ಶರಾವತಿ ಸಮಸ್ಯೆ ಬಗೆಹರಿಸಲು ಶ್ರಮಿಸದೆ ಪಾದಯಾತ್ರೆ ಹೊರಟಿರುವುದು ಬೇಸರದ ಸಂಗತಿ – ಬಸವರಾಜ್ ಬೊಮ್ಮಾಯಿ|CM

60 ವರ್ಷದ ಶರಾವತಿ ಮುಳುಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ನಾನು ಸಿದ್ದನಿದ್ದೇನೆ. ಆದರೆ ನನಗೆ ಬೇಸರವಾಗುತ್ತಿರುವುದೇನು ಎಂದರೆ ಒಂದೇ ವಿಷಯವನ್ನು ಎಷ್ಟು ವರ್ಷದವರೆಗೆ ಲಾಭ ಪಡೆಯುತ್ತೀರಿ ಎಂದು ಕಾಂಗ್ರೆಸ್ ಪಕ್ಷದ ಹೆಸರು ಉಲ್ಲೇಖಿಸದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರೋಕ್ಷ ಟಾಂಗ್ ನೀಡಿದರು. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿ ಕಚೇರಿಯ ಪಕ್ಕದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಮನವಿ ಸ್ವೀಕರಿಸಿ ಮಾತನಾಡಿ ನನಗೆ ತಿಳಿದಂತೆ 24 ಸಾವಿರ ಎಕರೆ ಭೂಮಿಯಲ್ಲಿ ಈ…

Read More

ಸಿಡಿಲು ಬಡಿದು ಎತ್ತು ಸಾವು | lighting

ಸಿಡಿಲು ಬಡಿದು ಎತ್ತು ಸಾವು | lighting ಸೊರಬ ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು.ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ.  ಮೃತ ಎತ್ತಿನ…

Read More

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits the Thirthahalli landslide site, promises relief, housing support and financial assistance for affected families, and directs officials to take action on FIRs related to landslide incidents. ತೀರ್ಥಹಳ್ಳಿ, ಆ.9: ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮೂವರು ಮೃತಪಟ್ಟಿದ್ದು, ಈ ಪ್ರದೇಶದಲ್ಲಿದ್ದ…

Read More

ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ಪೂರ್ಣ – ವಾಹನ ಸಂಚಾರ ಪುನರಾರಂಭ|hulikal ghat

ಕರಾವಳಿ ಹಾಗೂ ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಬಾಳೆಬರೆ (ಹುಲಿಕಲ್‌) ಘಾಟ್‌ನ ‌ಕಾಂಕ್ರಿಟೀಕರಣ ಕಾಮಗಾರಿಯು ಪೂರ್ಣಗೊಂಡಿದ್ದು, ಶನಿವಾರ (ಏ.15) ರಾತ್ರಿಯಿಂದ ವಾಹನ ಸಂಚಾರ ಪುನಃ ಆರಂಭಗೊಂಡಿದೆ. ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗಾಗಿ ಫೆ. 5 ರಿಂದ ಏ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಏ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ….

Read More

ಬೊಲೇರೋ ಪಲ್ಟಿ: ಮಹಿಳೆ ಮೃತ್ಯು, 13 ಮಂದಿಗೆ ಗಾಯ

ಬೊಲೇರೋ ಪಲ್ಟಿ: ಮಹಿಳೆ ಮೃತ್ಯು, 13 ಮಂದಿಗೆ ಗಾಯ It is said that around 14 people were travelling in the Bolero at the time of the accident, and all the people in the vehicle were injured. The injured were immediately admitted to the hospital. The body of the deceased Lakshmamma has been sent to the government hospital….

Read More

ಸರಳವಾಗಿ ನಡೆದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ :

ಶಿವಮೊಗ್ಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜೇನುಕಲ್ಲಮ್ಮ ದೇವಿಯ ಜಾತ್ರೆಯು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನೆರವೇರಿತು. ಮಹಾಲಯ ಸಮಯದಲ್ಲಿ ಜರುಗುವ ಹದಿನೈದು ದಿನಗಳ ಜಾತ್ರಾ ಮಹೋತ್ಸವ ಇದಾಗಿದ್ದು, ಕೊರೋನಾ ಕಾರಣದಿಂದ ಜಾತ್ರಾ ಮಹೋತ್ಸವವು ಕಳೆಗುಂದಿತ್ತು. ಶ್ರೀ ಜೇನುಕಲ್ಲಮ್ಮ ಇರುವುದು ಚಿತ್ತಾಕರ್ಷಕ ಮಲೆನಾಡಿನ ಪ್ರಕೃತಿ ಐಸಿರಿ ನಡುವೆ. ಇಂತಹ ಅಪರೂಪದ ಪ್ರಕೃತಿದತ್ತ ದೇವಸ್ಥಾನವೇ ಶ್ರೀ ಜೇನುಕಲ್ಲಮ್ಮ ಕ್ಷೇತ್ರ.ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಮ್ಮನಘಟ್ಟ ಬೆಟ್ಟವೇ ಜೇನುಕಲ್ಲಮ್ಮ ದೇವಸ್ಥಾನ.  ಮಲೆನಾಡಿನ ತಪ್ಪಲಿನಲ್ಲಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read More

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi rainy season fair will be held on August 11. Special decoration, puja and Maha Mangalarati from 6 AM. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಆಗಸ್ಟ್ 11ರಂದು ಮಂಗಳವಾರ ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ…

Read More

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor sale is allegedly taking place openly at grocery shops and hotels in Heddaripur village, prompting public anger and demands for strict action by the Excise Department. ಹೆದ್ದಾರಿಪುರ ಗ್ರಾಮದ ಮೂಲೆ ಮೂಲೆಯಲ್ಲಿರುವ ಸಣ್ಣ ಪುಟ್ಟ ಕಿರಾಣಿ ಅಂಗಡಿಗಳು ಹಾಗೂ ಹೋಟೆಲ್‌ಗಳಲ್ಲಿ ಇದೀಗ ಅಕ್ರಮ ಮದ್ಯ ಮಾರಾಟವು…

Read More

ನಿರಾಶದಾಯಕ ಬಜೆಟ್ : ಅರ್ ಎ ಚಾಬುಸಾಬ್

ರಾಜ್ಯದ ಮೂಲಭೂತ ಅಭಿವೃದ್ಧಿಗೆ ಒತ್ತು ನೀಡದೇ, ರೈತರ ಸಾಲದ ಯೋಜನೆಯನ್ನು ಹೆಚ್ಚಿನ  ರೈತರಿಗೆ ವಿಸ್ತರಿಸದೇ ರೈತರ ಪರ ಬಜೆಟ್ ಎಂದು ಪ್ರತಿಪಾದಿಸುವ ಬರೀ ಸುಳ್ಳಿನ ಲೆಕ್ಕಚಾರದ ಪೊಳ್ಳು ಹಾಗೂ ನಿರಾಶದಾಯಕ ಬಜೆಟ್ ಆಗಿದೆ ಎಂದು ಜಾತ್ಯಾತೀತ ಜನತಾದಳದ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹೇಳಿದರು‌. ಸಮಾಜ ಕಲ್ಯಾಣ ಇಲಾಖೆ, ಕೈಗಾರಿಕಾ ಇಲಾಖೆ, ಕೃಷಿ, ಶಿಕ್ಷಣ, ನೀರಾವರಿ ಯಂತಹ ಪ್ರಮುಖ ವಲಯಗಳಲ್ಲಿ ಯಾವುದೇ ಹೊಸ ಯೋಜನೆ ರೂಪಿಸಿರುವುದಿಲ್ಲ.ವಿಧವೆ ಮತ್ತು ವಯೋವೃದ್ಧರಿಗೆ ಕನಿಷ್ಠ 1ಸಾವಿರಕ್ಕೂ ಹೆಚ್ಚು…

Read More

ಜೆಸಿಬಿ ಮೂಲಕ ಎಟಿಎಂ ಯಂತ್ರ ಕಳವಿಗೆ ಯತ್ನ : ಶಿವಮೊಗ್ಗದಲ್ಲೊಂದು ವಿಚಿತ್ರ ಘಟನೆ!!!theft

ಶಿವಮೊಗ್ಗ : ಐನಾತಿ ಕಳ್ಳನೋರ್ವ, ಜೆಸಿಬಿ ಮೂಲಕ ಎಟಿಎಂ ಯಂತ್ರವನ್ನೇ ಕದ್ದೊಯ್ಯಲು ವಿಫಲ ಯತ್ನ ನಡೆಸಿದ ಸಿನಿಮೀಯ ಶೈಲಿಯ ಘಟನೆಯೊಂದು, ಶಿವಮೊಗ್ಗ ನಗರದ ವಿನೋಬನಗರದಲ್ಲಿ ತಡರಾತ್ರಿ ನಡೆದಿದೆ. 100 ಅಡಿ ರಸ್ತೆ ಶಿವಾಲಯ ಎದುರಿನ ಪೂರ್ಯಾನಾಯ್ಕ್ ಪೆಟ್ರೋಲ್ ಬಂಕ್ ಸಮೀಪದ ಕಟ್ಟಡವೊಂದರಲ್ಲಿರುವ, ಆಕ್ಸೆಸ್ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ದುರಸ್ತಿ ಕಾರಣದಿಂದ, ಪೆಟ್ರೋಲ್ ಬಂಕ್ ಸಮೀಪ, ಕಳೆದ ಕೆಲ ದಿನಗಳಿಂದ ಜೆಸಿಬಿ ವಾಹನ ನಿಲ್ಲಿಸಲಾಗಿತ್ತು. ಕಿಡಿಗೇಡಿಯು ಸದರಿ ಜೆಸಿಬಿಯನ್ನು ನಕಲಿ ಕೀ…

Read More