ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಆಗ್ರಹಿಸಿದ್ದಾರೆ. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ರಾಜ್ಯಕ್ಕೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಜಿಲ್ಲೆಯನ್ನು  ವಿಶ್ವ…

Read More

ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತೆ ಇರಬೇಕು : ಹರತಾಳು ಹಾಲಪ್ಪ

ಶೈಕ್ಷಣಿಕ ಕೆಂದ್ರಗಳನ್ನು ಸುಸಜ್ಜಿತವಾಗಿ,ಶುಚಿತ್ವವಾಗಿ, ಸುಂದರವಾಗಿ ರೂಪುಗೊಳಿಸಬೇಕು ಕಾರಣ ಪರಿಸರವು ಅಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳ ಮನಸ್ಸಿನ  ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಎಂಎಸ್‌ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ 20 ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ರಸ್ತೆಯ ಕಾಮಗಾರಿಯ ಶಂಕುಸ್ಥಾಪನಾ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿ, ಸಾರ್ವಜನಿಕರ ಗಮನ ಸೆಳೆಯುವಂತಿರಬೇಕು ಅದಕ್ಕಾಗಿ ಕಾಲೇಜಿಗೆ ದ್ವಿಪಥ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯ ಸುಸಜ್ಜಿತ ರಸ್ತೆ…

Read More
Eye glasses on-map

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ

A grand start to the Durga Devi Jatra festival at the historic and famous grove ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ A grand start to the Durga Devi Jatra festival at the historic and famous grove ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಐತಿಹಾಸಿಕ ಪ್ರಸಿದ್ಧಿ ಪಡೆದ ಶ್ರೀ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಿತು. ಪಲ್ಲಕ್ಕಿ ಉತ್ಸವ, ಮಹಾಭಿಷೇಕ, ಭಕ್ತರ…

Read More

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

ಭದ್ರಾವತಿ VISL ವಸತಿ ನಿಲಯದ ಬಳಿ ಆತಂಕ ಮೂಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಭದ್ರಾವತಿ : ಇಲ್ಲಿನ ವಿಐಎಸ್‌ಎಲ್‌ ಕ್ವಾರ್ಟರ್ಸ್ ಆವರಣದಲ್ಲಿ ಬುಧವಾರ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಯಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅರವಳಿಕೆ ನೀಡಿದ ಬಳಿಕ, ಚಿರತೆಯನ್ನು ಬೋನ್ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕಾರ್ಯಾಚರಣೆ ಸಂಧರ್ಭದಲ್ಲಿ ಡಾ.ವಿನಯ್ ಅವರು ಧೈರ್ಯ ತೋರಿ 10 ಮೀ. ಅಂತರದಲ್ಲೇ ಚಿರತೆಗೆ ಅರವಳಿಕೆ ನೀಡಿದ್ದಾರೆ. ಚಿರತೆ ಸೆರೆ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿದ್ದ ಸ್ಥಳೀಯರು ನಿಟ್ಟುಸಿರು…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು Shivamogga Tobacco Control Cell booked 51 COTPA violations during a special enforcement drive at the city bus stand, collected ₹4,500 in fines, and removed illegal tobacco advertisements. ಶಿವಮೊಗ್ಗ: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಪ್ರಮುಖ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸುವವರ ವಿರುದ್ಧ ವಿಶೇಷ ದಾಳಿ ನಡೆಸಲಾಯಿತು….

Read More

ಸಾಗರ-ಸಿಗಂದೂರು ಸಂಪರ್ಕ ರಸ್ತೆ ಸಂಪೂರ್ಣ ಬಂದ್ : ವಾಹನ ಸವಾರರ ಪರದಾಟ..

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಕರಾವಳಿ- ಮಲೆನಾಡು ಭಾಗದಲ್ಲಂತೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರ, ವಿದ್ಯುತ್‌ ಕಂಬಗಳು ಉರುಳಿದ್ದು, ಗುಡ್ಡ ಕುಸಿತ, ಸೇತುವೆ ಮುಳುಗಡೆ, ನೆರೆಯಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ತೀರ್ಥಹಳ್ಳಿ, ಸಾಗರ,ಹೊಸನಗರದಲ್ಲಿ ಅವಘಡಗಳು ಹೆಚ್ಚಾಗುತ್ತಿವೆ ಭಾರಿ ಮಳೆಗೆ ರಸ್ತೆ ಮೇಲೆ ಮರಗಳು ಉರುಳಿ ಬಿದ್ದಿದ್ದರಿಂದ ಸಾಗರ- ಸಿಗಂದೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಸಿಗಂದೂರು ಹೊಳೆಬಾಗಿಲು ಸಮೀಪದ ಅಂಬಾರಗೊಡ್ಡು ಬಳಿ ರಸ್ತೆಗೆ ಅಡ್ಡಲಾಗಿ ಹಲವಾರು ಮರಗಳು ಬಿದ್ದಿದ್ದು, ಕಳೆದ 1 ಗಂಟೆಯಿಂದ ಸಿಗಂದೂರು ರಸ್ತೆ ಸಂಪೂರ್ಣ ಬಂದ್ ಆಗಿದೆ….

Read More

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಜಾತ್ರೆ ರಿಪ್ಪನ್ ಪೇಟೆ : ನವೆಂಬರ್‌ 28ರಿಂದ 30ರವರೆಗೆ ಅವಿರತ ಮೂರು ದಿನಗಳು ರಿಪ್ಪನ್‌ಪೇಟೆ ಸಂಸ್ಕೃತಿಯ ನಾದದಿಂದ ಕೂಗಲಿದ್ದು, ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಜರುಗಲಿವೆ ಎಂದು ಸಂಘದ ಅಧ್ಯಕ್ಷ ಮುರುಳಿಧರ ಹಾಗೂ ಕಾರ್ಯದರ್ಶಿ ಬಳೆಗಾರ ರಾಮಚಂದ್ರ ಮಾಹಿತಿ ನೀಡಿದ್ದಾರೆ. ನ. 28: ರಾಜ್ಯೋತ್ಸವ ಹಬ್ಬದ ಶುಭಾರಂಭ…

Read More