Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…

Read More

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ PWD Minister Satish Jarkiholi inspected the ongoing retaining wall and road safety works at Hulikal Ghat in Shivamogga and directed officials to complete the project quickly without compromising quality. ಶಿವಮೊಗ್ಗ, ಜು.14: ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಸುರಕ್ಷತೆಗಾಗಿ ಕೈಗೊಳ್ಳಲಾಗುತ್ತಿರುವ ತಡೆಗೋಡೆ (ರಿಟೇನಿಂಗ್ ವಾಲ್)…

Read More

ಗಾಜನೂರಿನ ಫಿಶ್ ಹೊಟೇಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ – ಅಪಾರ ಪ್ರಮಾಣದ ಮದ್ಯ ವಶ|gajanoor

ಗಾಜನೂರಿನಲ್ಲಿರುವ ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿದೆ. ಯಾವುದೇ ಪರವಾನಗಿ ಇಲ್ಲದೆ ಫಿಶ್ ಹೋಟೆಲ್ ಗಳು ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ದಾಳಿ ನಡೆದಿದೆ. ಮಂಗಳವಾರ ಅಬಕಾರಿ ಉಪ ಆಯುಕ್ತರು ಕ್ಯಾಪ್ಟನ್ ಅಜೀತ್ ಕುಮಾರ್ ಮಾರ್ಗದರ್ಶನ ಹಾಗೂ ನಿರ್ದೇಶನದಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರು ವ್ಯಾಪ್ತಿಯಲ್ಲಿನ ರೆಸ್ಟೋರೆಂಟ್ ಗಳು ಯಾವುದೇ ಅಬಕಾರಿ ಲೈಸೆನ್ಸ್ ಹೊಂದಿಲ್ಲದೆ ಸಾರ್ವಜನಿಕರಿಗೆ ಹೋಟೆಲ್ ನಲ್ಲಿ ಮದ್ಯ ಸರಬರಾಜು ಮಾಡಿ‌ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟಿರುವ 7 ಹೋಟೆಲ್ ಗಳ ಮೇಲೆ…

Read More

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದ ಆರೋಪಿಯ ಬಂಧನ

ರಬ್ಬರ್ ಕಾಡಿನಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ರೂ ಮೌಲ್ಯದ ನಗದು ಮತ್ತು 134 ಗ್ರಾಂನ ಚಿನ್ನ ಆಭರಣ ಗಳನ್ನ  ಕಳವು ಮಾಡಿರುವ ಆರೋಪಿಯನ್ನ ಬಂಧಿಸಿ ಕಳವು ಮಾಡಿದ ನಗದು ಮತ್ತು ಚಿನ್ನಾಭರವಣವನ್ನು ವಶಪಡಿಸಿಕೊಳ್ಳಲಾಗಿದೆ. ಜ.13 ರಂದು ಭದ್ರಾವತಿ ಬಳಿಯ ರಬ್ಬರ್ ಕಾಡಿನ ನಿವಾಸಿ ಪದ್ಮಾ ಎಂಬುವವರ ಮನೆಯಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ 6 ಲಕ್ಷ ನಗದು ಮತ್ತು 5.66 ಲಕ್ಷ ರೂ ಮೌಲ್ಯದ 134.44 ಗ್ರಾಂ ಚಿನ್ನಾಭರಣವನ್ನ ಕಳವು ಮಾಡಲಾಗಿತ್ತು. 6 ಲಕ್ಷ ಹಣವನ್ನ ಪದ್ಮಾ ರವರು…

Read More

ಗೃಹ ಸಚಿವರ ಸ್ವಕ್ಷೇತ್ರದ ಅರಳಸುರಳಿ ಗ್ರಾಮದಲ್ಲಿ ವೀಕೆಂಡ್ ಲಾಕ್ ಡೌನ್ ನಲ್ಲಿ ಅದ್ದೂರಿ ಜಾತ್ರ ಮಹೋತ್ಸವ :

ತೀರ್ಥಹಳ್ಳಿ : ತಾಲೂಕಿನ ಅರಳಸುರುಳಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷ್ರಷ್ಟಿ ಪ್ರಯುಕ್ತ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಗೃಹಸಚಿವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕರಿಸಿದ್ದಾರೆ. ರಾಜ್ಯ ಸರ್ಕಾರದ ಕೊರೋನಾ ನಿಯಮಗಳನ್ನು ಗೃಹ ಸಚಿವರ ಕ್ಷೇತ್ರದ ಅಧಿಕಾರಿಗಳು ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.  ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಕೋವಿಡ್ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೆ ಜಾತ್ರೆಯ ಖರೀದಿಯ ಭರಾಟೆಯಲ್ಲಿ…

Read More

ರಿಪ್ಪನ್ ಪೇಟೆ : ಗುಂಡಿ ಬಿದ್ದ ರಸ್ತೆಯಲ್ಲೆ ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಕಲ್ಮಕ್ಕಿ ಗ್ರಾಮಸ್ಥರು : ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ರಿಪ್ಪನ್ ಪೇಟೆ: ಸ್ವಾತಂತ್ರ್ಯ ಬಂದು ಅದೆಷ್ಟೋ ವರ್ಷಗಳು ಕಳೆದಿವೆ ಮೂಲಭೂತ ಸೌಕರ್ಯಕ್ಕೆ ಜನ ಪರದಾಡುವ ಸ್ಥಿತಿ ಇರುವದು  ನಮ್ಮ ದೇಶದಲ್ಲಿ ಹೊಸದೇನಲ್ಲ  ಇದೇ ರೀತಿ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮಕ್ಕಿ ಗ್ರಾಮದ ಜನರು ಇದೀಗ ಮೂಲಭೂತ ಸೌಕರ್ಯವಾದ ರಸ್ತೆ ಹಾಗು ಕುಡಿಯುವ ನೀರಿನ ಸೌಕರ್ಯವಿಲ್ಲದೇ ದಿನಾಲು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಗರ ಹೊಸನಗರ ಕ್ಷೇತ್ರದ ಶಾಸಕರಾದ ಹೆಚ್ ಹರತಾಳು ಹಾಲಪ್ಪನವರ ಸ್ವಕ್ಷೇತ್ರವಾದ ಹರತಾಳು ನಿಂದ…

Read More

25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?

ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ ದಾರುಣ್ಯ ಘಟನೆ ಮಲೆನಾಡಿನ ಯಡೂರು ಗ್ರಾಪಂ ವ್ಯಾಪ್ತಿಯ ಸುಳುಕೋಡು ಗ್ರಾಮದಲ್ಲಿ ನಡೆದಿದೆ. ಜಾನುವಾರು ನುಗ್ಗಿದೆ ಎಂದು ತೋಟದ ಮಾಲೀಕನೊಬ್ಬ ನಮ್ಮ ಜಾನುವಾರಿಗೆ ವಿಷ ಹಾಕಿದ್ದಾರೆ  ಎಂಬುದಾಗಿ ಜಾನುವಾರು ಮಾಲೀಕರಾದ ಯಡೂರು ಗ್ರಾಮದ ಲತಾ ಎಂಬುವವರು  ಆರೋಪಿಸಿದ್ದಾರೆ. ಈಗಾಗಲೇ ನಾಲ್ಕೈದು ದನಗಳು  ಸಾವನ್ನಪ್ಪಿದ್ದು  ಕೆಲವು 2ದಿನಗಳಿಂದ ವಿಷ ಉಂಡು…

Read More

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು! ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident (Sagara-anandapura) ಸಾಗರ – ಆನಂದಪುರದ ಹೆದ್ದಾರಿಯಲ್ಲಿ ಮಾರುತಿ ಓಮ್ನಿ(omini) ಹಾಗೂ ಟಾಟಾ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಧೈವಿಯಾಗಿದ್ದಾರೆ.  ಉಳ್ಳೂರು ಸಮೀಪದ ಮಂಚಾಲೆ ಗ್ರಾಮದ ಸಮೀಪದಲ್ಲಿ ಈ ದುರ್ಘಟನೆ ನಡೆದಿದ್ದು ಸಾಗರದ ಟೌನ್ ನಿವಾಸಿ ಸೈಯದ್ ನೂರುಲ್ಲಾ ಎಂಬುವವನು ಉಳ್ಳೂರು ಗ್ರಾಮದ…

Read More

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics

ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ | mini Olympics ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ಮೂರನೇ ಒಲಿಂಪಿಕ್ ನ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ ಆನಂದಪುರ ಪ್ರಾರ್ಥನಾ ರಾಮಕೃಷ್ಣ ವಿದ್ಯಾಲಯ ಓರ್ವ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 17/07/2024 ರಂದು ನಡೆದ ರಾಜ್ಯ ಒಲಿಂಪಿಕ್ಸ್ ಚಾಂಪಿಯನ್ ಶಿಪ್ ಗೆ ತಂಡಗಳ ಅಯ್ಕೆ ಪ್ರಕ್ರಿಯೆಯಲ್ಲಿ ಕಬ್ಬಡಿ ತಂಡಕ್ಕೆ ಪಟ್ಟಣದ ರಾಮಕೃಷ್ಣ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಹಾಗೂ…

Read More