Headlines

HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ

HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ HOSANAGARA | ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಯೊಬ್ಬ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಣತಿ ಗ್ರಾಮದ ಅನುದೀಪ್ ಜಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ. SSLC ಓದುತಿದ್ದ ಅನುದೀಪ್ ಜಿ ದಿನಾಂಕ 15-11-2024 ರಂದು ಕಳೆನಾಶಕ ಸೇವಿಸಿ ಅಸ್ವಸ್ಥನಾಗಿದ್ದು ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅನುದೀಪ್ ಜಿ ಮೃತಪಟ್ಟಿದ್ದಾನೆ. ಹೊಸನಗರ…

Read More

ನವ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಸಾವು|crime news

ಶಿವಮೊಗ್ಗ : ಇಲ್ಲಿನ ಮಿಳಘಟ್ಟದ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಳಘಟ್ಟದ ಸಂಗೀತ (21) ಮೃತ ಮಹಿಳೆ. ಇವರು ಎರಡು ವರ್ಷಗಳ ಹಿಂದಷ್ಟೇ ಮಿಳಘಟ್ಟದ ನಿವಾಸಿ ಗುರೂಮೂರ್ತಿ ವಿವಾಹವಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲು ಮಾಡಿಕೊಂಡಿದ್ದು, ಕುಟುಂಬದವರ ವಿಚಾರಣೆ ಕೈಗೊಂಡಿದ್ದಾರೆ.  ಆಕೆಯ ಸಾವಿಗೆ ಸ್ಪಷ್ಟವಾದ…

Read More

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವು A 30-year-old staff nurse who attempted suicide by self-immolation in Sagara has died despite treatment at Manipal KMC Hospital. Family issues are suspected behind the incident. ಸಾಗರ: ಆತ್ಮಹತ್ಯೆಗೆ ಯತ್ನಿಸಿದ್ದ ಡಯಾಗ್ನೋಸ್ಟಿಕ್ ಕೇಂದ್ರದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದುರ್ಘಟನೆ ನಡೆದಿದೆ. ಶ್ವೇತಾ (30) ಮೃತ ಮಹಿಳೆಯಾಗಿದ್ದು, ಮಾ.29ರಂದು ಸೊರಬ ತಾಲ್ಲೂಕಿನ ಉಳವಿಯಲ್ಲಿರುವ…

Read More

ಲೋಕ ಕಲ್ಯಾಣಕ್ಕಾಗಿ ಸಂಪನ್ನಗೊಂಡ ಆಶ್ಲೇಷ ಬಲಿ ಪೂಜೆ|worship

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ತಮಡಿಕೊಪ್ಪ ಗ್ರಾಮದಲ್ಲಿ ಶ್ರೀ ಗುರು ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಲೋಕಕಲ್ಯಾಣಕ್ಕಾಗಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ  ಶಾಸಕ ಹರತಾಳು ಹಾಲಪ್ಪ ಗೆಲುವಿಗಾಗಿ ಅವರ ಪರವಾಗಿ ಶ್ರೀ ಕ್ಷೇತ್ರದ ಧರ್ಮದರ್ಶಿಗಳು ಹಾಗೂ ಭಕ್ತರು ಹಾಗೂ ಗೃಹ ಸಚಿವರ ಆಪ್ತ ಸಹಾಯಕರಿಂದ ಹಾಗೂ ಹಾಲಪ್ಪ ಅಭಿಮಾನಿಗಳಿಂದ ಭಾನುವಾರ ಶ್ರೀ ಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ವಿದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವು ಸಂಪನ್ನಗೊಂಡಿತು. ವೇದ…

Read More

ಪ್ರಧಾನಿ‌ ಮೋದಿಗೆ ಪಂಜಾಬ್ ಸರಕಾರ ಅವಮಾನ ಮಾಡಿದ್ದನ್ನು ಖಂಡಿಸಿ ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಜಿನ ಮೆರವಣಿಗೆ :

ರಿಪ್ಪನ್ ಪೇಟೆ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿನಾಯಕ ವೃತ್ತದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾಡಿ ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್…

Read More

ರಿಪ್ಪನ್‌ಪೇಟೆ – ಶ್ರದ್ದಾಭಕ್ತಿಯೊಂದಿಗೆ ಗೌರಿ ಗಣೇಶನನ್ನು ಸಂಭ್ರಮದಿಂದ ಸ್ವಾಗತಿಸಿ ಬರಮಾಡಿಕೊಂಡ ಭಕ್ತರು|rpet

ರಿಪ್ಪನ್‌ಪೇಟೆ – ಶ್ರದ್ದಾಭಕ್ತಿಯೊಂದಿಗೆ ಗೌರಿ ಗಣೇಶನನ್ನು ಸಂಭ್ರಮದಿಂದ ಸ್ವಾಗತಿಸಿ ಬರಮಾಡಿಕೊಂಡ ಭಕ್ತರು ರಿಪ್ಪನ್‌ಪೇಟೆ;-ಗೌರಿ ಗಣೇಶನನ್ನು ಇಂದು ಇಲ್ಲಿನ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಚಂದ್ರಶೇಖರ್ ಭಟ್ ಮತ್ತು ಗುರುರಾಜ ಭಟ್ ನೇತೃತ್ವದಲ್ಲಿ ಮುತ್ತೈದೆಯರು ಗೌರಿಯನ್ನು ಶ್ರದ್ದಾಭಕ್ತಿಯಿಂದ ತರುವುದರೊಂದಿಗೆ ಪ್ರತಿಷ್ಠಾಪನಾ ಪೂಜೆಯೊಂದಿಗೆ ಸಂಭ್ರಮದೊಂದಿಗೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಈಶ್ವರಶೆಟ್ಟಿ ಮತ್ತು ಪದಾಧಿಕಾರಿಗಳಾದ ಎನ್.ಸತೀಶ್, ಆಶಾ ಸತೀಶ್,ಎಂ.ಡಿ.ಇಂದ್ರಮ್ಮ,ಸರಸ್ವತಿ,ವನಮಾಲ,ಜಯಲಕ್ಷಿö್ಮ,ಗಣೇಶಕಾಮತ್,ಅರವಿಂದ,ಯಶೋಧೀಶ್ವರಪ್ಪಗೌಡ ಗವಟೂರು, ಇನ್ನಿತರ ಹಲವು ಪಾಲ್ಗೊಂಡು ಗೌರಿ ಪೂಜೆಯಲ್ಲಿ ಮುತ್ತೈದೆಯರು ಉಡಿ ತುಂಬಿ ಸಂಭ್ರಮಿಸಿದರು. ಇದೇ…

Read More

Ripponpete | ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್

ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್  ರಿಪ್ಪನ್ ಪೇಟೆ :- ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲ ಪೋಷಕರು  ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು  ಹೇಳಿದರು ಪಟ್ಟಣದ ಸರಕಾರಿ  ಆಸ್ಪತ್ರೆಯಲ್ಲಿ ಪಲ್ಸ್ ಪೊಲೀಯೊ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿ ಪೋಲಿಯೋದಿಂದ…

Read More

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!??

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!?? A private sleeper bus travelling from Hosanagar to Bengaluru caught fire while moving near Arasalu and Suduru villages in Shivamogga district. Eight passengers were injured in the incident. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಭಾರೀ ಅಪಘಾತ ಸಂಭವಿಸಿದೆ.ಅರಸಾಳು ಮತ್ತು ಸುಡೂರು ಗ್ರಾಮಗಳ ಮಧ್ಯೆ ಚಲಿಸುತ್ತಿದ್ದ ಖಾಸಗಿ ಸ್ಲೀಪರ್…

Read More

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರಮದಾನ:

ಶಿವಮೊಗ್ಗ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ರವರ ಜನ್ಮದಿನಾಚರಣೆ , ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಇಂದು ಬೆಳಿಗ್ಗೆಯಿಂದ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಸುತ್ತಮುತ್ತಲಿನ ಲಕ್ಷ್ಮಿ ಟಾಕೀಸ್ ಪಕ್ಕದ ಚಾನಲ್ ಏರಿ ಮೇಲ್ಭಾಗ , ನಾಗಪ್ಪ ದೇವಸ್ಥಾನ ಮತ್ತು ಮಲೆ ಮಹದೇಶ್ವರ ದೇವಸ್ಥಾನದ ಮುಂಭಾಗ ಸ್ವಚ್ಛತಾ ಕಾರ್ಯ ಮಾಡುವ ಮುಖಾಂತರ ಶ್ರಮದಾನ ಕಾರ್ಯಕ್ರಮವನ್ನು ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಮಹಾನಗರ…

Read More

ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ, ದೇಹ ಸಂಪೂರ್ಣ ಛಿದ್ರ-ಛಿದ್ರ

ಶಿವಮೊಗ್ಗ : ಪಶುವೈದ್ಯಕೀಯ ಕಾಲೇಜಿನ ಬಳಿ ಯುವಕನೋರ್ವ ರೈಲಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಕಾಶಿಪುರದ ನಿವಾಸಿ ರಾಕೇಶ್ ರಾವ್ ಎಂಬುವನು ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಮೃತ ದೇಹ ರೈಲ್ವೆ ಹಳಿಯ ಮೇಲೆ ಛಿದ್ರ- ಛಿದ್ರವಾಗಿ ಬಿದ್ದಿದೆ. ಹೆಂಡತಿ ಜೊತೆಗಿರಲಿಲ್ಲ ಹಾಗೂ ಮಾನಸಿಕ ಅಸ್ವಸ್ಥತೆಯ ಅಕ್ಕನನ್ನು ಹೊಂದಿದ್ದ ರಾಕೇಶ್ ರಾವ್ ಬೇಸತ್ತು ಈ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿಯೇ ಮನೆಬಿಟ್ಟು ಹೋಗಿದ್ದ ರಾಕೇಶ್ ಇಂದು ಹೆಣವಾಗಿ ಪತ್ತೆಯಾಗಿದ್ದಾನೆ. ಇಂದು…

Read More