Thirthahalli | ಸೆಮಿಫೈನಲ್ ನಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ – ಆರಗ ಜ್ಞಾನೇಂದ್ರ
ಸೆಮಿಫೈನಲ್ ನಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ – ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಇಂದು ಬಿಜೆಪಿ ಕಾರ್ಯಕರ್ತರ ಪಾಲಿಗೆ ಸಂಭ್ರಮದ ದಿನ. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅತ್ಯುತ್ತಮ ಲೀಡ್ ನಲ್ಲಿ ಇದೆ. ಇಂಡಿಯನ್ ಅಲೆಯನ್ಸ್ ನೆಲ ಕಚ್ಚುತ್ತಿದೆ. ಗ್ಯಾರೆಂಟಿ ನೀಡಿದರು ಜನ ಒಪ್ಪದೇ ಕಾಂಗ್ರೆಸ್ ಗೆ ತಪರಾಕಿ ಹೊಡೆದಿದ್ದಾರೆ ಎಂದು ಮಾಜಿ ಗೃಹಸಚಿವ, ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯ ಬಿಜೆಪಿ ಪರವಾಗಿ …