Headlines

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ ಆಯನೂರು : ಇಲ್ಲಿನ ಚೋರಡಿ ಉಪ ವಲಯ ಅರಣ್ಯ ಪ್ರದೇಶದ ಕೋಟೆಹಾಳ ಗ್ರಾಮ ಸಮೀಪ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಮೂವರು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿದೆ. ಚೋರಡಿ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಏಳು ಸಾಗುವಾನಿ ಮರದ ತುಂಡುಗಳನ್ನು…

Read More

ನಾಗರಹಳ್ಳಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಸಂಪನ್ನ|nagarahalli

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ,…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಬಂಗಾರಪ್ಪ ಅಭಿಮಾನಿ ಬಳಗದಿಂದ ಅಮೀರ್ ಹಂಜಾ ಸ್ಪರ್ಧೆ:

ರಿಪ್ಪನ್ ಪೇಟೆ: ಜಿಲ್ಲಾ ಪಂಚಾಯತ್ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿಗಳ ಬಳಗದಿಂದ ರಿಪ್ಪನ್ ಪೇಟೆಯ ಅಮೀರ್ ಹಂಜಾ ರವರು ಕಣಕ್ಕಿಳಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪಂಚಾಯತ್ ಮೀಸಲಾತಿ ಘೋಷಣೆಯಾಗಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಸಾಮಾನ್ಯ ಕೆಟಗೆರಿ ಬಂದಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ಯಲ್ಲಿ ಈಗಾಗಲೇ ಟಿಕೆಟ್ ಫ಼ೈಟ್ ನಡೆಯುತ್ತಿದೆ ಈ ನಡುವೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿ ಬಳಗದಿಂದ ಬಂಗಾರಪ್ಪ ರವರ ಒಡನಾಡಿ ಆಗಿದ್ದ ಅಮೀರ್ ಹಂಜಾರವರು ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್…

Read More

ಬಹುದಿನಗಳ ಬೇಡಿಕೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ|kenchanala

ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಹಳ್ಳಿ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಿದ್ದು ಮೊದಲ ಆಧ್ಯತೆಯಾಗಿ ಗ್ರಾಮಗಳ ಅಭಿವೃದ್ದಿಗೆ ರಾಜ್ಯ ಮತ್ತು ಕೇಂದ್ರ ಸರ್ಕರ ಹೆಚ್ಚು ಒತ್ತು ನೀಡಿವೆ. ಬಹುದಿನಗಳ ಬೇಡಿಕೆಯನ್ನಾದರಿಸಿ ಅಧ್ಯತೆಯ ಮೇಲೆ ಕ್ಷೇತ್ರದ ಕೆರೆಹಳ್ಳಿ ಹೋಬಳಿಯ ಮಸರೂರು, ಮಾಣಿಕೆರೆ ಮತ್ತು ಹೊನ್ನಕೊಪ್ಪ, ಕೆಂಚನಾಲ…

Read More

ರಿಯಲ್ ಎಸ್ಟೇಟ್ ವಲಯಕ್ಕೆ ಆಘಾತ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ

Confident Group founder and real estate entrepreneur C.J. Roy was found dead at his Bengaluru office in an apparent suicide. Police suspect pressure following Income Tax raids as a possible reason. ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ (Confident Group) ಸಂಸ್ಥಾಪಕ-ಅಧ್ಯಕ್ಷ ಸಿ.ಜೆ. ರಾಯ್ ಅವರು ಶುಕ್ರವಾರ ಸಂಜೆ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾರೆ…

Read More

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್​ನಲ್ಲಿರುವ ಯುವಕನ ಮೇಲೆ ದಾಳಿ…

Read More

ವಾಣಿಜ್ಯ ಮಳಿಗೆಗೆ ಆಶ್ರಯ ಯೋಜನೆಯ ಹಣಬಳಕೆ: ಪಿ ಡಿ ಓ ಗೆ ಖಡಕ್ ಸಂದೇಶ ಕೊಟ್ಟ ಕುಮಾರ್ ಬಂಗಾರಪ್ಪ

ಸೊರಬ: ಇಲ್ಲಿನ ಚಂದ್ರಗುತ್ತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆಯಡಿಯಲ್ಲಿ ಎರಡು ಬಿಲ್ ಪಡೆದಿರುವ ಮನೆಯಲ್ಲಿ, ಅಬಕಾರಿ ಇಲಾಖೆಯ ಅಧಿಕೃತವಾದ ಲಿಕ್ಕರ್ ಶಾಪನ್ನು ಗ್ರಾಮ ಪಂಚಾಯ್ತಿಯ NOC ಪಡೆಯದೇ,ಯಾವುದೇ ಮಾಹಿತಿಯನ್ನು ನೀಡದೇ, ಪ್ರಾರಂಭ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರ ದೂರಿನನ್ವಯ ಸರ್ಕಾರದ ಆದೇಶದ ಪ್ರಕಾರ, ಗ್ರಾಮ ಪಂಚಾಯತ್ ಪಂಚಾಯತ್ ACT ಪ್ರಕಾರ ಶಾಪ್ ನ್ನು ಮುಚ್ಚಿಸಲು ಹಾಗೂ ಬಡವರಿಗೆ ನೀಡಿದ ಮನೆಯನ್ನು ವಾಣಿಜ್ಯ ಮಳಿಗೆಗೆ ಬಳಸಿದ ಹಿನ್ನಲೆಯಲ್ಲಿ ಮನೆ ಫಲಾನುಭವಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಗ್ರಾಮ…

Read More

ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ ಎಂ ಪತ್ತೆಯಾಗಿದ್ದಾರೆ

ರಿಪ್ಪನ್‌ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದಿಂದ ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ.ಎಂ (68) ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದ ಹಿನ್ನಲೆಯಲ್ಲಿ ಅವರು ಪರಿಚಯಸ್ಥರ ಮನೆಯಲ್ಲಿ ಇದ್ದರು ಎನ್ನಲಾಗುತಿದ್ದು ಸದ್ಯ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ತಿಳಿದುಬಂದಿದೆ.

Read More

ಆಯನೂರು ಬಳಿ KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ :

 ಕೆಎಸ್ ಆರ್ ಟಿಸಿ ಬಸ್ಸು ಹಾಗೂ ಮಾರುತಿ ಓಮಿನಿ  ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ  ಚೋರಡಿ ಸಮೀಪದ ಹೆಗ್ಗೇರೆಯಲ್ಲಿ ನಡೆದಿದೆ.  ಈ ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು,ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ  ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮಾರುತಿ ಓಮಿನಿ ಕಾರು ಹೆಗ್ಗೆರೆ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 19 ವರ್ಷದ ಯುವಕನಿಗೆ 20 ವರ್ಷ ಜೈಲು,1ಲಕ್ಷ ದಂಡ ವಿಧಿಸಿದ ಕೋರ್ಟ್|POCSO

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ  ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ….

Read More