Headlines

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಖವಳ್ಳಿ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠ ಶಾಲೆ ಮುಖ್ಯ ಶಿಕ್ಷಕ ಹರೀಶ್ ಪಿ. ರವರಿಗೆ 2024-2025ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹೊಸನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ದಿನದಂದು ಪ್ರದಾನ ಮಾಡಲಾಯಿತು. 2007ರ ಫೆಬ್ರವರಿ 2 ರಂದು ಹೊಸನಗರ ತಾಲ್ಲೂಕಿನ ಸ.ಕಿ.ಪ್ರಾ ಶಾಲೆ ಬಾಳೆಕೊಪ್ಪದಲ್ಲಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಇವರು 2016ರ…

Read More

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ A shocking incident in Anandapura, Shivamogga, where a group of over 20 people allegedly attacked a family, attempted murder, vandalized the house, and looted valuables worth ₹25 lakh. FIR registered; no arrests yet. ಶಿವಮೊಗ್ಗ: ಜಿಲ್ಲೆಯ ಆನಂದಪುರದಲ್ಲಿ ಕುಟುಂಬವೊಂದರ ಮೇಲೆ 20ಕ್ಕೂ ಹೆಚ್ಚು…

Read More

ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಮಾತನಾಡುವ ನೈತಿಕತೆ ಬೇಳೂರು ಗೋಪಾಲಕೃಷ್ಣ ರಿಗೆ ಇಲ್ಲಾ – ಬಿಜೆಪಿ|Ripponpet

ರಿಪ್ಪನ್‌ಪೇಟೆ : ಎರಡು ಬಾರಿ ಶಾಸಕರಾಗಿದ್ದಾಗ ಶರಾವತಿ ಮುಳಗಡೆ ಸಂತ್ರಸ್ಥರ ಬಗ್ಗೆ ತುಟಿ ಬಿಚ್ಚದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಈಗ ಮುಳುಗಡೆ ಸಂತ್ರಸ್ಥರು ಧರ್ಮಸ್ಥಳಕ್ಕೆ ಹೋಗಿರುವುದನ್ನು ಟೀಕಿಸುವುದಕ್ಕೆ ಯಾವುದೇ ನೈತಿಕತೆ ಇಲ್ಲಾ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ. ಮಂಜುನಾಥ ಆರೋಪಿಸಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶರಾವತಿ ಸಂತ್ರಸ್ಥ ಮುಖಂಡರ ಜೊತೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸಂತ್ರಸ್ಥರ ಹಕ್ಕಿಗಾಗಿ ಈಗಾಗಲೇ ಲೋಕಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರರವರು ಕೇಂದ್ರ ಸರಕಾರದ ಗಮನಸೆಳೆದಿದ್ದಾರೆ. ಶಾಸಕರಾದ ಹರತಾಳು ಹಾಲಪ್ಪ…

Read More

ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ – ಸುಪ್ರೀಂಕೋರ್ಟ್

ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು  ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು  ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ…

Read More

ಡಿಕೆಶಿ ಸಂಧಾನ ಸಭೆ ಯಶಸ್ವಿ – ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಅಂತಿಮ|dk-rmm-kimmane

ಶಿವಮೊಗ್ಗ: ಕಿಮ್ಮನೆ ರತ್ನಾಕರ್ ಅವರಿಗೆ ಚುನಾವಣೆಗೆ ಟಿಕೆಟ್ ನೀಡುವುದು ಮತ್ತು  ಆರ್.ಎಂ.ಮಂಜುನಾಥಗೌಡ ಅವರನ್ನು ವಿಧಾನ ಪರಿಷತ್ ಗೆ ಕಳುಹಿಸುವ  ಭರವಸೆಯನ್ನು ಕೆಪಿಸಿಸಿ  ನೀಡಿದೆ ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ವಿದಾನಸಭಾ ಕ್ಷೇತ್ರದ ಉಮೇದರುವಾರಿಕೆ ಸಂಬಂಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.  ಕಾಂಗ್ರೆಸ್ ಪಕ್ಷದ ಟಿಕೆಟ್‌ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ…

Read More

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ ಮೆಟ್ರೊದಲ್ಲಿ ಉದ್ಯೋಗವಕಾಶ ಬೆಂಗಳೂರಿನ ಮೆಟ್ರೊ ರೈಲು ಕಾರ್ಪೊರೇಷನ್‌ನಲ್ಲಿ 150 ಮೆಂಟೇನರ್ ಹುದ್ದೆಗಳಿಗಾಗಿ ಐ.ಟಿ.ಐ. ಅಥವಾ ಎನ್‌ಸಿವಿಟಿ/ ಎನ್‌ಸಿಟಿವಿಟಿ/ಎನ್‌ಎಸಿಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ 50 ವರ್ಷದೊಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯು 5 ವರ್ಷಗಳಿಗೆ ಗುತ್ತಿಗೆ ಆಧಾರವಾಗಿದ್ದು, ನಂತರ ವೈಯಕ್ತಿಕ ಕಾರ್ಯಕ್ಷಮತೆಗೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ವೇತನ ₹ 25,000ದಿಂದ ₹ 59,060 (ವಾರ್ಷಿಕ ಬಡ್ತಿ ಶೇ 3) ಮತ್ತು ಬಿಎಂಆರ್‌ಸಿಎಲ್‌ನ…

Read More

Shivamogga | ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್

ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್ ಹಿಂದುಳಿದವರ ಮತ ವಿಭಜನೆ ಆದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭ ಎಂಬ ಕಾರಣಕ್ಕೆ ಕೆ.ಎಸ್. ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯನ್ನಾಗಿ ಬಿಜೆಪಿ ಮುಖಂಡ ಬಿ.ಎಸ್‌. ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಡಮ್ಮಿ’ ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಅವರು ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು….

Read More

2023 ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡ್ತಾರಾ ಕಿಮ್ಮನೆ ರತ್ನಾಕರ್ !?

ತೀರ್ಥಹಳ್ಳಿ : ವಿಧಾನಸಭಾ ಚುನಾವಣೆ 2023 ರಲ್ಲಿ ನೆಡೆಯಲಿದ್ದು ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಪಕ್ಷ ಸ್ಪರ್ಧೆ ಮಾಡಲಿದೆ. ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದು ಅದರಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಿಕ್ಷಣ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಸ್ಪರ್ಧೆ ಮಾಡಲಿದ್ದಾರ ಎಂಬ ಪ್ರೆಶ್ನೆ ಮೂಡಿದೆ..!?  ಕಾರಣ ತೀರ್ಥಹಳ್ಳಿಯ ಕಾಂಗ್ರೆಸ್ ಪಕ್ಷದಲ್ಲಿ ಈಗ ಆರ್ ಎಂ ಮಂಜುನಾಥ ಗೌಡರು ಸಹ ಇದ್ದು ಕಿಮ್ಮನೆ…

Read More

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…

Read More

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ?

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ? ಲಕ್ಷಗಟ್ಟಲೆ ಸಂಬಳ ಪಡೆಯುವ ತಾಂತ್ರಿಕ ಅಧಿಕಾರಿಗಳು ಎಡವಿದ್ದೆಲ್ಲಿ? ಏಕಪಕ್ಷೀಯ ಆರೋಪಗಳ ಆಚೆಗೆ ನಿಂತು ನೋಡಬೇಕಾದ ವಾಸ್ತವಗಳು A deadly landslide at Hulikal Ghat in Shivamogga raises serious questions about accountability. Was it contractor negligence or systemic failure involving engineers and authorities? A deeper look beyond one-sided blame. ​ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳನ್ನು…

Read More