Headlines

ಸಾಲಬಾಧೆಗೆ ಹೆದರಿ ಬ್ಲೇಡ್ ನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ :

ಶಿವಮೊಗ್ಗ : ಬ್ಲೇಡ್ ನಿಂದ ಕೈಕೊಯ್ದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ನೆಹರೂ ರಸ್ತೆಯ ಖಾಸಗಿ ಲಾಡ್ಜ್ ನಲ್ಲಿ  ಈ ಘಟನೆ ನಡೆದಿದೆ.  ಈ ಯುವಕನ ಸಾವಿನ ಆಯ್ಕೆ ಬಹುತೇಕ ಅಚ್ಚರಿ ಮೂಡಿಸಿದೆ. ಕೈಯ್ಯನ ಬ್ಲೇಡ್ ನಿಂದ ಕೊಯ್ದುಕೊಂಡ ಕಾರಣ ಟಾಯ್ಲೆಟ್ ಎಲ್ಲಾ ರಕ್ತಸಿಕ್ತವಾಗಿದೆ. ಸಾಲಬಾಧೆಯೇ ಆತನ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮೃತ ವ್ಯಕ್ತಿಯು ಬೆಂಗಳೂರು ನಿವಾಸಿ ನಾಗೇಂದ್ರ ಎಂದು ತಿಳಿದುಬಂದಿದೆ.  ಏ. 28 ರ ಬೆಳಿಗ್ಗೆ 5-30 ಕ್ಕೆ ಲಾಡ್ಜ್ ನಲ್ಲಿ ಚೆಕ್ ಇನ್ ಆದ ನಾಗೇಂದ್ರ…

Read More

ಮಲೆನಾಡಿನಲ್ಲಿ ಉಗ್ರರ ಕರಿನೆರಳು!!!! : ಶಿವಮೊಗ್ಗದಲ್ಲಿ ಎಂಜಿನಿಯರ್ ಯಾಸಿನ್ ಸಹಿತ ಇಬ್ಬರು ಶಂಕಿತ ಉಗ್ರರ ಬಂಧನ – ಇನ್ನಿಬ್ಬರಿಗೆ ಶೋಧ

ಮಲೆನಾಡಿಗೂ ಉಗ್ರರ ನಂಟು ತಗುಲಿವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಮತ್ತು ಮಂಗಳೂರು ಮೂಲದ ಓರ್ವನ ವಿರುದ್ಧ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣ ಇವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ. ಮೂವರು ಶಂಕಿತರಾದ ಶಿವಮೊಗ್ಗದ ಸಿದ್ದೇಶ್ವರ ನಗರದ ನಿವಾಸಿ ಸಯ್ಯದ್ ಯಾಸೀನ್(21) ಹಾಗೂ ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಮತ್ತು ತೀರ್ಥಹಳ್ಳಿ ಸೂಪ್ಪುಗುಡ್ಡೆಯ ನಿವಾಸಿ ಶಾರೀಕ್ ಮೇಲೆ ಯುಎಪಿಎ (UNLAWFUL ACTIVITIES (PREVEVNTION…

Read More

ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಹೃದಯಾಘಾತದಿಂದ ನಿಧನ :

ಪ್ರಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ( 84) ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸ್ಥಂಬನದಿಂದ ನಿಧನರಾಗಿದ್ದಾರೆ. ಗಾಯಕ ಶಿವಮೊಗ್ಗ ಸುಬ್ಬಣ್ಣರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ಸಂಜೆ ಹೃದಯಾಘಾತದಿಂದ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ರಾತ್ರಿ 10.30 ರ ಸುಮಾರಿಗೆ  ನಿಧರಾಗಿದ್ದಾರೆ. ಶಿವಮೊಗ್ಗ ಸುಬ್ಬಣ್ಣರಿಗೆ ಭಾಗ್ಯಶ್ರಿ, ಶ್ರೀರಂಗ ಇಬ್ಬರು ಮಕ್ಕಳು. ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿಬಂದಿತ್ತಾ ಹಾಡಿಗೆ ರಾಷ್ಟ್ರ ಪ್ರಶಸ್ತಿಯನ್ನು ಗಾಯಕ ಶಿವಮೊಗ್ಗ ಸುಬ್ಬಣ್ಣ ಪಡೆದಿದ್ದರು. ರಜತ ಕಮಲ , ಶಿಶುನಾಳ ಷರೀಫ್…

Read More

ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election

ಕರ್ನಾಟಕ ವಿಧಾನಸಭಾ ಚುನಾವಣಾ  ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.   ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್‌ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…

Read More

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕುಕ್ಕಳಲೆ ಬಸ್ ನಿಲ್ದಾಣದ ಬಳಿಯಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ನಡೆದಿದೆ. ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿಯಲ್ಲಿ ಇಬ್ಬರು ಅಸಾಮಿಗಳು ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಚೀಟಿಯನ್ನು…

Read More

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಪಟ್ಟಣದಲ್ಲೊಂದು ಮನಕಲಕುವ ಘಟನೆ

Ripponpet | ತಾಯಿಯಿಂದಲೇ ಹೆತ್ತಮಕ್ಕಳನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ;-ಇಲ್ಲಿನ ಶಿವಮೊಗ್ಗ ರಸ್ತೆಯ ಖಾಸಗಿ ಶ್ರೀನಂದಿ ಆಸ್ಪತ್ರೆಯ ಎದುರಿನಲ್ಲಿ ಹೆತ್ತಮಕ್ಕಳಿಗೆ ಬೀಕ್ಷಾಟನೆ ಮಾಡುವಂತೆ ಮಕ್ಕಳ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ತಾಯಿಯೇ ಮಕ್ಕಳನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ತಾಯಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಪಟ್ಟಣದ ನಂದಿ ಆಸ್ಪತ್ರೆಯ ಮುಂಭಾಗದಲ್ಲಿ ತಾಯಿಯೇ ಮಕಕ್ಳನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಸಾಮಾಜಿಕ…

Read More

ಪುನೀತ್ ರಾಜ್‍ಕುಮಾರ್ ಗೆ ಶ್ರದ್ದಾಂಜಲಿ : ರಿಪ್ಪನ್ ಪೇಟೆ ಸಂಪೂರ್ಣ ಬಂದ್

ರಿಪ್ಪನ್​​​​ಪೇಟೆ : ಪುನೀತ್ ರಾಜ್​ಕುಮಾರ್ ಅಗಲಿಕೆಯಿಂದ ಇಡೀ ರಾಜ್ಯ ಶೋಕ ಸಾಗರದಲ್ಲಿ ಮುಳುಗಿದೆ. ಈ ನಡುವೆ ರಿಪ್ಪನ್​​ಪೇಟೆ ನಗರ ಸಂಪೂರ್ಣ ಬಂದ್ ಆಗಿದೆ. ಎಲ್ಲಾ ವ್ಯಾಪಾರಸ್ಥರು ತಮ್ಮ ಅಂಗಡಿ ಬಂದ್ ಮಾಡಿದ್ದು, ಪಟ್ಟಣ ಖಾಲಿ ಖಾಲಿಯಾಗಿದೆ. ಪಟ್ಟಣದ ಸರ್ಕಲ್​​​​​ನಲ್ಲಿ ಪುನೀತ್ ರಾಜ್​​ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಲಾಗಿದೆ. ಪಟ್ಟಣದ ಮೆಡಿಕಲ್ ಶಾಪ್​​​ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಬಂದ್ ಮಾಡಲಾಗಿದ್ದು, ಕೇವಲ ಬೆರಳೆಣಿಕೆಯ ಬಸ್​​ ಸಂಚಾರ ಮಾಡುತ್ತಿವೆ. ಕನ್ನಡ ಚಲನಚಿತ್ರರಂಗದ ಮೇರುನಟ ಪವರ್ ಸ್ಟಾರ್ ಪುನೀತ್…

Read More

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….

Read More

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವತ್ತು ಮಂದಿಯನ್ನು…

Read More

ಕರ್ನಾಟಕ ಅಂಡರ್ 19 ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಇಬ್ಬರಿಗೆ ಅವಕಾಶ

ಶಿವಮೊಗ್ಗ : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ 19 ವರ್ಷದೊಳಗಿನ ರಾಜ್ಯ ತಂಡಕ್ಕೆ ಶಿವಮೊಗ್ಗ ವಲಯದ ಮಿಥೇಶ್ ಕುಮಾರ್ ಹಾಗೂ 19 ವರ್ಷದೊಳಗಿನ ಮಹಿಳಾ ರಾಜ್ಯ ತಂಡಕ್ಕೆ ಶಿವಮೊಗ್ಗದ ನಿರ್ಮಿತ ಸಿ ಜೆ ಅವಕಾಶ ಪಡೆದಿದ್ದಾರೆ ಎಂದು ಕೆಎಸ್​ಸಿಎ ಶಿವಮೊಗ್ಗ ವಲಯದ ಸಂಚಾಲಕರಾದ ಡಿ ಎಸ್ ಅರುಣ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಡಿ ಎಸ್ ಅರುಣ್ ಶಿವಮೊಗ್ಗ ವಲಯಕ್ಕೆ ಇದೊಂದು ಹೆಮ್ಮೆಯ ವಿಷಯ. ಹಲವು ವರ್ಷಗಳಿಂದ ಇದ್ದ ಕೊರಗು ಈ ವರ್ಷ ನೀಗಿದೆ….

Read More