Headlines

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ

ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ ಶಿವಮೊಹ್ಗ: ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆಯಿಂದ ಖಾಲಿ ಇದ್ದ ತೀರ್ಥಹಳ್ಳಿ ಡಿವೈಎಸ್ ಪಿ ಸ್ಥಾನಕ್ಕೆ  ಕಾರ್ಕಳದಲ್ಲಿ  ಡಿವೈಎಸ್’ಪಿ ಯಾಗಿ ಕಾರ್ಯ ನಿರ್ವಹಿಸುತಿದ್ದ ಅರವಿಂದ್ ಕಲಗುಜ್ಜಿ ರವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ  ಸರ್ಕಾರ ಅದೇಶಿಸಿತ್ತು. ಸುಮಾರು ಮೂರು ತಿಂಗಳ ನಂತರ  ನೂತನ ಡಿವೈಎಸ್’ಪಿ ಯನ್ನು ನೇಮಕಗೊಳಿಸಿ…

Read More

ಹದಗೆಟ್ಟ ರಸ್ತೆ – ರಾಜ್ಯ ಹೆದ್ದಾರಿಯ ಮಧ್ಯೆ ಬಾಳೆಗಿಡ ನೆಟ್ಟು ಪ್ರತಿಭಟನೆ

ಸೂಡೂರು :  ಶಿವಮೊಗ್ಗ-ಹೊಸನಗರ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯು ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರತಿ ನಿತ್ಯ ಒಂದೆರಡು ಅಪಘಾತಗಳು ನಡೆಯುತಿದ್ದು ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ಎಂದು ಒತ್ತಾಯಿಸಿ ಕೂರಂಬಳ್ಳಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಐದನೇ ಮೈಲಿಕಲ್ಲು ಹಾಗೂ ಚಿನ್ನಮನೆ ಗ್ರಾಮದ ನಡುವಿನ ರಸ್ತೆಯಲ್ಲಿ ಹಲವಾರು ಗುಂಡಿಗಳು ಬಿದ್ದಿದ್ದು ಹಲವಾರು ಅಪಘಾತಗಳು ನಡೆದಿದ್ದವು ಈ ಹಿನ್ನಲೆಯಲ್ಲಿ ಕೂರಂಬಳ್ಳಿ ಗ್ರಾಮಸ್ಥರು ಇಂದು ರಸ್ತೆ ಮಧ್ಯೆ ಬಾಳೆ ಗಿಡ ನೆಟ್ಟು ವಿನೂತನವಾಗಿ…

Read More

ಪಿಯು ಕಾಲೇಜಿನ ಕೆ ಹೆಚ್ ವಾಸುದೇವ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ‌ ಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರು ಹಾಗೂ ಗಣಿತ ಉಪನ್ಯಾಸಕರಾದ ಕೆ ಹೆಚ್ ವಾಸುದೇವ್ ರವರು ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೆ.05 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಂಟ್ ಹಾಲ್ ನಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆಯಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಪ್ರಶಸ್ತಿಯನ್ನು ವಿತರಿಸಲಿದ್ದಾರೆ. ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ರಾಜ್ಯದ ವಿವಿಧ ಜಿಲ್ಲೆಗಳ 08 ಉಪನ್ಯಾಸಕರನ್ನು ಆಯ್ಕೆ ಮಾಡಲಾಗಿದೆ. ಕೆ ಹೆಚ್ ವಾಸುದೇವ್ ಮೂಲತಃ ಸಾಗರದವರಾಗಿದ್ದು…

Read More

ತಾಯ್ನಾಡಿಗೆ ಮರಳುತ್ತಿರುವ ಹೆಮ್ಮೆಯ ಪುತ್ರ: ರಿಪ್ಪನಪೇಟೆಯ ಯೋಧ ಕುಮಾರ್‌ ಎ ರವರಿಗೆ ನಾಳೆ ಅಭೂತಪೂರ್ವ ಸ್ವಾಗತ

ತಾಯ್ನಾಡಿಗೆ ಮರಳುತ್ತಿರುವ ಹೆಮ್ಮೆಯ ಪುತ್ರ: ರಿಪ್ಪನಪೇಟೆಯ ಯೋಧ ಕುಮಾರ್‌ ಎ ರವರಿಗೆ ನಾಳೆ ಅಭೂತಪೂರ್ವ ಸ್ವಾಗತ Celebrate the incredible journey of CRPF Sub-Inspector Kumar after 36 years of selfless service and VRS. Join the villagers of Rippanpete in a grand welcome for him and his veteran wife, Padmavathi, India’s own warrior couple. ​ರಿಪ್ಪನಪೇಟೆ: ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಸತತ…

Read More

ಜುಲೈ 30 ರ ಹುಬ್ಬಳ್ಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಧುಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆ: ಅರ್ ಎಂ ಮಂಜುನಾಥ ಗೌಡ

ಸಾಗರ: ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ಆರ್ ಎಂ ಮಂಜುನಾಥ ಗೌಡರವರು ಹೇಳಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜುಲೈ 30ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ  ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ರವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ…

Read More

ರಿಪ್ಪನ್‌ಪೇಟೆ – ದಸರಾ ಕುಸ್ತಿ ಪಂದ್ಯಾವಳಿ | ಸಿರಿ , ಪರಶುರಾಮ್ ಅದ್ಬುತ ಆಟಕ್ಕೆ ಪ್ರೇಕ್ಷಕರು ಫಿದಾ

ರಿಪ್ಪನ್‌ಪೇಟೆ;-ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ.ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಡವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು  ವೃದ್ದಿಯಾಗುವುದರೊಂದಿಗೆ ಅರೋಗ್ಯವಂತರನ್ನಾಗಿಸುತ್ತದೆ ಎಂದು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಎನ್.ಸತೀಶ್ ಹೇಳಿದರು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟçಸೇನಾ ಸಮಿತಿಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ವಿಜಯ ದಶಮಿಯ ಅಂಗವಾಗಿ ಏರ್ಪಡಿಸಲಾಗಿದ್ದ  ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಾತನಾಡಿದರು. ಕುಕ್ಕಳಲೇ ಮುಗುಟಿಕೊಪ್ಪ ಸಿರಿ ಮತ್ತು ರಾಣೆಬೆನ್ನೂರು ಮಾರುತಿ,ಹಾಗೂ ಕೆರೆಹಳ್ಳಿ ಪರಶುರಾಮ ಮತ್ತು ಹನುಮಂತ ಇವರ ಕುಸ್ತಿ  ಪ್ರದರ್ಶನ …

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ಕೆಂಚನಾಲ | ರೈಲ್ವೆ  ಹಳ್ಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಅಗ್ರಹ – ಶಾಸಕರ ಮನವಿಗೆ ಸ್ಪಂದನೆ

Kenchanala | Demand for pedestrians to cross the railway village – Response to the request of the MLA ಕೆಂಚನಾಲ | ರೈಲ್ವೆ  ಹಳ್ಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಅಗ್ರಹ – ಶಾಸಕರ ಮನವಿಗೆ ಸ್ಪಂದನೆ Since there are Gram Panchayat offices, upon our request to leave a gap of 1 or 2 feet for pedestrians to walk at the place…

Read More

ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಗೆ ಮಾತೃ ವಿಯೋಗ:

ರಿಪ್ಪನ್ ಪೇಟೆ: ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ರವರ ತಾಯಿ ಆಯಿಶಾಬೀ (95) ರವರು ವಯೋಸಹಜ ಕಾಯಿಲೆಯಿಂದ ರಿಪ್ಪನ್ ಪೇಟೆಯ ಸ್ವಗೃಹ ದಲ್ಲಿ  ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ರಿಪ್ಪನ್ ಪೇಟೆಯ ಖಬರ್ ಸ್ಥಾನ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.ಮೃತರು ಅರ್ ಎ ಚಾಬುಸಾಬ್ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Read More

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud ಶಿವಮೊಗ್ಗ : ಟೆಲಿಗ್ರಾಂ ಆ್ಯಪ್ ಮೂಲಕ ಬಂದ ಉದ್ಯೋಗದ ಭರವಸೆ ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಉದ್ಯೋಗ ಅರಸಿ ಆನ್ ಲೈನ್ ಮೊರೆ ಹೋದ ಯುವತಿಯೊಬ್ಬಳು ಉದ್ಯೋಗ ಹುಡುಕುತ್ತಾ ಬರೋಬ್ಬರಿ 11,82,208 ರೂ. ಕಳೆದುಕೊಂಡಿದ್ದಾಳೆ.  ನಡೆದಿದ್ದೇನು..??? ಡ್ರೀಮ್ ಹೊಟೆಲ್ ಗ್ರೂಪ್ ಸಂಸ್ಥೆಯನ್ನು ಪ್ರಮೋಷನ್ ಮಾಡಲು ತಿಳಿಸಿದ್ದ ಅಪರಿಚಿತ ವ್ಯಕ್ತಿಗಳು ಶಿವಮೊಗ್ಗದ ಈ ಯುವತಿಯಿಂದ ಲಕ್ಷಾಂತರ ಹಣವನ್ನು ಪೀಕಿಸಿಕೊಂಡು…

Read More
Exit mobile version