ರಿಪ್ಪನ್‌ಪೇಟೆಗೆ ಹೆಮ್ಮೆಯ ಕ್ಷಣ: ರಾಜ್ಯ ಕಬ್ಬಡಿ ತಂಡದಲ್ಲಿ ಇಬ್ಬರು ಪ್ರತಿಭೆಗಳು | ಕರ್ನಾಟಕ ತಂಡದ ನಾಯಕನಾಗಿ ಗಗನ್ ಗೌಡ ಆಯ್ಕೆ

Historic moment for Shivamogga as Ripponpete’s Gagan Gowda is selected as captain of the Karnataka State Kabaddi Team for the National Championship 2026. A proud achievement for the district. ಶಿವಮೊಗ್ಗ ಜಿಲ್ಲೆಯ ಕ್ರೀಡಾ ಇತಿಹಾಸಕ್ಕೆ ಸುವರ್ಣಾಕ್ಷರಗಳಲ್ಲಿ ಸೇರಿಸುವಂತಹ ಮಹತ್ವದ ಸಾಧನೆ ಇದಾಗಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಇಬ್ಬರು ಪ್ರತಿಭಾನ್ವಿತ ಕ್ರೀಡಾಪಟುಗಳು ಕರ್ನಾಟಕ ರಾಜ್ಯ ಕಬ್ಬಡಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲೇ ಮೊದಲ…

Read More

ತೀರ್ಥಹಳ್ಳಿ: ಬ್ಯಾಂಗಲ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ ನಷ್ಟ|FIRE

ಬ್ಯಾಂಗಲ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ ನಷ್ಟ ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿರುವ ಕಲ್ಪವೃಕ್ಷ ಹೋಟೆಲ್ ಪಕ್ಕದಲ್ಲಿರುವ ಬ್ಯಾಂಗಲ್ ಸ್ಟೋರ್ ನಲ್ಲಿ ಶಾರ್ಟ್  ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿದ್ದು ಅಂಗಡಿ ಒಳಗೆ ಇದ್ದ ಹಲವು ಸಾಮಗ್ರಿಗಳು ಬೆಂಕಿಗೆ ಅನಾಹುತವಾಗಿದೆ. ವಯಸ್ಸಾದ ವೃದ್ದೆಯಾದ ಲಕ್ಷ್ಮಿ ಎಂಬುವರು ಅಂಗಡಿ ನೆಡೆಸಿ ಜೀವನ ನೆಡೆಸುತ್ತಿದ್ದರು. ಅಂಗಡಿ ಬಾಗಿಲು ಹಾಕಿ ಬ್ಯಾಂಕ್ ಗೆ ಹೋಗಿದ್ದಾಗ ಈ ಘಟನೆ ಜರುಗಿದೆ.2 ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಅನಾಹುತ…

Read More

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ. ತಂದೆ-ಮಗಳ…

Read More

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ ರಿಪ್ಪನ್‌ಪೇಟೆ : ಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಪಿ.ಎಸ್.ಐ ತಮ್ಮ ಠಾಣೆಯ ಸಿಬ್ಬಂದಿಗಳೊಂದಿಗೆ ಪಥಸಂಚಲ ನಡೆಸುವ ಮೂಲಕ ಗ್ರಾಮದ ಪರಿಚಯವನ್ನು ಮಾಡಿಕೊಂಡರು. ಇಂದು ಬೆಳಗ್ಗೆ ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮಾರ್ಗದ ಮೂಲಕ ತೀರ್ಥಹಳ್ಳಿ-ಹೊಸನಗರ-ಸಾಗರ-ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ  ಕಾಲ್ನಡಿಗೆಯ ಮೂಲಕ ಪಥಸಂಚಲನೆ ನಡೆಸಿ  ವಾಹನಗಳ ದಟ್ಟಣೆ ಮತ್ತು ಶಾಲಾ ಕಾಲೇಜ್ ರಸ್ತೆಯಲ್ಲಿ ವಾಹನಗಳ ಸಂಚಾರ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಕುರಿತು…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಒಂದು ವರ್ಷ|punith

ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಒಂದು ವರ್ಷ. ಕಳೆದ ವರ್ಷ ಅಕ್ಟೋಬರ್ 29ರಂದು ಇಡೀ ಕರುನಾಡು ಕಣ್ಣೀರಿಟ್ಟಿತ್ತು. ನಿನ್ನೆಯಷ್ಟೇ ಪುನೀತ್ ಕಟ್ಟಕಡೆಯ ಸಿನಿ-ಡಾಕ್ಯುಮೆಂಟರಿ ಅಥವಾ ಡಾಕ್ಯು-ಡ್ರಾಮಾ ಗಂಧದ ಗುಡಿ ರಿಲೀಸ್ ಆಗಿದೆ. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ…

Read More

Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು

Accident | ಬೈಕ್ ಹಾಗೂ ಬೊಲೆರೊ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ಹೊಸವುರುಷ ಆಚರಣೆಯ ಸಡಗರದ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.  ಭದ್ರಾವತಿ ತಾಲ್ಲೂಕು ಹೊನ್ನವಿಲೆ ಗ್ರಾಮದ ಯುವಕರು ಹುಟ್ಟುಹಬ್ಬದ  ಪಾರ್ಟಿ ಮಾಡುವ ಸಂಭ್ರಮದಲ್ಲಿದ್ದರು. ಅದಕ್ಕಾಗಿ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.  ಯುವಕರ ಬೈಕ್​ ಬೊಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.  ಭದ್ರಾವತಿ ಗ್ರಾಮಾಂತರ ಪೊಲೀಸ್…

Read More

ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಶಿವಮೊಗ್ಗ: ಎಸ್ಎಸ್ಎಲ್​ಸಿ ಪರೀಕ್ಷೆ  ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು  ದಾಳಿ ಮಾಡಿದ್ದು, ಈ ಘಟನೆ ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಪ್ರಾಥಮಿಕ ಚಿಕಿತ್ಸೆ ಪಡೆದು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಜ್ಜೇನು ದಾಳಿಗೊಳಗಾದ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 19 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರು.17 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 17 ಸ್ಥಾನಗಳಲ್ಲಿಯೂ ಭರ್ಜರಿ ಜಯಭೇರಿ ಗಳಿಸಿದ್ದರು….

Read More

ತೀರ್ಥಹಳ್ಳಿ : ಶರಾವತಿ ಚಳುವಳಿ ಪಾದಯಾತ್ರೆಗೆ ಕಲ್ಲುಕೊಪ್ಪದಿಂದ ಚಾಲನೆ :

ತೀರ್ಥಹಳ್ಳಿ : ಶರಾವತಿ ವರಾಹಿ ಚಕ್ರ ಸಾವೇಹಕ್ಲು ಮುಳುಗಡೆ ಸಂತ್ರಸ್ತರಿಗೆ ಭೂಮಿ ಮತ್ತು ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಇಂದು ಕಲ್ಲುಕೊಪ್ಪದಲ್ಲಿ ಮೂರು ದಿನ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಗೋಡು ತಿಮ್ಮಪ್ಪ ಚುನಾವಣೆ ಇರಲಿ ಬಿಡಲಿ ಸಂತ್ರಸ್ತರಿಗೆ ನ್ಯಾಯಕೊಡಿಸಬೇಕು. ಈ ಭಾಗದಲ್ಲಿ ನೆಲೆಸಿರುವ ಸಂತ್ರಸ್ತರ ಪಟ್ಟಿ ಮಾಡಿ ಈ ಕಾಯ್ದೆ ಅಡಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ್ ಗೆ ಪಟ್ಟಿ ನೀಡುವಂತೆ ಕೋರಿದ ಕಾಗೋಡು. ಬಂದವರಿಗೆಲ್ಲಾ ಹಕ್ಕುಪತ್ರ ಕೊಡಿ ಎಂದು ಅರ್ಜಿ ಕೊಡುವುದಲ್ಲವೆಂದು ಗುಡುಗಿದರು….

Read More

ಚೋರಡಿ ಬಳಿ ಸರಣಿ ಅಪಘಾತ – ಟ್ರಾಫಿಕ್ ಜಾಮ್|accident

ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತವಾಗಿದ್ದು,ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್‌ ಆದ ಘಟನೆ ನಡೆದಿದೆ. ಖಾಸಗಿ ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ವಾಹನಗಳಿಗೆ ಹಾನಿ ಉಂಟಾಗಿದೆ. ಆದರೆ ಯಾವುದೆ ವಾಹನದಲ್ಲಿರುವವರಿಗು ಸಮಸ್ಯೆಯಾಗಿಲ್ಲ. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ…

Read More