Headlines

ಕಾರು ಡಿಕ್ಕಿಯಾಗಿ ಪಾದಚಾರಿ ಸಾವು – ಚಾಲಕ ಪರಾರಿ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಶಿವಕುಮಾರ್ (56) ಮೃತ ದುರ್ದೈವಿ. ಪೊಲೀಸರು ಹಿಟ್ ಅಂಡ್ ರನ್‌ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಶಿವಕುಮಾರ್‌ ಅವರು ಆನಂದಪುರದಿಂದ ಹೊರಟು ಯಡೆಹಳ್ಳಿಯ ಪೆಟ್ರೋಲ್ ಬಂಕ್‌ನಿಂದ ಸ್ವಲ್ಪವೇ ದೂರದಲ್ಲಿದ್ದ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಶಿವಕುಮಾರ್‌ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಗಾಯಗೊಂಡಿದ್ದ ಶಿವಕುಮಾರ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು….

Read More

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು 2 ಕೋಟಿ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೇ ಅವರನ್ನು ವಾಟ್ಸ್‌ಆಯಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5…

Read More

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಿಂದ ಎಷ್ಟು ಒಳ್ಳೆಯದೋ ಅದಕ್ಕಿಂತ ಜಾಸ್ತಿ ಹಾಳಾಗುವುದೇ ಹೆಚ್ಚು. ಅದರಲ್ಲೂ ಈಗ ರೀಲ್ಸ್ ಎಂಬ ಶೋಕಿ ಕೆಲವರಿಗೆ ಹುಚ್ಚಾಟವಾಗಿದೆ. ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕೈದು ಬೈಕ್ ಸುತ್ತು ಹೊಡೆಯುತ್ತಿದ್ದು ಅದರ ಮಧ್ಯೆ ಓರ್ವ ಯುವಕ ಡ್ಯಾನ್ಸ್ ಮಾಡುತ್ತಿರುವ ರೀಲ್ಸ್…

Read More

ಶಿಕಾರಿಪುರ ತಾಲೂಕಿನ ಹಾರೆಗೊಪ್ಪದಲ್ಲಿ ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

A farmer was seriously injured in a bear attack in Haregoppa village of Shikaripur taluk, Shivamogga district. Forest officials visited the hospital and assured compensation and safety measures. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಅವರು ತಮ್ಮ ಜಮೀನಿನಲ್ಲಿ ಬೆಳಿಗ್ಗೆ ಮೋಟರ್ ಆನ್ ಮಾಡಲು ತೆರಳಿದ್ದ ವೇಳೆ,…

Read More

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ A dispute over a bank loan notice turned tragic in Sagar taluk of Shivamogga district, as a man allegedly assaulted his younger brother, leading to his death after prolonged treatment. Police have registered a murder case ಸಾಗರ: ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಆರಂಭವಾದ ಕುಟುಂಬದೊಳಗಿನ ಕಲಹ ಕೊನೆಗೆ…

Read More

ಶಿಕಾರಿಪುರ : ಮಹಿಳೆಯ ಕತ್ತು ಸೀಳಿ ಕೊಲೆ : ಅನೈತಿಕ ಸಂಬಂಧದ ಶಂಕೆ !!

ಶಿಕಾರಿಪುರ : ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೋರ್ವಳನ್ನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕಪ್ಪನಹಳ್ಳಿ ಗ್ರಾಮದ ಹೇಮಾವತಿ ಕೊಲೆಯಾದ ದುರ್ಧೈವಿ. ಈಕೆ ಗಂಡನಿಂದ ದೂರವಾಗಿ ಅನೇಕ ವರ್ಷಗಳಾಗಿದ್ದವು.ಗ್ರಾಮದ ಪರಿಚಯಸ್ಥ ಅನಿಲ್ ಎಂಬುವವನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿದ್ದು, ಈ ಬಗ್ಗೆ ಪಂಚಾಯಿತಿ ನಡೆಸಿ ಇಬ್ಬರಿಗೂ ಬೇರೆ ಬೇರೆ  ಇರುವಂತೆ ತಾಕೀತು ಮಾಡಲಾಗಿತ್ತು. ಗ್ರಾಮಸ್ಥರು ಪಂಚಾಯಿತಿ ನಡೆಸಿ ನೀಡಿದ  ತೀರ್ಪು ಅನಿಲ್ ನ ಅಸಮಾಧಾನಕ್ಕೆ ಕಾರಣವಾಗಿತ್ತು.ಹೇಮಾವತಿ ನನ್ನೊಂದಿಗೆ ಬರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಇಂದು…

Read More

ರಿಪ್ಪನ್ ಪೇಟೆ: ಶಿವಮೊಗ್ಗದ ನರ್ಸಿಂಗ್ ವಿಧ್ಯಾರ್ಥಿನಿ ಬೆಳ್ಳೂರು ಕಾಡಿನಲ್ಲಿ ಶವವಾಗಿ ಪತ್ತೆ : ಕೊಲೆ ಶಂಕೆ !!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಕಾಡಿನ ಮಧ್ಯೆ ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಶವ ಪತ್ತೆಯಾಗಿದೆ. ತಳಲೆ -ಬೆಳ್ಳೂರು ಮಾರ್ಗದ ಮಧ್ಯದಲ್ಲಿ ರಸ್ತೆಯಿಂದ ಸುಮಾರು ಅರ್ಧ ಕಿ.ಮೀ ಕಾಡಿನ ಒಳಗೆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.ಯುವತಿಯು ಶಿವಮೊಗ್ಗದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು. ಯುವತಿಯ ಹೆಸರು ಕವಿತಾ(22) ಎಂದು ತಿಳಿದುಬಂದಿದ್ದು ಜೋಗ ಸಮೀಪದ ಕಾನೂರು ನಿವಾಸಿಯಾಗಿದ್ದಾಳೆ. ಕಳೆದ ಐದಾರು ವರ್ಷದ ಹಿಂದೆ ರಿಪ್ಪನ್‌ಪೇಟೆಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಕಗ್ಗಲಿ ಗ್ರಾಮದ…

Read More

ತೀರ್ಥಹಳ್ಳಿ ಗಾಂಧಿಚೌಕ್ ನಲ್ಲಿ ದಂಪತಿಗಳ ಹೈಡ್ರಾಮ : ಮಗುವಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ತಂದೆ ಅರೆಸ್ಟ್

ತೀರ್ಥಹಳ್ಳಿ: ಹುಚ್ಚುತನದ ಪರಮಾವಧಿಯಾಗಿ ಧರ್ಮದ ಅಮಲಿನಲ್ಲಿ ತನ್ನ ಎಳೆಯ ಕಂದಮ್ಮನನ್ನು ಮಳೆಯಲ್ಲಿ ನೆನೆಸುತ್ತಾ ಹುಚ್ಚು ಹುಚ್ಚಾಗಿ ಅರಚುತ್ತಿದ್ದ ತಂದೆಯನ್ನು ಅನುಮಾನದ ಮೇಲೆ ಪೊಲೀಸರು ವಿಚಾರಣೆ ನಡೆಸಿ ಆತನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಸಣ್ಣ ಮಗುವನ್ನು ಹಿಡಿದುಕೊಂಡು ಮಳೆಯಲ್ಲೇ ಅದನ್ನು ಮೇಲೆತ್ತಿ ಹಾಕುತ್ತ ಹಿಂಸೆ ನೀಡುತ್ತಿರುವ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿಯ ಫರ್ನಾಂಡಿಸ್ ಎಂದು ಗುರುತಿಸಿದ್ದು ಈತ ಕಾರಿನ ಮೇಲೆ ವಿವಿಧ ಧರ್ಮದ ಅಮಲಿನಲ್ಲಿ ಬರಹ ಬರೆದು…

Read More

ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ…

Read More

ಫೆ. 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ :

ಸಮವಸ್ತ್ರ ವಿವಾದದ ಹಿನ್ನೆಲೆ ರಾಜ್ಯದ ಎಲ್ಲಾ ಪಿಯುಸಿ, ಪದವಿ, ಪಿಜಿ  ತರಗತಿಗಳಿಗೆ ಫೆ.16 ವರೆಗೆ ರಜೆ ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ  ಹೊರಡಿಸಿದೆ. ಹೌದು, ರಾಜ್ಯದ ಸಮವಸ್ತ್ರ ವಿವಾದ ಭುಗಿಲೆದ್ದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ತರಗತಿಗಳನ್ನು ಫೆ.16 ವರೆಗೆ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ…

Read More