Headlines

ಕಾಲೇಜು ವೇಳಾಪಟ್ಟಿ ಬದಲಾವಣೆಗೆ ವಿರೋದಿಸಿ ಸಾಗರ ಪದವಿ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ : ಕೂಡಲೇ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ

ಸಾಗರ : ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ…

Read More

ಸ್ಕೂಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರಿಕೆರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಂದೀಪಿನಿ ಶಾಲೆಯ ಬಳಿ ನಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ (26) ಮತ್ತು ಅಜೀಮ್ (24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇಬ್ಬರು ಯುವಕರು ಬುಧವಾರ ಬೆಳಗ್ಗೆ ಪಟ್ಟಣದಿಂದ ಸಂದೀಪಿನಿ ಶಾಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ…

Read More

Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ

ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಡೆದಿದ್ದೇನು..!? ಕೊಪ್ಪ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್‌ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ…

Read More

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ಗೋಪಾಲಕೃಷ್ಣ|beluru

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಶಾರದಾ ಶ್ರೀರಾಮಕೃಷ್ಣ ವಸತಿ ವಿದ್ಯಾಲಯ ಮತ್ತು ಕ್ಷೇತ್ರ…

Read More

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲ್ಲಲಿದ್ದಾರೆ – ಆರಗ ಜ್ಞಾನೇಂದ್ರ  ರಿಪ್ಪನ್‌ಪೇಟೆ : ಇಂದು ನಡೆದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ  ಕ್ಷೇತ್ರ ಚುನಾವಣೆಯಲ್ಲಿ ರಿಪ್ಪನ್‌ಪೇಟೆ ಬೂತ್ ಸಂಖ್ಯೆ ೪೪ ರಲ್ಲಿ  ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪನವರು ಮೊದಲ ಮತ ಚಲಾಯಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ  ಪದವೀಧರ ಮತ್ತು ಶಿಕ್ಷಕರ  ಪ್ರಾಶಸ್ತö್ಯದ ಮತದಾನ…

Read More

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News ತೀರ್ಥಹಳ್ಳಿ : ಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಂಟುರು ಕಟ್ಟೆ ಕೈಮರ ಗ್ರಾಮದ ರೈತನೋರ್ವ ಮತ್ತಿಗ ವರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅತ್ತಿಗಾರ ಬೈಲು ಗ್ರಾಮದ ಉಮೇಶ್  ( 55 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಾವು ಬೆಳೆದ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದ್ದರಿಂದ ಬೇಸತ್ತು ಹೋಗಿದ್ದರು.ಕೈಮರ ಸೊಸೈಟಿ ಹಾಗು…

Read More

ಪ್ರೀತಿಸುವಂತೆ ಮಧ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಪಾಗಲ್ ಪ್ರೇಮಿಯಿಂದ ಕಿರುಕುಳ – ಆಸಿಡ್ ದಾಳಿಯ ಬೆದರಿಕೆ |ಪ್ರಕರಣ ದಾಖಲು|crime

ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪ್ರೀತಿಸಬೇಕು ಎಂದು ಪಾಗಲ್ ಪ್ರೇಮಿಯೊಬ್ಬ ಹಿಂಸೆ ನೀಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ.  ವಿದ್ಯಾರ್ಥಿನಿ ಕಾಲೇಜಿನ ಬಳಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆಕೆಯನ್ನು ಅಡ್ಡಗಟ್ಟಿದ ಯುವಕ ಆಕೆಗೆ ಪ್ರೀತಿಸಬೇಕು ಎಂದು ಹಿಂಸೆ ನೀಡಿದ್ದಾನೆ. ಅಲ್ಲದೆ ಪ್ರೀತಿಸದಿದ್ದರೇ ಆಸಿಡ್​ ಹಾಕುವುದಾಗಿ ಬೆದರಿಕೆಯನ್ನು ಸಹ ಒಡ್ಡಿದ್ದಾನೆ ಎನ್ನಲಾಗಿದೆ.  ಆಕೆಯ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಅಲ್ಲಿದ್ದ  ಸ್ಥಳೀಯರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಜನ ಸೇರುತ್ತಲೇ ಎಸ್ಕೇಪ್​…

Read More

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ…

Read More

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು…

Read More