Headlines

ರಿಪ್ಪನ್ ಪೇಟೆ : ಗುಂಡಿ ಬಿದ್ದ ರಸ್ತೆಯಲ್ಲೆ ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಕಲ್ಮಕ್ಕಿ ಗ್ರಾಮಸ್ಥರು : ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ರಿಪ್ಪನ್ ಪೇಟೆ: ಸ್ವಾತಂತ್ರ್ಯ ಬಂದು ಅದೆಷ್ಟೋ ವರ್ಷಗಳು ಕಳೆದಿವೆ ಮೂಲಭೂತ ಸೌಕರ್ಯಕ್ಕೆ ಜನ ಪರದಾಡುವ ಸ್ಥಿತಿ ಇರುವದು  ನಮ್ಮ ದೇಶದಲ್ಲಿ ಹೊಸದೇನಲ್ಲ  ಇದೇ ರೀತಿ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮಕ್ಕಿ ಗ್ರಾಮದ ಜನರು ಇದೀಗ ಮೂಲಭೂತ ಸೌಕರ್ಯವಾದ ರಸ್ತೆ ಹಾಗು ಕುಡಿಯುವ ನೀರಿನ ಸೌಕರ್ಯವಿಲ್ಲದೇ ದಿನಾಲು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಗರ ಹೊಸನಗರ ಕ್ಷೇತ್ರದ ಶಾಸಕರಾದ ಹೆಚ್ ಹರತಾಳು ಹಾಲಪ್ಪನವರ ಸ್ವಕ್ಷೇತ್ರವಾದ ಹರತಾಳು ನಿಂದ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ‌ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ   ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…

Read More

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್  ಗುರುವಾರ  ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು. ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ,…

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More

ಗಾಂಜಾ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು – ಒಬ್ಬನ ಬಂಧನ, 2 ಕೆ ಜಿ ಗಾಂಜಾ ವಶಕ್ಕೆ

Shivamogga Doddapete police busted an illegal ganja selling network near Mount Hira School in Iliyaz Nagar, arresting one आरोपी with 2.066 kg of ganja while another suspect escaped. ಗಾಂಜಾ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು – ಒಬ್ಬನ ಬಂಧನ, 2 ಕೆ ಜಿ ಗಾಂಜಾ ವಶಕ್ಕೆ ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು…

Read More

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ  ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ ಮರಣ ಹೊಂದಿದಾಗ ಅವರು ಮಾಡಿದ ಸಾಮಾಜಿಕ ಸತ್ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂಬುದಕ್ಕೆ ಬೆಳಕೋಡು ಹಾಲಸ್ವಾಮಿಗೌಡರೇ ಸಾಕ್ಷಿಯಾಗಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಹೇಳಿದರು. ಇತ್ತೀಚೇಗೆ ನಿಧನರಾದ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜ ಭಾಂದವರು ಮತ್ತು ಕುಟುಂಬದವರು ಆಯೋಜಿಸಲಾದ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೂರವಾಣಿಯಲ್ಲಿ…

Read More

ಆಚಾರ್ಯ ತುಳಸಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ: ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

ಶಿವಮೊಗ್ಗ: ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಗೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಸಂಭ್ರಮದಿಂದ ಸಿನೆಮಾ ಹಾಡುಗಳಿಗೆ ಭರ್ಜರಿ ಸ್ಟೆಪ್​ ಹಾಕಿ ಸಂಭ್ರಮಿಸಿದರು. ಕಳೆದ ವರ್ಷದಿಂದ ಕೊರೊನಾ ಮಹಾಮಾರಿಯಿಂದಾಗಿ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಂದ ದೂರ ಉಳಿದಿದ್ದರು. ಕೊರೊನಾ ಸ್ವಲ್ಪ ಮಟ್ಟಿಗೆ ನಿಯಂತ್ರಣಗೊಂಡ ಹಿನ್ನೆಲೆ, ಸರ್ಕಾರ ಶಾಲಾ – ಕಾಲೇಜುಗಳನ್ನು ಪ್ರಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳು – ಕಾಲೇಜಿನವರು ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಸಿನೆಮಾ ಹಾಡುಗಳಿಗೆ ಕುಣಿದು ಕುಪ್ಪಳಿಸಿದ್ದಾರೆ….

Read More

ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ

Karnataka CM Siddaramaiah surpasses former CM Devaraj Arasu’s record for longest tenure. Congress workers celebrate in Shivamogga by distributing country chicken biryani and sweets. ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ ಶಿವಮೊಗ್ಗ : ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ದೇವರಾಜ್ ಅರಸು ಅವರ ದಾಖಲೆಯನ್ನು ಮೀರಿ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ…

Read More

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆಯಾಗಿದ್ದಾರೆ. ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಚಿನ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 11 ಜನ ಸದಸ್ಯ ಬಲದ ಗ್ರಾಪಂ ಚುನಾವಣೆಯಲ್ಲಿ ಸಚಿನ್ ಗೌಡ 7 ಮತ ಪಡೆದರೆ ಪ್ರತಿಸ್ಪರ್ಧಿ ದೇವರಾಜ್ 4 ಮತ ಪಡೆದಿದ್ದಾರೆ. ಬಿಜೆಪಿ ಬೆಂಬಲಿತ 8 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ…

Read More

ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಕಳ್ಳತನವೆಸಗಿದ್ದ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ಪೊಲೀಸ್

ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಕಳ್ಳತನವೆಸಗಿದ್ದ ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ ಪೊಲೀಸ್ ಭದ್ರಾವತಿ : ಚಿಕ್ಕಮ್ಮನ ಕೊರಳಿಗೆ ಟವಲ್ ಬಿಗಿದು ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನ ಕೇವಲ 24ಗಂಟೆಯೊಳಗೆ ಬಂಧಿಸುವಲ್ಲಿ ನ್ಯೂಟೌನ್ ಪೊಲೀಸರುಯಶಸ್ವಿಯಾಗಿದ್ದಾರೆ. ಆತನಿಂದ 4,50,000/- ರು. ಮೌಲ್ಯದ 88 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ನ್ಯೂಟೌನ್ ವ್ಯಾಪ್ತಿಯ, ಕಡದಕಟ್ಟೆಯಲ್ಲಿ, ಕಳೆದ 18 ವರ್ಷಗಳಿಂದ, ವಿಧವೆಯೊಬ್ಬರು, ತಮ್ಮ ಮಕ್ಕಳೊಂದಿಗೆ ವಾಸವಾಗಿದ್ದಾರೆ. ದಿನಾಂಕ 6-11-2023ರಂದು ಬೆಳಿಗ್ಗೆ 10-30ಗಂಟೆಯಲ್ಲಿ, ಈಕೆಯ ಮಕ್ಕಳು ಜಮೀನಿಗೆ…

Read More
Exit mobile version