Headlines

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….

Read More

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಹೌದು.. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ,…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

ಮರವೇರಿ ಕುಳಿತಿದ್ದ ಹೆಬ್ಬಾವು – ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟ ಉರಗತಜ್ಞ | Python

ಮರವೇರಿದ್ದ ಹೆಬ್ಬಾವನ್ನು ಸೆರೆ ಹಿಡಿದು, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಘಟನೆ ಸೊರಬ ತಾಲೂಕಿನ ಜೇಡಗೇರಿ ಸಮೀಪದಲ್ಲಿ ನಡೆದಿದೆ. ಜೇಡಗೇರಿ-ಚೀಲನೂರು ಸಮೀಪದ ಜೋಳದ ಹೊಲದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲ ನಿಮಿಷಗಳಲ್ಲೇ ಮರವನ್ನೇರಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಟ್ಟಣದ ಮಾರ್ಕೆಟ್ ರಸ್ತೆಯ ಸ್ನೇಕ್ ಅಯಾಝ್ ಮರವನ್ನೇರಿದ್ದ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ತಂಡೋಪ ತಂಡವಾಗಿ ಆಗಮಿಸಿ, ಹೆಬ್ಬಾವನ್ನು ವೀಕ್ಷಿಸಿದರು. ಉಪವಲಯ ಅರಣ್ಯಾಧಿಕಾರಿ ಪರಶುರಾಮ್ ಅವರ ಸಮ್ಮುಖದಲ್ಲಿ ಹೆಬ್ಬಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.

Read More

ಮಹಿಳೆ ಇಂದು ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ : ಕೆಪಿಸಿಸಿ ವಕ್ತಾರೆ ಪ್ರಪುಲ್ಲಾ ಮಧುಕರ್

ಹೊಸನಗರ :- ಮಹಿಳೆ ಎಂದಿಗೂ ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ, ಸಮಾಜದಲ್ಲಿ ಅವಳಿಗೂ ಸಹಾ ಪುರುಷ ಸಮಾನತೆ ಹಕ್ಕನ್ನು ನೀಡಲು ಹಲವಾರು ವರ್ಷಗಳಿಂದ ಹೋರಾಟ ನಡೆಸಿದ ಪರಿಣಾಮವಾಗಿ ಇಂದು ಪುರುಷ ಸಮಾನಾರ್ತಕ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ  ಎಂದು ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕೆ.ಪಿ.ಸಿ.ಸಿ ವಕ್ತಾರೆ ಪ್ರಪುಲ್ಲಾ ಮಧುಕರ್ ರವರು ಅಭಿಪ್ರಾಯ ಪಟ್ಟರು.  ಇಂದು ಪಟ್ಟಣದ ಕಾಂಗ್ರೇಸ್ ಕಚೇರಿಯಲ್ಲಿ ಡಿಜಿಟಲ್ ಮಹಿಳಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ನಂತರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ …

Read More

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More

ಹೊಸನಗರದ ಕೊಡಚಾದ್ರಿ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ : ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿ |ಕ್ಯಾಡ್ ಫೌಂಡೇಶನ್ ವತಿಯಿಂದ ಕೋಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಉಚಿತ ವಿತರಣೆ|hosangar

ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ರೂಂಗಳ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಸುಮಾರು 15ಕ್ಕೂ ಹೆಚ್ಚು ಕಾಲೇಜಿನ ಕಡತಗಳು, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮೊದಲಾದ ದಾಖಲೆಗಳಿರುವ 09 ಗಾಡ್ರೇಜ್ ಬೀರುಗಳನ್ನು ಮುರಿದು ಬೀರುವಿನಲ್ಲಿದ್ದ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ರೂ. ಗಳಷ್ಟು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ 2:45 ರ ಸುಮಾರಿಗೆ ನಡೆದಿದೆ. ನಿನ್ನೆ ಸಂಜೆಯಿಂದ ಪಟ್ಟಣ ಹಾಗೂ ಸುತ್ತಮುತ್ತ…

Read More

ಹೆಂಡತಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಸಾಯಿಸಿದ ಪತಿರಾಯ :

ಗಂಡ ಹೆಂಡತಿಯ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದ ಪ್ರಿಯಾಂಕ ಲೇಔಟ್ ನಲ್ಲಿ ನಡೆದಿದೆ.  ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಿಯಾಂಕಾ ಲೇಜೌಟ್ ನಲ್ಲಿ ದಿನೇಶ ಮತ್ತು ಮಂಜುಳಾ ನಡುವೆ ಗಲಾಟೆಯಾಗಿದ್ದು, ಈ ಗಲಾಟೆಯೇ ಕೊಲೆಗೆ ಕಾರಣ ಎಂದು ದಿನೇಶ್ ಪೊಲೀಸರಿಗೆ ತಿಳಿಸಿದ್ದಾರೆ. ಮೆಸ್ಕಾಂ ಉದ್ಯೋಗಿಯಾಗಿರುವ ದಿನೇಶ್ ತನ್ನ ಪತ್ನಿ ಮಂಜುಳಾ (30) ರವರನ್ನು ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ನಂತರ…

Read More

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…

Read More

Ripponpete | ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ನಿಧನ

ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಘಂಟೆ  ದೇವರಾಜ್ ಗೌಡ(74) ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರಾಗಿದ್ದ ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ರವರು ಬುಧವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಸಹೋದರರು ,ಓರ್ವ ಸಹೋದರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಮೃತರ ಜಮೀನಿನಲ್ಲಿ ನೆರವೇರಿದೆ.

Read More