Headlines

Shivamogga | ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ

ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್…

Read More

ಯುವಕನ ಮೇಲೆ ಪೊಲೀಸರಿಂದ ಹಲ್ಲೆ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ|assault

ಶಿಕಾರಿಪುರ : ಪೊಲೀಸರು ಯುವಕನ‌ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅರಶಿಣಗೆರೆಯಲ್ಲಿ ನೆಡೆದಿದೆ.   ಅರಶಿಣಗೆರೆ ಸಚ್ಚಿನ್‌ (24) ವಿಷ ಸೇವಿಸಿದ ಯುವಕ. ಕಳೆದ ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯುವಕನ ಮೇಲೆ ಏಕಾಏಕಿ ಪೊಲೀಸರು ಹಲ್ಲೆ ಮಾಡಿದ್ದೂ ಊರಿನ ಜನರ ಮುಂದೆ ಅವಮಾನ ಸಹಿಸದೆ ಯುವಕ ಸಚಿನ್ ವಿಷ ಸೇವನೆ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

KSRTC ಬಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸುತಿದ್ದ ₹1.27000 ಮೌಲ್ಯದ ಗೋವಾ ಮದ್ಯ ವಶ : ಇಬ್ಬರ ಬಂಧನ

ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ  ಗೋವಾ ಮದ್ಯ ಸಾಗಿಸುತಿದ್ದ ಇಬ್ಬರನ್ನು ವಶಕ್ಕೆ ಪಡೆದು ₹ 1.27000 ಸಾವಿರ ಮೌಲ್ಯದ ವಿವಿಧ ಬ್ರಾಂಡ್ ನ  ಗೋವಾ ಮದ್ಯ ವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚಕ್ ಪೋಸ್ಟ್ ನಲ್ಲಿ ನಡೆದಿದೆ.  ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದು ,ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್…

Read More

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ  ಪಂಗನಾಮ

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಪಂಗನಾಮ A Shivamogga resident lost ₹53.10 lakh in a cyber fraud after being lured into investing through a fake trading app named “Prostock.” Police have registered a case and launched an investigation. ಶಿವಮೊಗ್ಗ: ಹೆಚ್ಚಿನ ಲಾಭದ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹53.10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ…

Read More

ಆನಂದಪುರ:ಮನೆಗೆ ನುಗ್ಗಿ ವೃದ್ದೆಯ ಮೇಲೆ ಹಲ್ಲೆ ನಡೆಸಿ ದರೋಡೆ

ಆನಂದಪುರ: ಇಲ್ಲಿನ ಸಮೀಪದ ಕೆಂಜಿಗಾಪುರದ ಪುರೋಹಿತರಾದ  ಶ್ರೀಧರ್ ಭಟ್ ವರ ಮನೆಗೆ ಹಾಡುಹಗಲೇ ಮೂವರು ದರೋಡೆಕೋರರು ನುಗ್ಗಿ ಶ್ರೀಧರ್ ಭಟ್ ರವರ ಅಕ್ಕನಾದ ವೃದ್ದೆ ಜಯಮ್ಮರವರ ಮೇಲೆ ಹಲ್ಲೆ ಮಾಡಿ ಸುಮಾರು ಎಪ್ಪತ್ತು ಸಾವಿರಕ್ಕೂ ಅಧಿಕ  ಹಣವನ್ನು ದರೋಡೆಕೋರರು ದೋಚಿದ್ದಾರೆ. ಸ್ವಿಫ್ಟ್ ಕಾರ್ ನಲ್ಲಿ ಬಂದಂತಹ ದರೋಡೆ ಕೋರರ ತಂಡವು ಮನೆಯಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಹಣದ ಚೀಲವನ್ನು ಕದ್ದೊಯ್ದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣಾ ಪೊಲೀಸರು…

Read More

ಕುಖ್ಯಾತ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ! ಪೊಲೀಸರ ಬಲೆಗೆ ಬಿದ್ದ ಭಟ್ಕಳದ ಸಾಹಿರಾ ಬಾನು

ಶಿವಮೊಗ್ಗ : ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯೊಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.  ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಾಹಿರಾ ಬಾನು ಎಂಬ ಮಹಿಳೆಯನ್ನು ಶಿವಮೊಗ್ಗ ಸೈಬರ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮಹಿಳೆಯ ಪತಿ ಸದ್ದಾಂ ಹುಸೇನ್ ಬೆಂಗಳೂರಿನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಈತ ಜೈಲಿನಿಂದಲೇ ಶಿವಮೊಗ್ಗದ ಉದ್ಯಮಿಗೆ ವಾಟ್ಸಪ್ ಕಾಲ್ ಮಾಡಿ ಜೀವ…

Read More

ಶಿವಮೊಗ್ಗದಲ್ಲಿ ಮತಾಂತರ ಆರೋಪ : ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಂದ ಆಕ್ರೋಶ

ಶಿವಮೊಗ್ಗ : ಮನೆಯ ಸದಸ್ಯರು ಮತಾಂತರ ಆಗುತ್ತಿದ್ದಾರೆ ಎಂದು ಸ್ಥಳೀಯರು ನಗರದ ಮನೆಯೊಂದರ ಮುಂದೆ ಜಮಾಯಿಸಿದ ಘಟನೆ ನಗರದಲ್ಲಿ ನಡೆದಿದೆ. ಸಾಗರದ ಗೋಪಾಲಗೌಡ ನಗರದ 2ನೇ ತಿರುವಿನಲ್ಲಿರುವ ಮನೆಯೊಂದರಲ್ಲಿ ಮನೆಯ ಸದಸ್ಯರು ಮತಾಂತರ ಆಗುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಹಾಗೂ ಯುವಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಮನೆಯವರಲ್ಲಿ ಓರ್ವರಿಗೆ ಇತ್ತೀಚಿಗೆ ಅನಾರೋಗ್ಯ ಉಂಟಾಗಿತ್ತು.‌ ಅವರು ಸಾಕಷ್ಟು ವೈದ್ಯರ ಬಳಿ ತೋರಿಸಿದ್ದರು. ಆದರೂ, ಗುಣಮುಖರಾಗಿರಲಿಲ್ಲ. ಹೀಗಾಗಿ, ಪೂಜೆ ನಡೆಸಿದ್ದಾರೆ. ಈ ವೇಳೆ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ…

Read More

ಶಿವಮೊಗ್ಗದ ಕವಯತ್ರಿ ನಿತ್ಯಶ್ರೀ ಗೆ ಒಲಿದ ರಾಜ್ಯ ಮಟ್ಟದ ಉತ್ತಿಷ್ಟ ಸಾಧಕ ಪ್ರಶಸ್ತಿ :

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ, ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಸುಜಾತಾ, ಗೌರಧ್ಯಕ್ಷರು ಶ್ರೀ…

Read More

ಬಿಜೆಪಿ ಪಕ್ಷ ಅಮಾಯಕರ ಶವದ ಮೇಲೆ ಸೌಧ ನಿರ್ಮಿಸಲು ಹೊರಟಿದೆ : ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ

ಹೊಸನಗರ: ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇನ್ನೊಬ್ಬರ ಶವದ ಮೇಲೆ ಸೌಧ ಕಟ್ಟಲು ಹೊರಟಿದೆ ಎಂದು ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಕಿಡಿಕಾರಿರುವ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹಿಂದುತ್ವದ ಹೆಸರಲ್ಲೇ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಬಿಜೆಪಿಯ ನಾಯಕರೇ ನೀವು ಅಧಿಕಾರಕ್ಕೆ ಬಂದ ನಂತರ ದೇಶದ, ರಾಜ್ಯದ ಜನತೆ ಮನೆಯಿಂದ ಹೊರಗೆ ಬರಲು…

Read More

ನಾಳೆ ಆಯೋಜಿಸಿರುವ ಕುಪ್ಪಳ್ಳಿಯಿಂದ – ತೀರ್ಥಹಳ್ಳಿ ಪಾದಯಾತ್ರೆ ಬಗ್ಗೆ ಕಿಮ್ಮನೆ ರತ್ನಾಕರ್ ಹೇಳಿದ್ದೇನು??? ಈ ಸುದ್ದಿ ನೋಡಿ

ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಮತ್ತು ರೋಹಿತ್ ಚಕ್ರತೀರ್ಥ ವಿರುದ್ಧ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಯಲ್ಲಿದ್ದು, ಪಠ್ಯ ಪರಿಷ್ಕರಣೆ ಕೈಬಿಟ್ಟು ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಪಠ್ಯವನ್ನೇ ಮುಂದುವರಿಸಬೇಕು. ಈ ಪಾದಯಾತ್ರೆ ಪಕ್ಷಾತೀತವಾಗಿ ನಡೆಯಲಿದ್ದು ಎಲ್ಲಾ ಪಕ್ಷದವರು ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಬಹುದು ಎಂದರು. ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಕುಂ.ವೀರಭದ್ರಪ್ಪ,…

Read More
Exit mobile version