Headlines

ಉದ್ಯಮಶೀಲತೆಯಿಂದ ಮಹಿಳೆಯರು ಸಾವಲಂಬನೆಯ ಬದುಕನ್ನು ಕಂಡುಕೊಳ್ಳಬಹುದು :ಸಿ.ಎಲ್.ರಮೇಶ್|rpet

ಉದ್ಯಮಶೀಲತೆಯಿಂದ ಮಹಿಳೆಯರು ಸಾವಲಂಬನೆಯ ಬದುಕನ್ನು ಕಂಡುಕೊಳ್ಳಬಹುದು :ಸಿ.ಎಲ್.ರಮೇಶ್ ರಿಪ್ಪನ್ ಪೇಟೆ : ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಉದ್ಯಮಶೀಲತೆ ಅವಶ್ಯಕ, ಉದ್ಯಮ ಶೀಲತೆಯಿಂದ ಮಹಿಳೆಯರು ಸಾವಲಂಬನೆಯ  ಬದುಕನ್ನು ಕಂಡುಕೊಳ್ಳಬಹುದು.ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯದ ಬಗ್ಗೆ ಪ್ರತಿಯೊಬ್ಬ ಮಹಿಳೆ ಅರಿವನ್ನು ಹೊಂದಿರಬೇಕು ಎಂದು ಸಂಪನ್ಮೂಲ ವ್ಯಕ್ತಿ ರಮೇಶ್ ಸಿ.ಎಲ್. ಹೇಳಿದರು.  ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಹಾಗೂ ಮಲೆನಾಡು ಗ್ರಾಮೀಣ  ಅಭಿವೃದ್ಧಿ ಪ್ರತಿಷ್ಠಾನ ಬೆಳಂದೂರು ಇವರ ಸಂಯುಕ್ತ…

Read More

ಕೆಂಚನಾಲ : ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ – ಎರಡು ಪ್ರತ್ಯೇಕ ಪ್ರಕರಣ ದಾಖಲು|rpet

ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಜಾನುವಾರುಗಳನ್ನು ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾದ ಘಟನೆ ನಡೆದಿದೆ. ನಡೆದಿದ್ದೇನು..?? ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಅನುಮಾನದಿಂದ ಗ್ರಾಮಸ್ಥರು ವಾಹನವನ್ನು ತಡೆದು ತಪಾಸಣೆಗೆ ಮುಂದಾಗುತ್ತಿದ್ದಂತೆ ಕಾರಿನ ಚಾಲಕ ಮಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದು ಇನ್ನೋರ್ವ ಆರೋಪಿ ಅಸ್ಲಾಂ ಬೇಗ್ ಸಿಕ್ಕಿಬಿದ್ದಿದ್ದಾನೆ ಈ ಸಂಧರ್ಭದಲ್ಲಿ ಓಮಿನಿ ಕಾರಿನಲ್ಲಿ ಕೈಕಾಲು ಕಟ್ಟಿ ಎರಡು ಜಾನುವಾರುಗಳನ್ನು…

Read More

ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ‌ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಟಿಂಬರ್ ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ಮರದ ತುಂಡುಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ….

Read More

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು|Sagara news

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು ಸಾಗರ : ತಾಲೂಕಿನ ಹೆಗ್ಗೋಡು ಗ್ರಾಮದ ವಿಠ್ಠಲ್ ಪೈ ಅವರಿಗೆ ಸೇರಿದ ನಾಲ್ಕು ಹಸುಗಳನ್ನು ಮೂರಳ್ಳಿಯ ಶಿವರಾಜ್ ಮತ್ತು ನಾಗರಾಜ್ ಎಂಬುವವರು ಲಗೇಜ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ತೆಗೆದುಕೊಂಡು ಬರುತ್ತಿದ್ದಾಗ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಮುಂಡಿಗೇಸರ ವೃತ್ತದಲ್ಲಿ ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ. ಶಿವರಾಜ್ ಮತ್ತು ನಾಗರಾಜ್ ಹಸುಗಳನ್ನು ಖರೀದಿಸಿ ಲಗೇಜ್ ಆಟೋದಲ್ಲಿ ಒಯ್ಯುತ್ತಿದ್ದರು. ಆದರೆ ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಹಿಂದೂ ಜಾಗರಣಾ ವೇದಿಕೆ…

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ|rpet news

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸುರಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಆಲುವಳ್ಳಿ ಸರ್ಕಾರಿ…

Read More

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ ಶಿವಮೊಗ್ಗ – ಡಿಸೆಂಬರ್ 6 2020 ರಂದು ನಡೆದಿದ್ದ ಬಾಲಕಿ ಮೇಲಿನ ಗ್ಯಾಂಗ್​ ರೇಪ್ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷ ಶಿಕ್ಷೆ ವಿಧಿಸಿದೆ.  ಕೋವಿಡ್ ಸಂದರ್ಭದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ಆರೈಕೆ ಮಾಡುತ್ತಿದ್ದ ಬಾಲಕಿಯೊಬ್ಬಳನನ್ನು ಪುಸಲಾಯಿಸಿ ಒಮಿನಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು. ಶಿವಮೊಗ್ಗದಲ್ಲಿ ಕೋಮು ವಿಚಾರಕ್ಕೆ ಸೆಕ್ಷನ್​…

Read More

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ|Sagara news

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆ ಸಾಗರ : ಅಪರಿಚಿತ ವ್ಯಕ್ತಿಯ ಶವವೊಂದು ಸಾಗರದ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ. ಅಪರಿಚಿತ ಯುವಕನ ಶವ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಮೃತ ವ್ಯಕ್ತಿಗೆ ಅಂದಾಜು 25 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೆ ಸುಳಿವು ದೊರಕಿಲ್ಲ ಯಾರಿಗಾದರೂ ಮೃತ ವ್ಯಕ್ತಿಯ ಸುಳಿವು ದೊರೆತರೆ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಮನೆ ಮೇಲೆ ಈಡಿ ದಾಳಿ ರಾಜಕೀಯ ಪ್ರೇರಿತ|ED

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ ರಿಪ್ಪನ್‌ಪೇಟೆ : ಸಹಕಾರಿ ಧುರೀಣ ಆರ್ ಎಂ ಮಂಜುನಾಥ್ ಗೌಡ ಅವರ ಮನೆ ಮೇಲೆ ನಡೆದ ಈಡಿ ದಾಳಿಯು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತವಾಗಿದ್ದು, ರಾಜಕೀಯವಾಗಿ ಅವರನ್ನು ಎದುರಿಸಲು ಸಾಧ್ಯವಾಗದೆ ಇಂತಹ ದಾಳಿಯನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂಎಂ ಪರಮೇಶ್ ಜಂಟಿ ಪತ್ರೀಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ….

Read More

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ|kabbadi

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ  ರಿಪ್ಪನ್‌ಪೇಟೆ : ಪಟ್ಟಣದ ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬ್ಬಡ್ಡಿ  ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ  ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ  ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ   ಮೂಲಕ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಗ್ರಾಮೀಣ ಪ್ರದೇಶವಾದ ರಿಪ್ಪನ್ ಪೇಟೆ ಪಟ್ಟಣದ ವಿದ್ಯಾರ್ಥಿಗಳ…

Read More