Headlines

ಹಣದಾಸೆಗೆ ದೇವಸ್ಥಾನದಲ್ಲಿ ಭಿಕ್ಷೆ ಬೇಡುತಿದ್ದ ಅಜ್ಜಿಯ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಸಾವು|JAIL

ಶಿವಮೊಗ್ಗ : ಕೇಂದ್ರ ಕಾರಗೃಹದಲ್ಲಿ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕುಂದಾಪುರದ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ. ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈ ಉಜ್ಜುವ  ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ಕರುಣಾಕರ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಕರುಣಾಕರ ದೇವಾಡಿಗ 2022 ರ ಡಿಸೆಂಬರ್ 3 ರಂದು‌…

Read More

ಸಂಚಾರ ನಿಯಮ ಉಲ್ಲಂಘನೆಗೆ ‘ಅದೃಶ್ಯ ಪೊಲೀಸ್’ ಕಣ್ಣು : 500ಕ್ಕೂ ಹೆಚ್ಚು ಪ್ರಕರಣ ದಾಖಲು, ಮನೆ ಬಾಗಿಲಿಗೆ ಅಂಚೆ ಮೂಲಕ ದಂಡದ ನೋಟಿಸ್!

Over 500 traffic violation cases have been registered in Ripponpet under the ITMS system, with penalty notices being sent directly to vehicle owners’ homes via post for rule violations. ಸಂಚಾರ ನಿಯಮ ಉಲ್ಲಂಘನೆಗೆ ‘ಅದೃಶ್ಯ ಪೊಲೀಸ್’ ಕಣ್ಣು : 500ಕ್ಕೂ ಹೆಚ್ಚು ಪ್ರಕರಣ ದಾಖಲು, ಮನೆ ಬಾಗಿಲಿಗೆ ಅಂಚೆ ಮೂಲಕ ದಂಡದ ನೋಟಿಸ್! ರಿಪ್ಪನ್ ಪೇಟೆ : ರಸ್ತೆಯಲ್ಲಿ ಪೊಲೀಸ್ ಕಾಣಿಸಿದರೆ ಹೆಲ್ಮೆಟ್ ತಕ್ಷಣ ತಲೆಗೆ…

Read More

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More

ರಿಪ್ಪನ್‌ಪೇಟೆ ಐಪಿಎ ಅಬಾಕಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ – ರಾಷ್ಟ್ರಮಟ್ಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನ

Ripponpete IPA Abacus students achieved outstanding success at the World City Cup and National Level competitions held in Puducherry, winning multiple prizes and the overall championship, bringing pride to Ripponpete. ರಿಪ್ಪನ್‌ಪೇಟೆ ಐಪಿಎ ಅಬಾಕಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ – ರಾಷ್ಟ್ರಮಟ್ಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನ ರಿಪ್ಪನ್‌ಪೇಟೆ: ಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸದ ಫಲವಾಗಿ ರಿಪ್ಪನ್‌ಪೇಟೆಯ ಐಪಿಎ ಅಬಾಕಸ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲೇ ಹೆಮ್ಮೆ ಮೂಡಿಸುವ…

Read More

Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ…

Read More
Van on sunset

Vestibulum sapien elit, fringilla id varius non

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಬಡ ಮಹಿಳೆಗೆ ಕರ್ನಾಟಕ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಬಹುಮಾನ ಹಸ್ತಾಂತರಿಸಿದರು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ರಾಜ್ಯೋತ್ಸವ…

Read More

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ | Hosanagara

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ   ಹೊಸನಗರ ಸಾಗರ ರಸ್ತೆಯ ಅರಳಿಕೊಪ್ಪ ಗ್ರಾಮದ ಬಳಿಯಲ್ಲಿ ಭಾರಿ ಗಾತ್ರದ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯವಾದ ಘಟನೆ ನಡೆದಿದೆ. ಭಾನುವಾರ ಸಂಜೆ ಅರಳಿಕೊಪ್ಪ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾಗಿತ್ತು‌. ತಾಲೂಕ ಆಡಳಿತ ರಕ್ಷಣಾ ಇಲಾಖೆ ಮೆಸ್ಕಾಂ ಅರಣ್ಯ ಇಲಾಖೆ ಕಂದಾಯ ಇಲಾಖೆ ಇವರು ಸ್ಥಳಕ್ಕೆ ಧಾವಿಸಿ,  ಗ್ರಾಮಸ್ಥರ ನೆರವಿನಿಂದ…

Read More