ರಿಪ್ಪನ್ ಪೇಟೆ : ಗುಂಡಿ ಬಿದ್ದ ರಸ್ತೆಯಲ್ಲೆ ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಕಲ್ಮಕ್ಕಿ ಗ್ರಾಮಸ್ಥರು : ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ರಿಪ್ಪನ್ ಪೇಟೆ: ಸ್ವಾತಂತ್ರ್ಯ ಬಂದು ಅದೆಷ್ಟೋ ವರ್ಷಗಳು ಕಳೆದಿವೆ ಮೂಲಭೂತ ಸೌಕರ್ಯಕ್ಕೆ ಜನ ಪರದಾಡುವ ಸ್ಥಿತಿ ಇರುವದು ನಮ್ಮ ದೇಶದಲ್ಲಿ ಹೊಸದೇನಲ್ಲ ಇದೇ ರೀತಿ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮಕ್ಕಿ ಗ್ರಾಮದ ಜನರು ಇದೀಗ ಮೂಲಭೂತ ಸೌಕರ್ಯವಾದ ರಸ್ತೆ ಹಾಗು ಕುಡಿಯುವ ನೀರಿನ ಸೌಕರ್ಯವಿಲ್ಲದೇ ದಿನಾಲು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಗರ ಹೊಸನಗರ ಕ್ಷೇತ್ರದ ಶಾಸಕರಾದ ಹೆಚ್ ಹರತಾಳು ಹಾಲಪ್ಪನವರ ಸ್ವಕ್ಷೇತ್ರವಾದ ಹರತಾಳು ನಿಂದ…


