ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested
ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…