Headlines

ಗರ್ತಿಕೆರೆ ಬಳಿ ಭೀಕರ ಅಪಘಾತ – ಮೀನು ವ್ಯಾಪಾರಿ ಸ್ಥಳದಲ್ಲೇ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಕಾಲೇಜು ಸಮೀಪದಲ್ಲಿ ಬೆಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ತಿಕೆರೆ ನಿವಾಸಿ ಮೀನು ವ್ಯಾಪಾರಿ ಕಬೀರ್ ಸಾಬ್ (72) ಎಂಬುವವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಎಕ್ಸ್ಎಲ್ ಸೂಪರ್ ಬೈಕ್ ನಲ್ಲಿ ಹೊರಟು ನಿಂತಿದ್ದ ಕಬೀರ್ ಸಾಬ್ ಎಂಬುವವರಿಗೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದಲ್ಲಿ ಬೊಲೆರೋ ವಾಹನ ಸಹ ಪಲ್ಟಿಯಾಗಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ….

Read More

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ|arrested

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ ತೀರ್ಥಹಳ್ಳಿ : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ  ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ…

Read More

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಚಿಕ್ಕಮಗಳೂರಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಎ.01) ರಾತ್ರಿ ತ್ರಿಬಲ್ ಮರ್ಡರ್ ನಡೆದಿದೆ. ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆಯೊಬ್ಬ ಪತ್ನಿಯ ಮೇಲಿನ ಕೋಪದಿಂದ ತನ್ನ ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಿದ್ದಾನೆ. ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗುವಿನ ಕೊಲೆ ಮಾಡಲಾಗಿದೆ. ಮೃತ ಸಿಂಧು ಗಂಡ…

Read More

shikaripura|ಗೋಹತ್ಯೆ ಖಂಡಿಸಿ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಯಶಸ್ವಿ

ಶಿಕಾರಿಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಗೋ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಸೋಮವಾರ ನಡೆದ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು. ಬಸ್ ಗಳ ಓಡಾಟ ಸಹಜವಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗೋಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಜಾಥಾ ನಡೆಯಿತು. ಸಾವಿರಾರು ಯುವಕರು ಗೋಹತ್ಯೆ ರಕ್ಷಣೆ ಹಾಗೂ ಗೋ ಹತ್ಯೆ ಖಂಡಿಸಿ ಘೋಷಣೆ ಕೂಗುತ್ತಾ ಸಾಗಿದರು. ಜಾಗೃತಿ ಜಾಥಾ ಸಂದರ್ಭದಲ್ಲಿ…

Read More

ಭದ್ರಾವತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ಗುಂಪಿನ ನಡುವೆ ಗಲಾಟೆ – ಓರ್ವನಿಗೆ ಚೂರಿ ಇರಿತ : ವದಂತಿಗಳಿಗೆ ಕಿವಿಗೊಡದಂತೆ ಪೊಲೀಸ್ ಇಲಾಖೆ ಮನವಿ|bhadravathi

ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ನಡೆದಿದೆ. ಗಲಾಟೆಯಲ್ಲಿ ಅರವಿಂದ್ ಮತ್ತು ಗೌತಮ್ ಎಂಬುವವರಿಗೆ ಗಾಯವಾಗಿದೆ. ಇಬ್ಬರನ್ನು ಭದ್ರವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೆ ಆಸ್ಪತ್ರೆ ಬಳಿಯೂ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ರಿಜ್ವಾನ್‌ ಎಂಬುವರಿಗೆ ಚಾಕು ಇರಿಯಲಾಗಿದ್ದು, ಹರೀಶ್ ಎಂಬುವವರಿಗೆ ಗಾಯವಾಗಿದೆ. ಚಾಕು ಇರಿತಕ್ಕೊಳಗಾದ ರಿಜ್ವಾನ್‌ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಭದ್ರಾವತಿ ಹಳೇ ನಗರ ಪೊಲೀಸ್…

Read More

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು  ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು. ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ…

Read More

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ?

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ? ಲಕ್ಷಗಟ್ಟಲೆ ಸಂಬಳ ಪಡೆಯುವ ತಾಂತ್ರಿಕ ಅಧಿಕಾರಿಗಳು ಎಡವಿದ್ದೆಲ್ಲಿ? ಏಕಪಕ್ಷೀಯ ಆರೋಪಗಳ ಆಚೆಗೆ ನಿಂತು ನೋಡಬೇಕಾದ ವಾಸ್ತವಗಳು A deadly landslide at Hulikal Ghat in Shivamogga raises serious questions about accountability. Was it contractor negligence or systemic failure involving engineers and authorities? A deeper look beyond one-sided blame. ​ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳನ್ನು…

Read More

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು – ಮಂಜಪ್ಪ ಗುಳುಕೊಪ್ಪ|hombuja

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು – ಮಂಜಪ್ಪ ಗುಳುಕೊಪ್ಪ ರಿಪ್ಪನ್‌ಪೇಟೆ : ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು ಎಂದು ನಿವೃತ ಮುಖ್ಯ ಶಿಕ್ಷಕ ಮಂಜಪ್ಪ ಗುಳುಕೊಪ್ಪ ಹೇಳಿದರು. ಇಲ್ಲಿನ ಸಮೀಪದ ಹುಂಚ ಗ್ರಾಮದಲ್ಲಿ ಹಳೆ ನವೋದಯ ವಿದ್ಯಾರ್ಥಿ ಬಳಗ ಮತ್ತು ಹುಂಚ ಯುವ ತಂಡದ ವತಿಯಿಂದ ತೃತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಯ ಪ್ರವೇಶ ಪರೀಕ್ಷೆಯ – ಉಚಿತ…

Read More

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಶ್ರೀಕಾಂತ್ ಪುನರಾಯ್ಕೆ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಹುಟ್ಟಿಸಿದೆ : ಆರ್ ಎನ್ ಮಂಜುನಾಥ್

ಶಿವಮೊಗ್ಗ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್   ರವರು ಪುನರ್ ಆಯ್ಕೆಯಾಗಿರುವುದಕ್ಕೆ ಹೊಸನಗರ ತಾಲೂಕಿನ ಜೆಡಿಎಸ್ ಮುಖಂಡರಾದ ಆರ್ ಎನ್ ಮಂಜುನಾಥ್ ಹರ್ಷ ವ್ಯಕ್ತ ಪಡಿಸಿದ್ದಾರೆ.  ಯುವಕರ ಕಣ್ಮಣಿ, ಬಡವರ ಬಂಧುವಾದ ಎಂ ಶ್ರೀಕಾಂತ್  ನಾಯಕರನ್ನು ಸೃಷ್ಟಿಮಾಡುವ ನಾಯಕತ್ವದ ಗುಣವನ್ನು ಹೊಂದಿರುವ ಉನ್ನತ ಹೃದಯವಂತ ವ್ಯಕ್ತಿ. ಜಿಲ್ಲೆಯ ಯುವಕರ ಪಾಲಿಗೆ ಅಣ್ಣನ ಸ್ಥಾನದಲ್ಲಿದ್ದು, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿರುವುದು ಅಭಿನಂದನೀಯ ಅವರಿಗೆ ಹೊಸನಗರ ಕಾರ್ಯಕರ್ತರ ಪರವಾಗಿ ಹಾರ್ದಿಕ ಅಭಿನಂದನೆಗಳು…

Read More

ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ. ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್  ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ…

Read More