Shivamogga | ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಹುಣಸೇಮರದ ಕಸದ ವಿಚಾರಕ್ಕೆ ಸಂಬಂಧಿಸಿದಂತೆಮಾತಿಗೆ ಮಾತು ಬೆಳೆದು ಪಕ್ಕದ ಮನೆಯ ವ್ಯಕ್ತಿ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಮತ್ತು ಓರ್ವ ಆರೋಪಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರ ಪಟ್ಟಣದ ಅವಿನಾಶ್ ಅಲಿಯಾಸ್ ಅವಿ(25), ಪ್ರಶಾಂತ್ ಅಲಿಯಾಸ್ ಗುಂಡ (26), ಆರ್.ಪ್ರದೀಪ್ (28)…