Headlines

ಪ್ರಧಾನಿ‌ ಮೋದಿಗೆ ಪಂಜಾಬ್ ಸರಕಾರ ಅವಮಾನ ಮಾಡಿದ್ದನ್ನು ಖಂಡಿಸಿ ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಜಿನ ಮೆರವಣಿಗೆ :

ರಿಪ್ಪನ್ ಪೇಟೆ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿನಾಯಕ ವೃತ್ತದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾಡಿ ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್…

Read More

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್‌ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ…

Read More

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು ರಿಪ್ಪನ್‌ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ. ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ,…

Read More

ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ

ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ. ವ್ಯಾಪ್ತಿಯ ನಾಗರಹಳ್ಳಿಯ ಒಂದು ವರ್ಷದ ಹನ್ನೊಂದು ತಿಂಗಳಿನ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ಼್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾನೆ. ಹುಂಚ ಗ್ರಾಪಂ ನ ನಾಗರಹಳ್ಳಿ ನಿವಾಸಿ ಚೇತನ್ ಕುಮಾರ್ ಮತ್ತು ದಿವ್ಯ ಅವರ ಪುತ್ರ 1.11 ವರ್ಷದ ಪುಟಾಣಿ ಆರ್ಯನ್ ಎನ್.ಸಿ. 38 ವಿವಿಧ ಬಗೆಯ ವಿಷಯಗಳನ್ನು ಗುರುತಿಸಿ ಜ್ಞಾಪಕ ಶಕ್ತಿಯಲ್ಲಿ ಇಂಡಿಯಾ ಬುಕ್…

Read More

ಕೋಡೂರು ಗ್ರಾಪಂ ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ ವೈ ನಿಧನ – ಗಣ್ಯರಿಂದ ಸಂತಾಪ | Koduru

ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ.ವೈ. ನಿಧನ ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು…

Read More

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. 100 ವರ್ಷದ  ಸಿದ್ದಮ್ಮ ಮೃತಪಟ್ಟವರು.ಇವರು  ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ…

Read More

ರಿಪ್ಪನ್‌ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ

ರಿಪ್ಪನ್‌ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ Ripponpet to host ‘Malenadina Bhagyadhare Mungaru’ poetry recital and poem collection program on June 14. Event includes senior and junior categories, prizes, and book publication plans. ರಿಪ್ಪನ್‌ಪೇಟೆ: ಕಲಾ ಕೌಸ್ತುಭ ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಹಾಗೂ ನಾಥ್ ಬಳಗ ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 14ರಂದು ‘ಮಲೆನಾಡಿನ ಭಾಗ್ಯಧಾರೆ…

Read More

ಒಂದೇ ವೇದಿಕೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಘಟಾನುಘಟಿಗಳಾದ ಆರಗ-ಕಿಮ್ಮನೆ-ಆರ್ ಎಂಎಂ & ರಾಜಾರಾಂ : ಎಲ್ಲಿಗೊತ್ತಾ?? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಮಲೆನಾಡಿನ ಸುಂದರ ಊರು, ರಾಷ್ಟ್ರಕವಿ ಕುವೆಂಪು ಅವರ ತವರೂರು, ಪ್ರಜ್ಞಾವಂತರ ಕ್ಷೇತ್ರವೆಂದೇ ಬಿಂಬಿತವಾದ ಕ್ಷೇತ್ರವೇ ತೀರ್ಥಹಳ್ಳಿ. ಅದರಲ್ಲೂ ರಾಜಕಾರಣದಲ್ಲಿ ತನ್ನದೇ ಚಾಪು ಮೂಡಿಸಿರುವ ಕ್ಷೇತ್ರವೆಂದರೆ ಅದು ತೀರ್ಥಹಳ್ಳಿ. ಒಂದೇ ಪಕ್ಷದ ರಾಜಕಾರಣಿಗಳನ್ನೇ ಒಂದು ವೇದಿಕೆ ಮೇಲೆ ಒಟ್ಟುಗೂಡಿಸುವುದು ಕಷ್ಟ. ಅಂತಹದರಲ್ಲಿ ಮೂರು ಪಕ್ಷದ ನಾಯಕರನ್ನು ಒಂದು ಗೂಡಿಸುವದು ಕೇಳಬೇಕಾ ? ಅದೊಂದು ರೀತಿ ದೊಡ್ಡ ಸಾಧನೆಯೇ ಸರಿ. ಆದರೆ ಮೂರು ಪಕ್ಷದ ನಾಲ್ವರು ನಾಯಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿದ ಸಾಧನೆ ಮಾಡಿದ್ದೂ ತೀರ್ಥಹಳ್ಳಿಯ…

Read More

ರಸ್ತೆ ಮತ್ತು ಸರ್ಕಲ್ ಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸಲ್ಲಿಸಿದ ಸಾರ್ವಜನಿಕರು :

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ರಸ್ತೆಗಳಿಗೆ ಪುನೀತ್ ರಾಜಕುಮಾರ್ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಪಕ್ಕದ 1 ಕಿಮೀ ಚಾನಲ್ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ಸಾರ್ವಜನಿಕರೇ ನಾಮಕರಣ ಮಾಡಿದ್ದಾರೆ. ಇದೆ ಹೆಸರನ್ನು ಅಧಿಕೃತಗೊಳಿಸುವಂತೆ ಮಹಾನಗರ ಪಾಲಿಕೆಯನ್ನು ಒತ್ತಾಯಿಸಿದ್ದಾರೆ. ಇನ್ನೂ ಸಾಗರ ಸಮೀಪದ ಶಿರವಾಳ ಗ್ರಾಮದಲ್ಲಿ ವೃತ್ತಕ್ಕೆ ನಟ ಪುನೀತ್ ರಾಜಕುಮಾರ್ ಹೆಸರು…

Read More

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ  ಸಹಿ ಹಾಕಿಸಿಕೊಂಡ  ಘಟನೆ  ಬಗ್ಗೆ  ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿವರ: ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ   ಮೃತಪಟ್ಟಿದ್ದರು. ಈ ಮಧ್ಯೆ  ತಂದೆಯಿಂದ ಅಡಿಕೆ ಖರೀದಿ ಮಾಡಿದವರು…

Read More