Headlines

ಸೇವಾ ಕಾರ್ಯ ಜನಮಾನಸದಲ್ಲಿ ಉಳಿಯುವಂತಾಗಲು ಸದಾ ಶ್ರಮಿಸಬೇಕು : ಡಾ ಜಿ ಡಿ ನಾರಾಯಣಪ್ಪ|Ripponpet

ರಿಪ್ಪನ್‌ಪೇಟೆ : ಮನುಷ್ಯನ ಹುಟ್ಟು- ಆಕಸ್ಮಿಕ ಸಾವು ನಿಶ್ಚಿತ ಈ ಮಧ್ಯದಲ್ಲಿನ ಬದುಕು ಜನಮಾನಸದಲ್ಲಿ ಉಳಿಯವಂತಾಗಲು ಸದಾ ಶ್ರಮಿಸುವಂತಾಗಬೇಕು ಅಂತಹ ಕಾರ್ಯದಲ್ಲಿ ಜಿ.ಆರ್.ಕೆ.ಮೂರ್ತಿ ಜನಸೇವಾ ಕಾರ್ಯ ಪ್ರಶಂಸನೀಯವೆಂದು ವೈದ್ಯರತ್ನ, ಮಾಜಿ ಶಾಸಕ ಡಾ.ಜಿ.ಡಿ.ನಾರಾಯಣಪ್ಪ ಹೇಳಿದರು. ಪಟ್ಟಣದ ಜಿ.ಆರ್.ಕೆ.ಮೂರ್ತಿ ಸೇವಾ ಟ್ರಸ್ಟ್ ಗೆಳೆಯರ ಬಳಗ ಇವರ ಸಹಯೋಗದಲ್ಲಿ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಕ್ರೀಡಾಂಗಣದಲ್ಲಿ ಅಯೋಜಿಸಲಾದ ಅಭಿನಂದನಾ ಮಹೋತ್ಸವ ಮತ್ತು ನಗೆಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಮಾನಗಳಲ್ಲಿ ಸ್ವಾರ್ಥ ಮನೋಭಾವನೆಯಿಂದಾಗಿ ನಮ್ಮ ತನವನ್ನು ಮರೆಯುವಂತಾಗಿದೆ. ಸಂಬಂಧಗಳಿಂದಲೂ…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

ನವ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವು|crimenews

ಶಿವಮೊಗ್ಗ : ಒಂದು ವರ್ಷ 2 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ  ಅನುಮಾನಸ್ಪದವಾಗಿ  ಸಾವನ್ನಪ್ಪಿದ್ದು ಇದು ಆತ್ಮಹತ್ಯೆ ಎಂದು  ಗಂಡನ ಮನೆಯ ಕಡೆಯವರು ಹೇಳಿದರೆ ಯುವತಿಯ ತವರು ಮನೆಯವರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಗರದ ಪ್ರತಿಷ್ಠಿತ ದೇವಸ್ಥಾನಕ್ಕೆ ವಾಲಗ ಊದಲು ಪತಿ ಚಂದ್ರಶೇಖರ್ ಸಿದ್ದರಾಗುತ್ತಿದ್ದು ಆ ವೇಳೆ ಯಾವುದೊ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಸ್ನಾನದ ಮನೆಗೆ ಪತಿ ಹೋದಾಗ ಪತ್ನಿ ಧನ್ಯಶ್ರೀ ನೇಣು ಹಾಕಿಕೊಂಡಿದ್ದಾರೆ ಎಂದು ಗಂಡನ ಮನೆಯವರು ಹೇಳಿದ್ದಾರೆ. ಧನ್ಯಶ್ರೀ(23)…

Read More

ಹೋಂ ಗಾರ್ಡ್ ಮೇಲೆ ಹಲ್ಲೆ ಆರೋಪ: ಕಮಾಂಡೆಂಟ್ ವಿರುದ್ಧ ಕ್ರಮಕ್ಕೆ ಜಿಲ್ಲಾ ಆದಿವಾಸಿ ಸಂಘ ಆಗ್ರಹ

ಹೋಂ ಗಾರ್ಡ್ ಮೇಲಿನ ಹಲ್ಲೆ ಆರೋಪ: ಕಮಾಂಡೆಂಟ್ ವಿರುದ್ಧ ಕ್ರಮಕ್ಕೆ ಆಗ್ರಹ ಮೇಲಾಧಿಕಾರಿ ಮೇಲೆ ಎಫ್ಐಆರ್ ಹಾಕಲು ವೀಡಿಯೋ ಸಾಕ್ಷ್ಯ ಬೇಕಂತೆ!? ಪೊಲೀಸರ ನಿರ್ಲಕ್ಷ್ಯಕ್ಕೆ ಆಕ್ರೋಶ ! Allegation of physical assault on a Home Guard from the ST community by Shivamogga District Home Guards Commandant. Tribal Welfare Association demands legal action and justice. ಶಿವಮೊಗ್ಗ: ಕರ್ತವ್ಯ ನಿರ್ವಹಿಸುತ್ತಿದ್ದ ಆದಿವಾಸಿ ಹಸಲರು (ಎಸ್‌ಟಿ) ಸಮುದಾಯಕ್ಕೆ ಸೇರಿದ ಹೋಂ…

Read More

Shivamogga |ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಲೋಕೇಶ್ ಎಂಬುವವರು, 10ನೇ ತರಗತಿ ವಿದ್ಯಾರ್ಥಿ ಧನುಷ್ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಾಲು, ತೊಡೆ, ಬೆನ್ನಿಗೆ ಬಾಸುಂಡೆ ಬಂದಿದೆ. ಗಾಯಾಳು ವಿದ್ಯಾರ್ಥಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ…

Read More

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..!

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..! ಸಾಗರ : ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಅಕ್ರಮ ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದ ಮೂವರ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮಂಗಳವಾರ ಪ್ರಕರಣ ದಾಖಲಾಗಿದೆ. ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಮೂವರು ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ನಾಲ್ಕೂವರೆ ಕೆ.ಜಿ. ಮಾಂಸವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಭಾಕರ್,…

Read More

ತುಮಕೂರು ಮೂಲದ ಯುವಕ ಶಿವಮೊಗ್ಗ ನಗರದ ಲಾಡ್ಜ್ ನಲ್ಲಿ ಆತ್ಮಹತ್ಯೆ :

ಶಿವಮೊಗ್ಗ  ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ಒಂದರಲ್ಲಿ ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮ ಹತ್ಯೆ ಮಾಡಿಕೊಂಡ ಯುವಕ ತುಮಕೂರು ಜಿಲ್ಲೆ ಕೆರೆಸೂರಗೊಂಡನ ಹಳ್ಳಿಯ ಮಂಜು ನಾಥ್ (26) ಎಂದು ತಿಳಿದು ಬಂದಿದೆ. ಡೆತ್‌ನೋಟ್‌ ಪತ್ತೆ:  ಈತ ಅಕ್ಕ ಸುಧಾಳನ್ನು ಕೊಲೆಗೈದಿದ್ದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಸುಧಾ ತನ್ನ ಗಂಡನನ್ನು ಅವಳ ಸ್ನೇಹಿತರ ಜತೆ ಸೇರಿ ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಳು. ಈ ಕೋಪದಲ್ಲಿ ಸುಧಾಳನ್ನು ಕೊಲೆ…

Read More

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!??

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!?? ಹೊಸನಗರ : ಶಾಲಾ ಶತಮಾನೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸದಸ್ಯನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿದ್ದು ಸೋಮವಾರ ಮಾಜಿ ಸಚಿವರ ನೇತ್ರತ್ವದಲ್ಲಿ…

Read More

ಕಲ್ಲೂರು ಬಸವಣ್ಣ ದೇವಸ್ಥಾನದಲ್ಲಿ 15ನೇ ಶತಮಾನದ ವಿಜಯನಗರ ಕಾಲದ ಅಪರೂಪದ ಶಾಸನ ಪತ್ತೆ

ಕಲ್ಲೂರು ಬಸವಣ್ಣ ದೇವಸ್ಥಾನದಲ್ಲಿ 15ನೇ ಶತಮಾನದ ವಿಜಯನಗರ ಕಾಲದ ಅಪರೂಪದ ಶಾಸನ ಪತ್ತೆ A rare 15th-century Vijayanagara era inscription has been discovered at the Kalluru Basavanna Temple near Ripponpet, revealing historical land donation details ರಿಪ್ಪನ್‌ಪೇಟೆ: ಸಮೀಪದ ಹೆದ್ದಾರಿಪುರದ ಕಲ್ಲೂರು ಗ್ರಾಮದ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರ ಸಾಮ್ರಾಜ್ಯದ ಕಾಲಕ್ಕೆ ಸೇರಿದ ಅಪರೂಪದ ‘ನಂದಿಗಂಬ ದಾನ ಶಾಸನ’ವೊಂದು ಪತ್ತೆಯಾಗಿದ್ದು, ಇದು ಈ ಭಾಗದ ಸ್ಥಳೀಯ ಇತಿಹಾಸದ ಮೇಲೆ…

Read More

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More