಮರ ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್‌ ಪೋಸ್ಟ್‌ ಸಮೀಪ ಮರ ಬುಡಮೇಲಾಗಿದೆ. ಚೆಕ್‌ ಪೋಸ್ಟ್‌ನ ಬಳಿಯಿದ್ದ ಬೃಹತ್‌ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ…

Read More

ಶಿವಮೊಗ್ಗ : ಉಚಿತ ಫ಼್ಯಾಷನ್ ಡಿಸೈನರ್ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗು ಜೀವನೋಪಾಯ ಇಲಾಖೆ,  ಶ್ರೀಕಲಾ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಸಹಯೋಗದಲ್ಲಿ ಆರು ತಿಂಗಳ ಅವಧಿಯ ಉಚಿತ “ಅಸಿಸ್ಟೆಂಟ್ ಫ್ಯಾಷನ್ ಡಿಸೈನರ್ ತರಬೇತಿಗಾಗಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರುವ ಅರ್ಹರನ್ನು ಮಾತ್ರ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಲಾಗುವುದು. ಹದಿನೆಂಟು ವರ್ಷ ಮೇಲ್ಪಟ್ಟು ಮೂವತ್ತೈದು ವರ್ಷದೊಳಗಿನ ವಯೋಮಾನದವರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ನಂತರ ಶಿಕ್ಷಣಾರ್ಥಿಗಳಿಗೆ ಉದ್ಯೋಗಾವಕಾಶ-ಬ್ಯಾಂಕ್…

Read More

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಶೀಘ್ರದಲ್ಲೇ ಅಗಲೀಕರಣಗೊಂಡು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ “ಮಾದರಿ ಸರ್ಕಲ್” ಆಗಿ ರೂಪಾಂತರಗೊಳ್ಳಲಿದೆ. ಈ ಸಂಬಂಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ತಯಾರಾಗಿರುವ ನೀಲನಕ್ಷೆ (ಬ್ಲೂಪ್ರಿಂಟ್) ಅನ್ನು ಬಿಡುಗಡೆಗೊಳಿಸಿದರು. ನಂತರ ಮಾದ್ಯಮದವರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ,“ಸರ್ಕಲ್ ವಿಸ್ತರಣೆ,…

Read More

ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿರಿ: ಕುಮಾರ್ ಬಂಗಾರಪ್ಪ

ಸೊರಬ: ತಾಲೂಕಿನಲ್ಲಿ ಅತಿವೃಷ್ಟಿ ನಿಮಿತ್ತ ಮಾನ್ಯ ಶಾಸಕರು ಇಂದು ತಾಲೂಕು ಕಚೇರಿ ಸೊರಬದಲ್ಲಿ ತುರ್ತು ಸಭೆಯನ್ನು ನಡೆಸಿದರು. ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು  ಈ ಸಂದರ್ಭದಲ್ಲಿ ತಾಲೂಕ ಆಡಳಿದ ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಲು ಸೂಚಿಸಿದರು. ಈ ಸಂದರ್ಭದಲ್ಲಿ  ತಹಶೀಲ್ದಾರ್ ಸೊರಬ, ಪುರಸಭೆ ಅಧ್ಯಕ್ಷರು ಹಾಗೂ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸೊರಬ ವಿಧಾನಸಭಾ ಕ್ಷೇತ್ರದ ಸೊರಬ ಪಟ್ಟಣದ ದಂಡಾವತಿ ಸೇತುವೆ, ಹಳೆಸೊರಬ ಗ್ರಾಮದ ಕೆರೆ ತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವಿಷಯ…

Read More

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್!

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿ ವಿಚಾರಕ್ಕೆ ಸ್ವಂತ ಮಾನವ ಮೇಲೆಯೇ ಸೊಸೆಯೋರ್ವಳು ಕೆಲ ಗೂಂಡಾಗಳೊಂದಿಗೆ ಆಗಮಿಸಿ ಲಾಂಗ್ ಮಚ್ಚು, ದೊಣ್ಣೆಯಿಂದ ಅಟ್ಯಾಕ್ ಮಾಡಿರುವ ಘಟನೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿ ನಡೆದಿದೆ. ಶೃತಿ ಎಂಬ ಸೊಸೆ ಐದಾರು ಜನರ ಗುಂಪುಕಟ್ಟಿಕೊಂಡು ಮಾವ ಪ್ರಭು ಎಂಬುವವರ ಮನೆಗೆ ಬಂದು ಹಲ್ಲೆಗೆ…

Read More

ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ – ಹೊಂಬುಜ ಶ್ರೀ|hombuja

  ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ ಹೊಂಬುಜ : 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವರು ಬಹಿರಂಗವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ತಿಳಿಸಿದ್ದಾರೆ. ಕಾನೂನಿನ ಮೂಲಕ ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಿರುವ ಸಂತ್ರಸ್ಥರು ಕಾನೂನಿನ ಮೇಲೆ ನಂಬಿಕೆಯಿಟ್ಟು ತೀರ್ಮಾನ ಬರುವವರೆಗೆ ತಾಳ್ಮೆಯಿಂದ ಇರಬೇಕು. ಸಂತ್ರಸ್ಥರು ನ್ಯಾಯಾಂಗ ತನಿಖೆಗೆ…

Read More

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ|sand

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ…

Read More

ಕೆರೆಹಳ್ಳಿ ಹೋಬಳಿಯ ಭಾರಿ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ :

ರಿಪ್ಪನ್ ಪೇಟೆ ; ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಈಚೆಗೆ ಸುರಿದ ಭಾರಿ ಮಳೆಯಿಂದ  ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಅವರು  ಅಧಿಕಾರಿಗಳ ಜತೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.   ಬೆಳ್ಳೂರು ಪಂಚಾಯಿತಿ ವ್ಯಾಪ್ತಿಯ ತೊಗರೆ ಹಳ್ಳದ ಸಂಪರ್ಕ ರಸ್ತೆ,      ಗಾಮನಗದ್ದೆ – ಚಿಲುಮೆ ಜಡ್ಡು ರಸ್ತೆ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಅಡ್ಡೇರಿ ಮಚಲಿ ಜಡ್ಡು  ಸಂಪರ್ಕ ರಸ್ತೆಯ  ದುಸ್ಥಿತಿ ಕಣ್ಣಾರೆ ಕಂಡರು. ಮಳೆ…

Read More

ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ ಮಕ್ಕಳಿಗೆ ಗೋಧಿ ಉಪ್ಪಿಟ್ಟು ನೀಡುವ ಕಾಲವೊಂದಿತ್ತು ಅಷ್ಟು ಬಡತನದ ದೇಶವಾಗಿದ್ದ ಭಾರತ ಮುಂದುವರೆದಂತೆ ನಮ್ಮ ದೇಶದಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡುವ ಮೂಲಕ ಆಹಾರದ ಕೊರತೆಯನ್ನು ದೂರ ಮಾಡಿ ವಿದೇಶಕ್ಕೆ ರಫ್ತು ಮಾಡುವಲ್ಲಿ ಭಾರತ ದೇಶ ಮೊದಲ ಸ್ಥಾನದಲ್ಲಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

ಹೊಸನಗರದ ಪ್ರಸನ್ನ ಭಟ್ ಮನೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ – ಸಾಂತ್ವಾನ : ಪ್ರಸನ್ನ ಭಟ್ ಹೆಸರಲ್ಲಿ ಯೂತ್ ಐಕಾನ್ ಸ್ಮರಣಿಕೆ ಮಾಡುವ ಚಿಂತನೆ|byr

ಭಾನುವಾರ ರಾಮನಗರದಲ್ಲಿ ಆಕಸ್ಮಿಕ ನೀರಿಗೆ ಬಿದ್ದು ನಿಧನರಾಗಿದ್ದ ಪ್ರಸನ್ನ ಆರ್ ಭತ್ ರವರ ಮನೆಗೆ ಶಿವಮೊಗ್ಗ ಜಿಲ್ಲೆಯ ಸಂಸದರಾದ ಬಿ.ವೈ ರಾಘವೇಂದ್ರರವರು ಭೇಟಿ ನೀಡಿ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಪ್ರಸನ್ನ ಆರ್ ಭಟ್‌ರವರು ತುಂಬಾ ಸ್ವಾಭಿಮಾನಿ. ನನ್ನ ಜೊತೆಗೆ 3 ವರ್ಷಗಳಿಂದ ಛಾಯ ಗ್ರಾಹಕನಾಗಿದ್ದುಕೊಂಡು ನನಗೆ ಅರ್ಧದಷ್ಟು ಕೆಲಸವನ್ನು ಕಡಿಮೆ ಮಾಡುತಿದ್ದ ಅವರ ಅಗಲಿಕೆಯಿಂದ ತುಂಬಾ ದುಃಖವಾಗಿದೆ. ನಮ್ಮ ಕುಟುಂಬಕ್ಕೆ ಮನೆ ಮಗನಾಗಿ ಎಲ್ಲರೊಂದಿಗೂ ತಮ್ಮ ಸಂತೋಷದಿಂದ ಕೆಲಸ ನಿರ್ವಹಿಸುತ್ತಿದ್ದವರು ಏಕಾಏಕಿ ಈ ರೀತಿ…

Read More