Headlines

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More

ಶಾಂತಿ ಮತ್ತು ಪ್ರೇಮದಿಂದ ಭಾವೈಕ್ಯದ ಜೀವನ ಸಾಧ್ಯ :

ರಿಪ್ಪನ್ ಪೇಟೆ : ಪ್ರೀತಿ, ಪ್ರೇಮ,ಮತ್ತು ಭಾವೈಕ್ಯದ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬಹುದು. ಜಗತ್ತಿನಲ್ಲಿರುವ ಪ್ರತಿಯೊಬ್ಬರಿಗೂ ಪ್ರೀತಿ-ಪ್ರೇಮ ಮತ್ತು ಶಾಂತಿಯನ್ನು ಹಂಚೋಣ ಆ ಮೂಲಕ ಭಾವೈಕ್ಯತೆ ಮತ್ತು ಸಾಮರಸ್ಯದ ಸಮಾಜವನ್ನು ನಿರ್ಮಾಣ ಮಾಡಬಹುದೆಂದು  ರೆ. ಫಾ.ಬಿನೋಯ್ ಹೇಳಿದರು.  ಪಟ್ಟಣದ ಗುಡ್ ಶಫರ್ಡ್  ಚರ್ಚಿನಲ್ಲಿ ಶುಕ್ರವಾರ ಗುಡ್ ಫ್ರೈಡೆ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಗತ್ತಿಗೆ ಶಾಂತಿ ಮಂತ್ರವನ್ನು ಪಡಿಸಿದ ಯೇಸು ಕ್ರಿಸ್ತರು  ಪ್ರೀತಿ ಪ್ರೇಮ ಭಾವ್ಯಕ್ಯತೆ ಮತ್ತು ಸಾಮರಸ್ಯದಿಂದ  ಬದುಕಿದಾಗ ಮಾತ್ರ…

Read More

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಂತವರ ಪಟ್ಟಿ ಅಂತಿಮಗೊಂಡಿದ್ದು ಬ್ಯಾಲೆಟ್‌ ಪೇಪರ್‌ ಸಿದ್ದಗೊಂಡಿದೆ. ಪೋಸ್ಟಲ್‌ ಮತದಾನ ಕೂಡ ಇನ್ನೇನು ಸದ್ಯದಲ್ಲಿಯೇ ಆರಂಭವಾಗಲಿದೆ. ಯಾವ ಅಭ್ಯರ್ಥಿಗೆ ಯಾವ ನಂಬರ್‌ ಸಿಕ್ಕಿದೆ ..?? ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ, ಗೀತಾ ಶಿವರಾಜ್‌ ಕುಮಾರ್‌ ರವರ ಹೆಸರು ಬ್ಯಾಲೆಟ್‌ ಪೇಪರ್‌ನಲ್ಲಿ ಮೊದಲಿಗೆ ಇರಲಿದೆ. ಅವರ ನಂತರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ರವರ…

Read More

ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಾಲಯ ವಿರೂಪಗೊಳಿಸಿದ ದುಷ್ಕರ್ಮಿಗಳು|chandragutti temple

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯವನ್ನು ದುಷ್ಕರ್ಮಿಗಳು ವಿರೂಪ ಗೊಳಿಸಿದ್ದಾರೆ.  ದೇವಾಲಯದ ಬಾಗಿಲು ಒಡೆದು ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದ ಕಿಡಿಗೇಡಿಗಳು, ದೇವಾಲಯದ ಗರ್ಭಗುಡಿಯಲ್ಲಿ ಇರುವ ಮೂಲ ದೇವರ ಬೆಳ್ಳಿಯ ಹೊದಿಕೆಯನ್ನು ಹೊರ ಎಸೆದಿದ್ದಾರೆ. ಅಲ್ಲದೇ ದೇವಾಲಯದಲ್ಲಿರುವ ಹುಂಡಿ ಹಾಗೂ ಪೂಜಾ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಗೊಳಿಸಿದ್ದಾರೆ. ದೇವರ ಬೆಳ್ಳಿ ಮುಖವಾಡವನ್ನು ಗರ್ಭಗುಡಿಯಿಂದ ದೇವಸ್ಥಾನದ ಹೊರಗಡೆ ವರಂಡದಲ್ಲಿ ಎಸೆದಿದ್ದು, ಕಳ್ಳತನ ಮಾಡುವ ಉದ್ದೇಶ ಇರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.  ದೇವಸ್ಥಾನದ ಕೆಳಭಾಗದಲ್ಲಿರುವ…

Read More
Exit mobile version