Headlines

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..!

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..! ಖ್ಯಾತ ಫೋಟೋ ಜರ್ನಲಿಸ್ಟ್ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಶಿವಮೊಗ್ಗ ನಂದನ್ (57ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ…

Read More

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…

Read More

ಚಿನ್ನದಂಗಡಿಗೆ ಗ್ರಾಹಕಿಯ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಮಹಿಳೆಯ ಬಂಧನ|arrested

ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ…

Read More

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ವರ್ಷದ ಬಾಲಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಶನಿವಾರ ಸಂಜೆ ನಡೆದಿದೆ. ಷಣ್ಮುಖ ಎಂಬುವವರ ಪುತ್ರ ವಿನಯ್‌ (2) ಮೃತ ದುರ್ದೈವಿ. ಮಗು ಮನೆಯ ಎದುರಿನ ರಸ್ತೆಯ ಬದಿಯಲ್ಲಿ ಆಟವಾಡುತಿದ್ದ…

Read More

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!?

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!? Bengaluru youth Ullas Gowda, son of film producer Ba.Ma. Harish, died of a suspected heart attack during a Kodachadri trek. His friend recounts the heartbreaking final moments before the tragedy. ಪ್ರಕೃತಿಯ ಮಡಿಲಿನಲ್ಲಿ ಸಂತಸದಿಂದ ಕಾಲ ಕಳೆಯಲು ಹೋದ ಜೀವವೊಂದು ಮರಳಿ ಮನೆಗೆ ಬಾರದಂತೆ…

Read More

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ A private bus and a car collided head-on at Agumbe Ghat in Shivamogga district. No fatalities were reported as the bus driver managed to control the vehicle, preventing a major tragedy. ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿಯಿಂದ ಉಡುಪಿಯತ್ತ ತೆರಳುತ್ತಿದ್ದ ಖಾಸಗಿ…

Read More

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ | GKB

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಗುಟ್ಕ, ಪಾನ್, ಸಿಗರೇಟ್ ಮಾರುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ಕೊಟ್ಟ ಶಾಸಕ ಗೋಪಾಲ ಕೃಷ್ಣ ಬೇಳೂರು ತಂಬಾಕು ಮಾರಾಟ ಮಾಡುತಿದ್ದ ಮಾಲೀಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಸಾಗರದ…

Read More

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ The 135th Ambedkar Jayanti and Pratibha Puraskar program was held at Billeshwara Ambedkar Bhavan in Huncha Gram Panchayat, where legislators highlighted Dr. B.R. Ambedkar’s ideals and honored talented students. ತೀರ್ಥಹಳ್ಳಿ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲೆಶ್ವರ ಅಂಬೇಡ್ಕರ್ ಭವನದಲ್ಲಿ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಅದ್ಧೂರಿಯಾಗಿ…

Read More

ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp

ರಿಪ್ಪನ್‌ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್‌ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ.ಗಜಾನನ ವಾಮನ ಸುತಾರ್ ಹೇಳಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಈದ್‌ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ ಮಾಡುತ್ತಾ…

Read More

Ripponpete | ವಿಷ ಸೇವಿಸಿ ಮೂಗೂಡ್ತಿಯ ಯುವಕ ಆತ್ಮಹತ್ಯೆ

ವಿಷ ಸೇವಿಸಿ ಯುವಕ ಆತ್ಮಹತ್ಯೆ ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ಮೂಗೂಡ್ತಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೂಗೂಡ್ತಿ ಗ್ರಾಮದ ನಿವಾಸಿ ಕೀರ್ತಿ (22) ಮೃತಪಟ್ಟ ಯುವಕನಾಗಿದ್ದು ಈತನು ಬೆಂಗಳೂರಿನಲ್ಲಿ ಕ್ಯಾಟರಿಂಗ್ ವೃತ್ತ್ತಿ ಮಾಡಿಕೊಂಡಿದ್ದನು. ಗುರುವಾರ ಸಂಜೆ ಬೆಂಗಳೂರಿನಿಂದ ಸ್ವಗ್ರಾಮ ಮೂಗೂಡ್ತಿಗೆ ಬಂದು ತನ್ನ ಅಣ್ಣನಿಗೆ ಮೊಬೈಲ್ ಮೂಲಕ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತಿದ್ದೇನೆ ಎಂದು ಸ್ವತೋಟಕ್ಕೆ ತೆರಳಿ ವಿಷ ಸೇವಿಸಿದ್ದಾನೆ.ಗಾಬರಿಗೊಂಡ ಅಣ್ಣ ತಮ್ಮನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾನೆ. ಕೆಲಸಮಯದ ನಂತರ ಆತನಿಗೆ…

Read More