Headlines

ಯುವತಿ ನಾಪತ್ತೆ : ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ

An 18-year-old girl, Rakshitha G R from Kenchanala village in Hosanagara taluk of Shivamogga district, has gone missing since March 21, 2026. Public requested to share any information. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಳ ಗ್ರಾಮದ ಗೌಡಕೊಪ್ಪ ನಿವಾಸಿಯಾದ ರಕ್ಷಿತಾ ಜಿ.ಆರ್ (18) ಅವರು ಕಾಣೆಯಾಗಿರುವ ಬಗ್ಗೆ ಪ್ರಕರಣ ವರದಿಯಾಗಿದೆ. ರಕ್ಷಿತಾ ಅವರು ರಂಗನಾಥ್ ಅವರ ಪುತ್ರಿಯಾಗಿದ್ದು, ದಿನಾಂಕ 21.03.2026 ರಂದು ಬೆಳಿಗ್ಗೆ ಸುಮಾರು 11…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…

Read More

ಭೂಮಿ ಹಕ್ಕಿಗಾಗಿ – ಬಿಜೆಪಿ ಬೆಂಬಲಿಸಿ : ಹರತಾಳು ಹಾಲಪ್ಪ|HALAPPA

ಭೂಮಿ ಹಕ್ಕಿಗಾಗಿ- ಬಿಜೆಪಿ ಬೆಂಬಲಿಸಿ:  ಹಾಲಪ್ಪ ಎಚ್ ಹರತಾಳು   ರಿಪ್ಪನ್ ಪೇಟೆ : ಮಲೆನಾಡಿನ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ   ವಿಚಾರಧಾರೆಯನ್ನು ವಿಧಾನಸೌಧದ ಒಳಗೂ ಹಾಗೂ ಹೊರಗೂ ಸಮರ್ಥವಾಗಿ ಪ್ರತಿಪಾದಿಸಲು ಈ ಬಾರಿ ಸಾಗರ ವಿಧಾನ ಸಭಾ  ಕ್ಷೇತ್ರ ದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹಾಲಪ್ಪ ಎಚ್.  ಹರತಾಳು ಮನವಿ ಮಾಡಿದರು. ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಪಡೆದ ನಂತರ…

Read More

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ ಬೆಂಗಳೂರು: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು. ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ…

Read More

ಸಾಗರ-ಸಿಗಂದೂರು ಸಂಪರ್ಕ ರಸ್ತೆ ಸಂಪೂರ್ಣ ಬಂದ್ : ವಾಹನ ಸವಾರರ ಪರದಾಟ..

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಕರಾವಳಿ- ಮಲೆನಾಡು ಭಾಗದಲ್ಲಂತೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರ, ವಿದ್ಯುತ್‌ ಕಂಬಗಳು ಉರುಳಿದ್ದು, ಗುಡ್ಡ ಕುಸಿತ, ಸೇತುವೆ ಮುಳುಗಡೆ, ನೆರೆಯಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ತೀರ್ಥಹಳ್ಳಿ, ಸಾಗರ,ಹೊಸನಗರದಲ್ಲಿ ಅವಘಡಗಳು ಹೆಚ್ಚಾಗುತ್ತಿವೆ ಭಾರಿ ಮಳೆಗೆ ರಸ್ತೆ ಮೇಲೆ ಮರಗಳು ಉರುಳಿ ಬಿದ್ದಿದ್ದರಿಂದ ಸಾಗರ- ಸಿಗಂದೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಸಿಗಂದೂರು ಹೊಳೆಬಾಗಿಲು ಸಮೀಪದ ಅಂಬಾರಗೊಡ್ಡು ಬಳಿ ರಸ್ತೆಗೆ ಅಡ್ಡಲಾಗಿ ಹಲವಾರು ಮರಗಳು ಬಿದ್ದಿದ್ದು, ಕಳೆದ 1 ಗಂಟೆಯಿಂದ ಸಿಗಂದೂರು ರಸ್ತೆ ಸಂಪೂರ್ಣ ಬಂದ್ ಆಗಿದೆ….

Read More

ರಿಪ್ಪನ್ ಪೇಟೆಯ ರೈತನ ಮಗನ ಚಿನ್ನದ ಬೇಟೆ ! ಗ್ರಾಮೀಣ ಯುವಕ ಚಿನ್ನ ಬೇಟೆಯಾಡಿದ್ದಾದರೂ ಎಲ್ಲಿ ? ಈ ಯುವಕನಿಗೆ ಕೃಷಿಸಚಿವ ಬಿ ಸಿ ಪಾಟೀಲ್ ಕಿವಿಯಲ್ಲಿ ಹೇಳಿದ್ದೇನು !!

ರಿಪ್ಪನ್ ಪೇಟೆ : ಪುಟ್ಟ ಹಳ್ಳಿಯಲ್ಲಿ ಅಪ್ಪ ಅಮ್ಮ ಹೊಲದಲ್ಲಿ ಹಸು ನೋಡಿಕೊಳ್ಳುತ್ತ ಕೃಷಿಯಲ್ಲಿ ತೊಡಗಿದ್ದರೆ, ಅತ್ತ ಮಗ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕಗಳಿಗೆ ಕೊರಳೊಡ್ಡುತ್ತಿದ್ದ.  ಹೌದು, ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ರಿಪ್ಪನ್ ಪೇಟೆಯ ಸಮೀಪದ ಹೊಸಮನೆಯ ಕೃಷಿಕ ದಂಪತಿಗಳಾದ ಸರಸ್ವತಿ ಮತ್ತು ಮಂಜುನಾಥ್ ರವರ ಪುತ್ರ ಮಧುಸೂದನ್ ಎಂ. ಬೆಂಗಳೂರಿನ ಕೃಷಿ ವಿಶ್ವ ವಿದ್ಯಾಲಯದ  ಘಟಿಕೋತ್ಸವದ ಪದವಿ ಪ್ರದಾನ ಸಮಾರಂಭದಲ್ಲಿ ಈ ಹಳ್ಳಿಯ ಪ್ರತಿಭೆ ಬರೋಬ್ಬರಿ ಮೂರು ಚಿನ್ನದ ಪದಕಗಳನ್ನು ಬಾಚಿದ್ದಾನೆ. ಬೆಂಗಳೂರು…

Read More

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ –

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ – ರಿಪ್ಪನ್ ಪೇಟೆ : ಜನಸ್ನೇಹಿಯಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ಪೊಲೀಸ್ ಇಲಾಖೆ ಮಕ್ಕಳಿಗೂ ಆಪ್ತವೆನಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಠಾಣೆಯ ಪಿಎಸ್ ಐ  ಪ್ರವೀಣ್ ಎಸ್ ಪಿ ಮಕ್ಕಳಿಗೆ ಪೊಲೀಸರ ಕರ್ತವ್ಯ, ಜವಾಬ್ದಾರಿ, ಕಾನೂನು ಮತ್ತಿತರ ವಿಷಯಗಳ ಬಗ್ಗೆ ಪಾಠ ಮಾಡಿದ್ದಾರೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಕುವೆಂಪು ಸಭಾಂಗಣದಲ್ಲಿ ಮಕ್ಕಳಿಗಾಗಿ ಬೇಸಿಗೆ…

Read More

ಹಿಜಾಬ್ ಪ್ರಕರಣ : ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ನ್ಯಾಯದೀಶರು : ಮುಂದಿನ ಆದೇಶದವರೆಗೂ ಶಾಲಾ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಧಿರಿಸು ಧರಿಸುವಂತಿಲ್ಲ

 ಮುಸ್ಲಿಮ್ ವಿದ್ಯಾರ್ಥಿನಿಯರು ಧರಿಸುತ್ತಿದ್ದ ಹಿಜಾಬ್ ಮೇಲೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠವು ನಡೆಸಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ವಿಚಾರಣೆ ಮುಗಿಯುವವರೆಗೆ ಯಾವುದೇ ಧಾರ್ಮಿಕ ಉಡುಪನ್ನು ಬಳಸಬಾರದು ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ, ರಾಜ್ಯದಲ್ಲಿ ಶಾಂತಿ, ನೆಮ್ಮದಿ ಕಾಪಾಡಬೇಕು ಎಂದು ಹೇಳಿದರು. ಇದಕ್ಕೂ ಮೊದಲು ವಾದ ಮಂಡಿಸಿದ ಅರ್ಜಿದಾರರ ಪರ ಹಿರಿಯ ವಕೀಲ ಸಂಜಯ್ ಹೆಗಡೆ , ಕಳೆದ ವರ್ಷದ ಸೆಪ್ಟೆಂಬರ್…

Read More

ಝಕಿಯಾ ಕೊಲೆ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮದುವೆಯಾಗಬೇಕಿದ್ದವನೇ ಹಂತಕ!

Dharwad rural police solved the Zakia Mulla murder case. A shocking twist reveals the man she was supposed to marry strangled her following a dispute over marriage talks. ಧಾರವಾಡ (ಜ.22): ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಡೈರಿಯೊಂದರ ಬಳಿ ಪತ್ತೆಯಾಗಿದ್ದ 21 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು…

Read More