Accident | ಭದ್ರಾವತಿಯ ಶಾಸಕ ಬಿ ಕೆ ಸಂಗಮೇಶ್ ರವರ ಆಪ್ತ ಸಹಾಯಕ ರಸ್ತೆ ಅಪಘಾತದಲ್ಲಿ ಸಾವು
Accident | ಭದ್ರಾವತಿಯ ಶಾಸಕ ಬಿ ಕೆ ಸಂಗಮೇಶ್ ರವರ ಆಪ್ತ ಸಹಾಯಕ ರಸ್ತೆ ಅಪಘಾತದಲ್ಲಿ ಸಾವು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕಾಂಗ್ರೆಸ್(congress) ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಆಪ್ತ ಸಹಾಯಕರಾದ ಈಶ್ವರ್ ರಸ್ತೆ ಅಪಘಾತದಲ್ಲಿ (accident) ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ. ಶಾಸಕರ ಆಪ್ತ ಸಹಾಯಕ ಈಶ್ವರ್ ಕೂಡ್ಲಿಗೆರೆಯಿಂದ ಭದ್ರಾವತಿಗೆ(bhadravathi) ಬೈಕ್ ನಲ್ಲಿ ಬರುತ್ತಿರುವಾಗ ಲಾರಿ ಡಿಕ್ಕಿಯಾಗಿದೆ. ತಕ್ಷಣವೇ ಸ್ಥಳೀಯರು ಗಾಯಾಳು ಈಶ್ವರ್ ರವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.ಮೃತ ದೇಹವನ್ನು ಭದ್ರಾವತಿಯ…