Headlines

ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ. ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್  ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ…

Read More

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ : ಸ್ಥಳೀಯ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ಪಟ್ಟಣದಲ್ಲಿ ಭವ್ಯವಾಗಿ ಜರುಗಿತು. ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸಿದ ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಠಾಪನಾ ಪೂಜೆ ಭಕ್ತಿಭಾವದಿಂದ ಆರಂಭವಾಯಿತು. ವಿನಾಯಕ ವೃತ್ತದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ…

Read More

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ  ಹೊಸನಗರ ತಾಲೂಕಿನ ನಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ , ವಾಟರ್ ಪ್ಯೂರಿಫೈಯರ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಯುವ ಮುಖಂಡರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹಾಗೂ ಶಾಸಕರ ಆಪ್ತ ಸಹಾಯಕರಾದ ಮಂಜು ಸಣ್ಣಕ್ಕಿ ಇವರಿಂದ ದಾನಿಗಳ ನೆರವಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಹಾಗೂ ಮಳೆಯಿಂದ ಹಾನಿಯದ ಶಾಲೆಯ ಕಾಂಪೌಂಡ್ ದುರಸ್ತಿಗೆ ಚಾಲನೆ ನೀಡಲಾಯಿತು  ಇದೇ ಸಂಧರ್ಭದಲ್ಲಿ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಓರ್ವ ಗಂಭೀರ|Accident

ತೀರ್ಥಹಳ್ಳಿ : ಪಟ್ಟಣದ ಸೀಬಿನಕೆರೆ ಸಮೀಪದ ಯಡೆಹಳ್ಳಿ ಕೆರೆ ಬಳಿ ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್‌ಗೆ ನಡುವೆ ಭೀಕರ ಅಪಘಾತವಾದ ಘಟನೆ ನಡೆದಿದೆ. ಯಡೆಹಳ್ಳಿ ಕೆರೆ ಏರಿ ಮೇಲೆ ಬಸ್ ಬೈಕ್ ಗೆ  ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.   ತೀರ್ಥಹಳ್ಳಿಯ ಮಾರ್ಕೆಟ್ ರಸ್ತೆಯ ಸಿರಾಜ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರು ತೀರ್ಥಹಳ್ಳಿ ಯಿಂದ ಯಡೆಹಳ್ಳಿ…

Read More

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !!lightning

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ  ಸಮೀಪದ ಬೆಳಂದೂರು ಚೆನ್ನಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ  ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತನನ್ನು ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ(55) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ ಎಂಬ ವ್ಯಕ್ತಿ  ಕಳೆದ ೪ ದಿನಗಳಿಂದ ಕಾಣೆಯಾಗಿದ್ದು  ಎಲ್ಲಾ ಕಡೆ ಹುಡುಕಿ ಸಂಬಂಧಿಕರ ಮನೆಗೆ ಹೋಗಿರಬಹುದು ತಿರುಗಿ…

Read More

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಬೆಂಕಿಗೆ ಅಹುತಿ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು A sudden fire accident in Huncha village of Hosanagara taluk destroyed a house completely. The house owner was hospitalized due to shock, while locals struggled to control the fire. No casualties were reported, and the cause of the fire is under investigation. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ…

Read More

Thirthahalli | ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ತೀರ್ಥಹಳ್ಳಿ : ಅತೀ ವೇಗವಾಗಿ ಚಲಾಯಿಸಿದ  ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದಲ್ಲಿ ನೆಡೆದಿದೆ. ಕೊಪ್ಪದಿಂದ ತೀರ್ಥಹಳ್ಳಿ ಕಡೆಗೆ ಬರುತಿದ್ದ ಹ್ಯುಂಡಾಯ್ i 20 ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ.  ಕಾರಿನಲ್ಲಿ ಚಾಲಕನೊಬ್ಬನೆ ಇದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ತೀರ್ಥಹಳ್ಳಿ:ಆಸ್ತಿ ವಿಚಾರಕ್ಕೆ ಗಲಾಟೆ – ರಸ್ತೆ ಮಧ್ಯೆದಲ್ಲೇ ಸೀಮೆಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ

ತೀರ್ಥಹಳ್ಳಿ :  ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು   ಬೈಕ್ ನಲ್ಲಿ ಸಾಗುವಾಗ ಮಾರ್ಗ ಮಧ್ಯೆಯೇ ಬೈಕ್ ನಿಲ್ಲಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಅಕ್ಲಾಪುರದ ನಿವಾಸಿ ರಾಘವೇಂದ್ರ (40)  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಅಕ್ಲಾಪುರದ ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಬೈಕ್ ನಿಲ್ಲಿಸಿ ರಾಘವೇಂದ್ರ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿ ವಿಚಾರಕ್ಕೆಗಲಾಟೆಯಾಗಿದ್ದು ಇದೆ  ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…

Read More
Exit mobile version