Headlines

ಸೂಡೂರು ಸಮೀಪ ಟ್ಯಾಂಕರ್ ಹಾಗೂ ಇನ್ನೊವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ :

ಪೆಟ್ರೋಲ್ ಟ್ಯಾಂಕರ್ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರಿನಲ್ಲಿರುವ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸೂಡೂರು ಸಮೀಪದ ತಿರುವಿನಲ್ಲಿ ಶಿವಮೊಗ್ಗ ಕಡೆಯಿಂದ ಕುಂದಾಪುರ ಕಡೆಗೆ ತೆರಳುತಿದ್ದ ಪೆಟ್ರೋಲ್ ಟ್ಯಾಂಕರ್ ಮತ್ತು ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಗೆ ತೆರಳುತಿದ್ದ ಇನ್ನೋವ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿವೆ. ಕಾರಿನಲ್ಲಿ ಪ್ರಯಾಣ ಮಾಡುತಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಆದರೆ ಪ್ರಾಣಾಪಾಯವಿಲ್ಲವೆಂದು ತಿಳಿದು ಬಂದಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪ್ರಕರಣ…

Read More

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು?

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು? ‘ಕಾಂತಾರ’ ದೋಣಿ ಅವಘಡ, ಹೊಂಬಾಳೆ ಕಾರ್ಯಕಾರಿ ನಿರ್ಮಾಪಕ ಸ್ಪಷ್ಟನೆಯೇನು.!? ಶಿವಮೊಗ್ಗದ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿದೆ ಆದರೆ ಈ ವೇಳೆ ದೊಡ್ಡ ಅವಘಡವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಚಿತ್ರ ನಟ ರಿಷಬ್ ಶೆಟ್ಟಿ ಸೇರಿದಂತೆ 30ಕ್ಕೂ ಹೆಚ್ಚು ಕಲಾವಿದರು ಬಚಾವ್ ಆಗಿದ್ದಾರೆ ಎನ್ನುವ ಸುದ್ದಿ ಮೂಲಗಳಿಂದ…

Read More

ಗೃಹ ಸಚಿವರ ಸ್ವಕ್ಷೇತ್ರದ ಅರಳಸುರಳಿ ಗ್ರಾಮದಲ್ಲಿ ವೀಕೆಂಡ್ ಲಾಕ್ ಡೌನ್ ನಲ್ಲಿ ಅದ್ದೂರಿ ಜಾತ್ರ ಮಹೋತ್ಸವ :

ತೀರ್ಥಹಳ್ಳಿ : ತಾಲೂಕಿನ ಅರಳಸುರುಳಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷ್ರಷ್ಟಿ ಪ್ರಯುಕ್ತ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಗೃಹಸಚಿವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕರಿಸಿದ್ದಾರೆ. ರಾಜ್ಯ ಸರ್ಕಾರದ ಕೊರೋನಾ ನಿಯಮಗಳನ್ನು ಗೃಹ ಸಚಿವರ ಕ್ಷೇತ್ರದ ಅಧಿಕಾರಿಗಳು ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.  ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಕೋವಿಡ್ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೆ ಜಾತ್ರೆಯ ಖರೀದಿಯ ಭರಾಟೆಯಲ್ಲಿ…

Read More

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ

A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…

Read More

ಸಾಗರ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ : ಲಾರಿ ಕದ್ದು ಪರಾರಿಯಾದವರು 10 ದಿನಗಳಲ್ಲೇ ಅರೆಸ್ಟ್…!

ಸಾಗರ: ಅಂದಾಜು 7.50 ಲಕ್ಷ ಮೌಲ್ಯದ ಲಾರಿಯನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಪ್ರಕರಣ ದಾಖಲಾದ ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಲು ಯಶಸ್ವಿಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ನಿವಾಸಿ ಬಿ.ಕೆ.ಕರಿಬಸಪ್ಪ ಅಲಿಯಾಸ್ ಕರಿಯ(32) ಎಂಬಾತನೇ  ಬಂಧಿತ ಆರೋಪಿ. ಈತನ ಬಳಿಯಿಂದ ಕದ್ದಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ವಿವರ: ಆನಂದಪುರ ದಾಸಕೊಪ್ಪ ಗ್ರಾಮದ ವಾಸಿಯೊಬ್ಬರ ಲಾರಿಯನ್ನು ಮಾರ್ಚ್ 3ರಂದು ರಾತ್ರಿ ಹೊತ್ತಲ್ಲಿ ಕಳ್ಳತನ ಮಾಡಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಾಗರ ಗ್ರಾಮಾಂತರ ಠಾಣೆಯ ವೇರಿ ಸ್ಮಾರ್ಟ್…

Read More

ಮಲೆನಾಡು ಭಾಗದ ನೆಟ್ ವರ್ಕ್ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ: ಶಾಸಕ ಹರತಾಳು ಹಾಲಪ್ಪ

ಸಾಗರ :: ಮಲೆನಾಡು ಭಾಗದಲ್ಲಿ ಉಂಟಾಗಿರುವ ನೆಟ್ ವರ್ಕ್ ಸಮಸ್ಯೆಯಿಂದ ಅನೇಕ ಜನರಿಗೆ ಆನ್ ಲೈನ್ ಮೂಲಕ ಮಾಡುವ ಕೆಲಸಗಳಿಗೆ ತೊಂದರೆ ಆಗುತ್ತಿದ್ದು ಮತ್ತು ರಾಜ್ಯದಲ್ಲಿ ತಹಸೀಲ್ದಾರ್ ಕನ್ವರ್ಟೆಡ್ ನಿವೇಶನಗಳ ಸಮಸ್ಯೆಗಳ ಕುರಿತು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಇವರ ಗಮನಕ್ಕೆ ತಂದಿದ್ದು ಶೀಘ್ರದಲ್ಲೇ ಇದನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ ಇದರಿಂದ  ಅನೇಕ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಹರತಾಳು ಹಾಲಪ್ಪ  ತಿಳಿಸಿದರು ಅವರು ಇಂದು ಸಾಗರ ನಗರಸಭೆ ಹಮ್ಮಿಕೊಂಡಿದ್ದ 2021 ನೇ ಸಾಲಿನ 15ನೇಹಣಕಾಸು ಅನುದಾನದಲ್ಲಿ…

Read More

ಕಳಪೆ ಕಾಮಗಾರಿ, ಗ್ರಾಮಸ್ಥರ ಪ್ರತಿಭಟನೆ

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲೂರು ಸರ್ಕಾರಿ ಕಿರಿಯ ಶಾಲೆಯ ನೆಲ ಹಾಸಿಗೆ ಟೈಲ್ಸ್ ಅಳವಡಿಕೆ ಕಾಮಗಾರಿ ಕಳಪೆ ಗುಣಮಟ್ಟ ಹೊಂದಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬಿಜೆಪಿ ಮುಖಂಡ ಆದರ್ಶಗೌಡ ಕಲ್ಲೂರು ಮಾತನಾಡಿ ಶಾಲೆ ನೆಲಹಾಸು ಕಾಮಗಾರಿಗೆ ಒಂದುವರೆ ಲಕ್ಷ ರೂಪಾಯಿ ಅನುದಾನ ಮಂಜೂರಾಗಿರುವ ಬಗ್ಗೆ ಗುತ್ತಿಗೆದಾರ ತಿಳಿಸಿರುತ್ತಾನೆ. ಆದರೆ ಕಾಮಗಾರಿ ಮಂಜೂರಾತಿ ವಿಷಯ ಶಾಲಾಭಿವೃದ್ಧಿ ಸಮಿತಿಗಾಗಲೀ, ಸ್ಥಳೀಯರೇ ಆದ ಗ್ರಾಮ ಪಂಚಾಯತಿ ಅಧ್ಯಕ್ಷರಿಗಾಗಲೀ ಹಾಗೂ ಗ್ರಾಮಸ್ಥರಿಗಾಗಲೀ ಮಾಹಿತಿ ಇರುವುದಿಲ್ಲ. ಏಕಾಏಕಿ ಬುಧವಾರ…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

ಶಿವಮೊಗ್ಗದ ಹೊಸಮನೆಯಲ್ಲಿ ಝಳಪಿಸಿದ ಲಾಂಗು, ಮಚ್ಚು – ಕಾರು , ಆಟೋ ,ಬೈಕ್ ಧ್ವಂಸ : ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ | Crime news

ಶಿವಮೊಗ್ಗದ ಹೊಸಮನೆಯಲ್ಲಿ ಝಳಪಿಸಿದ ಲಾಂಗು, ಮಚ್ಚು – ಕಾರು , ಆಟೋ ,ಬೈಕ್ ಧ್ವಂಸ : ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ. ಮುನೆ ಮುಂದೆ ನಿಲ್ಲಿಸಿದ್ದ ಕಾರು, ಆಟೋ ಹಾಗೂ ಬೈಕ್‌ಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಗಾಂಜಾ ನಶೆಯಲ್ಲಿ ವಾಹನಗಳನ್ನು ಜಖಂ ಮಾಡಿದ್ದಾರೆ ಎನ್ನಲಾಗಿದೆ. ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳನ್ನು ರಾತ್ರೋ ರಾತ್ರಿ‌ ಹಾನಿ ಮಾಡಿದ್ದಾರೆ. ಕಾರಗಳ…

Read More

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ : ಶಾಸಕ ಗೋಪಾಲಕೃಷ್ಣ ಬೇಳೂರು|gkb

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ  : ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ  ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು…

Read More
Exit mobile version