Headlines

ಆನ್ ಲೈನ್ ನಲ್ಲಿ ಕೆಲಸ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ

ಆನ್ ಲೈನ್ ನಲ್ಲಿ ಜಾಬ್ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ ಶಿವಮೊಹ್ಗ: ಪಾರ್ಟ್‌ ಟೈಮ್‌ ಜಾಬ್‌ ಆಫರ್‌ ನಂಬಿ 8 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಶಿವಮೊಗ್ಗದ ಮಹಿಳೆಯೊಬ್ಬರು ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ನಿವಾಸಿಯೊಬ್ಬರು ಜಾಹೀರಾತು ಒಂದರಲ್ಲಿದ್ದ ನಂಬರ್‌ಗೆ ವಾಟ್ಸಪ್‌ ಮಾಡಿದ್ದರು. ಬಳಿಕ ಅಲ್ಲಿ ನೀಡಿದ ವಿವರಗಳನ್ನ ಫಾಲೋ ಮಾಡಿದರು. ಬಳಿಕ ವಾಟ್ಸಾಪ್‌ನಲ್ಲಿ ತಾವು ಕಳುಹಿಸುವ ವಿಡಿಯೋಗಳಿಗೆ ಲೈಕ್‌ ಮಾಡಿ, ಸ್ಕ್ರೀನ್‌ ಶಾಟ್‌ ಕಳುಹಿಸುವಂತೆ ಇನ್ನೊಂದು…

Read More

ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ…

Read More

15 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆ

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ ಸಾಗರ: ಹಲವು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಯಲಗಳಲೆ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಪತ್ತೆಯಾದ ಶವವನ್ನು, ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ. ಹನುಮಂತಪ್ಪ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, 15 ದಿನಗಳ ಹಿಂದೆ ಕಾಣೆಯಾಗಿದ್ದಾರೆಂದು ಕುಟುಂಬದವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್ Harshitha Anil celebrated her birthday by distributing exam pads, pens, and sweets to 93 students of two government schools in Ripponpete, setting an inspiring example of social responsibility. ​ರಿಪ್ಪನ್‌ಪೇಟೆ (ಜುಲೈ 23): ಹುಟ್ಟುಹಬ್ಬವನ್ನು ಕೇವಲ ವೈಯಕ್ತಿಕ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸುವವರ ಸಂಖ್ಯೆ ವಿರಳ. ಇದಕ್ಕೆ ಅತ್ಯುತ್ತಮ…

Read More

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!

ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ…

Read More

ರಾಷ್ಟ್ರಕವಿ ಕುವೆಂಪು ಜಿಲ್ಲೆಯಲ್ಲಿ ನಾಡಗೀತೆ ಬದಲು ಮೊಳಗಿದ ತಮಿಳುನಾಡಿನ ನಾಡಗೀತೆ|election

ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ. ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

50 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಮೂವರ ಬಂಧನ :

 ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾಗರ ತಾಲ್ಲೂಕಿನ ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್‌ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ ಕೆ.ಜಿ…

Read More

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಹಾಗೂ ಸ್ಥಳೀಯರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಮಂಗಳೂರಿನ ಪೊಲೀಸರು ಕೂಡ ಇದೇ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಬೆನ್ನುಬಿದ್ದಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ…

Read More

ಹಿಜಾಬ್ ಕುರಿತು ಬಹುನಿರೀಕ್ಷಿತ ತೀರ್ಪು ಪ್ರಕಟ : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರಿಗೆ ಭಾರಿ ನಿರಾಸೆ !!!!!!!

ಹಿಜಾಬ್​ ಇಸ್ಲಾಂನ ಅತ್ಯಗತ್ಯವಾದ ಭಾಗವಲ್ಲ ಎಂದು ಹೈಕೋರ್ಟ್​ ಹೇಳಿದ್ದು, ಈ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿಯೇ ಇದೆ ಎಂದಿದೆ. ಅಲ್ಲದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ .ಹಿಜಬ್​​ ಗೆ ಅವಕಾಶ ಕೋರಿದ್ದ ಎಲ್ಲಾ ರಿಟ್ ಅರ್ಜಿಗಳನ್ನ ವಜಾ ಮಾಡಿದೆ.  ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿಯ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು  ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್…

Read More
Exit mobile version