ಮೆಗ್ಗಾನ್ ಆಸ್ಪತ್ರೆಯಲ್ಲಿ ಖೈದಿಗೆ ಗಾಂಜಾ ಸಪ್ಲೆಗೆ ಯತ್ನ – ಓರ್ವ ವಶಕ್ಕೆ!!arrested
ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೇಂದ್ರ ಕಾರಾಗೃಹದ ಖೈದಿಗೆ ಗಾಂಜಾ ಸಪ್ಲೇ ಮಾಡಲು ಬಂದಿದ್ದ ಓರ್ವನನ್ನ ಡಿಎಆರ್ ಪೊಲೀಸರು ಹಿಡಿದು ದೊಡ್ಟಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಸ್ಲಾಮ್ ಎಂಬ ಕೈದಿಯು ಇಂದು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮೆಗ್ಗಾನ್ ಗೆ ಡಿಎಆರ್ ಪೊಲೀಸರು ಕರೆತಂದಿದ್ದರು. ಈತನಿಗೆ ಜಿಲಾನ್ ಎಂಬಾತನು ಗಾಂಜಾ ನೀಡಲು ಮುಂದಾಗಿದ್ದಾನೆ. ತಕ್ಷಣವೇ ಅಲರ್ಟ್ ಆದ ಡಿಎಆರ್ ಪೊಲೀಸರು ಯುವಕನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ವರ ಮೇಲೆ ಗಾಂಜಾದ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ…