ಹಡ್ಲುಬೈಲು ಮನೆ ತೆರವು ಪ್ರಕರಣ : ಅಧಿಕಾರಿಗಳ ದುಂಡಾವರ್ತನೆ ನಡೆಗೆ – ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಪಾದಯಾತ್ರೆ

ರಿಪ್ಪನ್ ಪೇಟೆ ; ಹೊಸನಗರ ತಾಲೂಕಿನ ಹುಂಚ ಹೋಬಳಿಯ ಹಡ್ಲುಬೈಲಿನ ಜೀವನ್ ಎಂಬವರ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಗಳ ದುಂಡಾವರ್ತನೆಯನ್ನು ಖಂಡಿಸಿ ಮಂಗಳವಾರ ಕೆಪಿಸಿಸಿ ವಕ್ತಾರ ಹಾಗೂ  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಮ್ಮ ನೂರಾರು  ಬೆಂಬಲಿಗರೊಂದಿಗೆ ಮನೆ  ನೆಲಸಮಗೊಂಡ ಜಾಗದಿಂದ  ಹೊಂಬುಜ ನಾಡ ಕಚೇರಿಯವರೆಗೆ ಸುಮಾರು 7ಕಿಲೋ ಮೀಟರ್ (ನಡಿಗೆ ) ಪಾದಯಾತ್ರೆ ನಡೆಸಿದರು.    ತದ ನಂತರ ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು  ರಾಜ್ಯ ಸರ್ಕಾರ ನಿವೇಶನ…

Read More

ತುಂಗಾ ನದಿಯಲ್ಲಿ ಯುವಕನೊಬ್ಬ ನೀರುಪಾಲು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಶೋಧ ಕಾರ್ಯ

ತುಂಗಾ ನದಿಯಲ್ಲಿ ಯುವಕನೋರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಳೆ ಬಸ್ ಸ್ಟ್ಯಾಂಡ್  ಬಳಿ 25 ರಿಂದ 30 ವರ್ಷ ಅಸುಪಾಸಿನ ಯುವಕ ನೀರಿಗೆ ಹಾರಿರುವುದಾಗಿ ಕೆಲವರು ಹೇಳಿದರೆ ಇನ್ನು ಕೆಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ಹೇಳುತಿದ್ದು,ಸ್ಪಷ್ಟ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಆತನ ಶೋಧಕಾರ್ಯಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ಶೋಧಕಾರ್ಯ ಆರಂಭಿಸಿದ್ದಾರೆ.  ಸಂತೋಷ್ ಎಂಬ 27 ವರ್ಷದ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋದವನು ಎಂದು ಹೇಳಲಾಗುತ್ತಿದೆ. ಪುರಲೆ ನಿವಾಸಿಯವನು ಎಂದು ತಿಳಿದು ಬಂದಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್​ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿದೆ. ”ಶಸ್ತ್ರಚಿಕಿತ್ಸೆ ವೇಳೆ ಮತ್ತು ನಂತರದ ಆರೈಕೆ ಸಮಯದಲ್ಲಿ ಶಿವರಾಜ್‌ಕುಮಾರ್…

Read More

ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ದ ಆಕ್ರೋಶಗೊಂಡು ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಯುವಕ – ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತವರಣ|Shivamogga

ಶಿವಮೊಗ್ಗ : ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತನ್ನ ಬೈಕ್ ಗೆ ಬೆಂಕಿ ಹಚ್ಚಿ ತನ್ನ ಆಕ್ರೋಶವನ್ನು ಹೊರಹಾಕಿದ್ದಾನೆ.  ಈ ಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.  ಬೈಕ್ ಗೆ ಬೆಂಕಿ ಹಚ್ಚಿದ್ದ ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ…

Read More

ರಿಪ್ಪನ್‌ಪೇಟೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ, ರಸ್ತೆಗಳು ಜಲಾವೃತ

Heavy rain with hailstones lashed Ripponpet, causing waterlogging on roads and traffic disruption. Lightning struck a coconut tree in Sriramanagara, triggering a brief fire, while residents enjoyed the rare hailstorm. ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಇಂದು ಸಂಜೆ ಆಕಸ್ಮಿಕವಾಗಿ ಆಲಿಕಲ್ಲು ಸಹಿತ ಭಾರೀ ಗಾಳಿ ಮಳೆಯಾಗಿದ್ದು, ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು. ಹಲವು ದಿನಗಳಿಂದ ಉರಿಯುತ್ತಿದ್ದ ಬಿಸಿಲಿನಿಂದ ಬೇಸತ್ತುಕೊಂಡಿದ್ದ ಜನತೆಗೆ ಮಳೆ ತಂಪು ನೀಡಿದರೂ, ಮಳೆಯಿಂದ ಕೆಲ ಪ್ರದೇಶಗಳಲ್ಲಿ…

Read More

ಭತ್ತದ ಗದ್ದೆಯಲ್ಲಿ ಕಂದುಜಿಗಿ ಹುಳು ಬಾಧೆಗೆ ನೂರಾರು ಎಕರೆ ಬೆಳೆ ನಾಶ – ಈ ಹುಳುವಿನ ಹತೋಟಿ ಕ್ರಮ ಏನೇನು.!? ಇಲ್ಲಿದೆ ಸಂಪೂರ್ಣ ಮಾಹಿತಿ..!

ಕಳೆದ ಬೇಸಿಗೆಯಲ್ಲಿ ಸೈನಿಕ ಹುಳುಬಾಧೆ, ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಜೋಳ ಬೆಳೆ ಕಳೆದುಕೊಂಡ ರೈತರೀಗ ಕಂದುಜಿಗಿ ಹುಳು ಬಾಧೆಯಿಂದ ಭತ್ತದ ಬೆಳೆಯನ್ನೂ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುವ ಆತಂಕದಲ್ಲಿದ್ದಾರೆ. ಭತ್ತದ ಬೆಳೆಯಿಂದ ಲಾಭ ಕಡಿಮೆ. ಹೀಗಾಗಿ ಹೆಚ್ಚು ಬೆಲೆಯ ಕೀಟನಾಶಕ ಸಿಂಪಡಿಸುವುದು ಕಷ್ಟಸಾಧ್ಯ. ಸಾಮಾನ್ಯ ಕೀಟನಾಶಕಗಳನ್ನು ಸಿಂಪಡಿಸುವುರಿಂದ ಹತೋಟಿ ಸಾಧ್ಯವಿಲ್ಲ. ಹೀಗಾಗಿ ಕೃಷಿ ಇಲಾಖೆ ರಿಯಾಯಿತಿ ದರದಲ್ಲಿ ಪರಿಣಾಮಕಾರಿ ಗುಣಮಟ್ಟದ ಕೀಟನಾಶಕವನ್ನು ಒದಗಿಸಿ ರೈತರ ಹಿತ ಕಾಯಬೇಕಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದುಜಿಗಿ ಹುಳು ಬಾಧೆ…

Read More

Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ

Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ  ಸಾಗರ : ಮನೆ ಮುಂದೆ ಕಸ ಗುಡಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಮಹಿಳೆಯರೋರ್ವರ ಬಂಗಾರದ ತಾಳಿ ಸರವನ್ನು ಕಿತ್ತು ಪರಾರಿಯಾದ ಘಟನೆ ಗುರುವಾರ ನಗರ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಅಗ್ರಹಾರ ಮೊದಲನೇ ತಿರುವಿನಲ್ಲಿರುವ ಗಣೇಶ ವೈದ್ಯರವರ ಹೆಂಡತಿ ಲೀಲಾ ರವರು ಬೆಳಿಗ್ಗೆ ಮನೆ ಮುಂದೆ ಕಸ ಗುಡಿಸುವಾಗ ಹಿಂಬದಿಯಿಂದ ಬಂದ ಆಗಂತುಕ ಈ ಕೃತ್ಯ…

Read More

ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ | Madhu Bangarappa should stop being a bully

ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ ಸಚಿವ ಮಧು ಬಂಗಾರಪ್ಪ ಅವರು ವಿಕಸಿತ ಭಾರತ ಯಾತ್ರೆಗೆ ಹೋದಾಗ ಕಾಂಗ್ರೆಸ್(congress) ಕಾರ್ಯಕರ್ತರನ್ನು ಬಿಟ್ಟು ಗೊಂದಲ ಮಾಡುವ ಕೆಲಸ ಮಾಡಿದ್ದಾರೆ. ಮಧು ಬಂಗಾರಪ್ಪ ಗುಂಡಾಗಿರಿ ಮಾಡುವುದನ್ನು ಬಿಡಬೇಕು. ಅವರ ನಡುವಳಿಕೆಗಳು ಮಾತುಗಳು ಸರಿಯಿಲ್ಲ. ಮಧು ಬಂಗಾರಪ್ಪ ಕ್ಷಮೆ ಕೇಳಬೇಕು.ಅಧಿಕಾರಿಗಳಿಗೆ ಹೆದರಿಸುವ ಕ್ರಮ ಸರಿಯಲ್ಲ. ಮಂತ್ರಿಯಾಗಿ ಗುಂಡಾ ವರ್ತನೆ ಮಾಡುವುದನ್ನ ಬಿಡಬೇಕು ಎಂದು ಮಾಜಿ ಸಚಿವ , ಬಿಜೆಪಿ(BJP) ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ‌ ಹೇಳಿದರು. ಶಿವಮೊಗ್ಗ(shivamogga)ದಲ್ಲಿ…

Read More

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ! – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ!

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ! Serious allegations emerge from Kodachadri hill as tourists face overpricing, unsafe jeep rides, and lack of regulation. Concerns rise over safety, illegal practices, and inaction by authorities. ಶಿವಮೊಗ್ಗ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ಪ್ರಮುಖ ಧಾರ್ಮಿಕ-ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಭಕ್ತರು…

Read More

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ ಇಡೀ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಹುಣಸೋಡು ಸ್ಫೋಟ ಪ್ರಕರಣದ ಮರು ತನಿಖೆಗೆ ಹೈಕೋರ್ಟ್ ಆದೇಶ ಮಾಡಿದೆ. ಸಿಇಎನ್ ಠಾಣೆಯ ಬದಲು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ತನಿಖೆಗೆ ಆದೇಶ ಮಾಡಿ ಚಾರ್ಚ್ ಶೀಟ್ ಸಲ್ಲಿಸಲು ನ್ಯಾಯಾಲಯ ಆದೇಶಿಸಿದೆ. 2021ರ ಜನವರಿ 21ರಂದು ರಾತ್ರಿ 10:20ಕ್ಕೆ ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಎಂಬಲ್ಲಿ ಸ್ಫೋಟ ಸಂಭವಿಸಿತ್ತು. ಎಸ್.ಎಸ್. ಕ್ರಷರ್ ಕ್ವಾರಿಯಲ್ಲಿ ಸ್ಫೋಟಕ ತುಂಬಿದ ಕ್ಯಾಂಟರ್ ಲಾರಿಯಿಂದ…

Read More