ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ.  ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ…

Read More

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ – ಕುಣಿದು ಕುಪ್ಪಳಿಸಿದ ಯುವಕ ಯುವತಿಯರು | ರಿಪ್ಪನ್‌ಪೇಟೆ : ಹೋಳಿ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಯುವಕರು|Holi

ಶಿವಮೊಗ್ಗ : ನಿರಂತರ ಹಾಡು, ಹಾಡಿಗೆತಕ್ಕಂತೆ ಸ್ಟೆಪ್ಸು ಹೀಗೆ ಶಿವಮೊಗ್ಗ ಗೋಪಿ ವೃತ್ತದ ಬಳಿ ಹೋಳಿ ಹಬ್ಬವನ್ನ ಭರ್ಜರಿಯಾಗಿ ಆಚರಿಸಲಾಯಿತು. ಈ ಬಾರಿ ವಿನೂತನವಾಗಿ ಹೋಳಿ ಹಬ್ಬವನ್ನ‌ಆಚರಿಸಲಾಗಿದೆ. ಎರಡು ವರ್ಷಗಳಿಂದ ಕೊರೋನ ಹಿನ್ನಲೆಯಲ್ಲಿ ಈ ಹಬ್ಬಗಳು ಕಳೆಗುಂದಿದ್ದವು. ಆದರೆ ಈ ಬಾರಿ ಗೋಪಿ ವೃತ್ತದ ಬಳಿ ಡಿಜೆ ಹಾಡು ಎಂತಹವರನ್ನೂ ಹಬ್ವ ಆಚರಣೆಗೆ ಕೈಬೀಸಿ ಕರೆಯಲಿದೆ.  ಗೀತಾಂತಲೀ…., ಕಾಣದಂತೆ ಮಾಯವಾದನು ನಮ್ಮ ಶಿವ…, ನಮ್ಮೂರ ಜಾತ್ರೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ಹೀಗೆ ನಿರಂತರ ಡಿಜೆ ಹಾಡುಗಳಿಗೆ ಯುವಕ ಯುವತಿಯರು…

Read More

ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ :

ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು,…

Read More

ಹುಂಚ ಗ್ರಾಪಂ ವ್ಯಾಪ್ತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

Power supply will be disrupted on January 13, 2026, from 10 AM to 6 PM in humcha GP areas due to maintenance work at the Konandur 110/11 KV substation. ಹುಂಚ ಗ್ರಾಪಂ ವ್ಯಾಪ್ತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಕೋಣಂದೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ, ದಿನಾಂಕ 13-01-2026 (ಮಂಗಳವಾರ) ರಂದು ಕೋಣಂದೂರು ಶಾಖಾ ವ್ಯಾಪ್ತಿಯ…

Read More

Hombuja | ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು

ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು ಪ್ರತಿಯೋರ್ವರೂ ಭಾರತದ ಸಂವಿಧಾನದ ಪರಿವ್ಯಾಪ್ತಿಯಲ್ಲಿ ರಾಷ್ಟ್ರದ ಭಾವೈಕ್ಯತೆ, ಸಮಗ್ರತೆಯನ್ನು ಗೌರವಯುತವಾಗಿ ಸಂರಕ್ಷಿಸಬೇಕು. ಪ್ರಜಾಪ್ರಭುತ್ವವು ರಾಷ್ಟ್ರದ ಆಡಳಿತ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೇ ಧರ್ಮ ಸಹಿಷ್ಣುತೆ, ಅಹಿಂಸಾತ್ಮಕ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ದಾರಿದೀಪವಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶುಭ ಸಂದೇಶ ನೀಡಿದರು. ದೇಶದ ಸಮಗ್ರತೆ, ಸಶಕ್ತ ಭಾರತೀಯರೆಲ್ಲರ ಆರೋಗ್ಯದಾಯಕ ಸಾಮಾಜಿಕ,…

Read More

ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಟಿ ಆರ್ ಕೃಷ್ಣಪ್ಪರವರಿಂದ ಅರೆ ಬೆತ್ತಲೆ ಪ್ರತಿಭಟನೆ :

ರಿಪ್ಪನ್ ಪೇಟೆ : ಲಾಭದಲ್ಲಿರುವ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಕ್ಕೆ  ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರವರು ಇಂದು ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿರುವುದೇ ರೈತರು ಮತ್ತು ಬಡ ವರ್ಗಕ್ಕೆ ನೆರವಾಗುವುದಕ್ಕಾಗಿ, ಇದೀಗ ಖಾಸಗೀಕರಣ ಮಾಡಿದರೆ ಬಡ ವರ್ಗ ಸಂಕಷ್ಟಕ್ಕೆ ಸಿಗಲಿದೆ. ಆದ್ದರಿಂದ ಯಾವುದೇ ರಾಷ್ಟ್ರೀಕೃತ ಬ್ಯಾಂಕನ್ನು ಖಾಸಗೀಕರಣ ಮಾಡುವುದಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿದರು….

Read More

ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್ ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕಾಳೇಶ್ವರ ಗ್ರಾಮದ ಯುವತಿ ರಕ್ಷಿತಾ ಕೆ ಎಸ್ ಅವರು ಸಿವಿಲ್ ನ್ಯಾಯಧೀಶೆ (civil judge) ಹುದ್ದೆಗೆ ಆಯ್ಕೆಯಾಗುವ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗೆ ಹೊಸ ಆಯಾಮ ನೀಡಿದ್ದಾರೆ. ಅತೀ ಕಿರಿಯ ವಯಸ್ಸಿನಲ್ಲಿ ನ್ಯಾಯಾಂಗ ಸೇವೆಗೆ ಪ್ರವೇಶ ಪಡೆದಿರುವುದು ಅವರ ಶ್ರಮ, ಸಾಧನೆ ಮತ್ತು ನಿಷ್ಠೆಯ ಪ್ರತಿಬಿಂಬವಾಗಿದೆ. ಕಾಳೇಶ್ವರ ಗ್ರಾಮದ ಸತ್ಯನಾರಾಯಣ್ ಹಾಗೂ ನಾಗರತ್ನ ದಂಪತಿಗಳ ಪುತ್ರಿಯಾದ ರಕ್ಷಿತಾ, ಶಿಕ್ಷಣದ ಮೊದಲ ಹಂತದಿಂದಲೇ…

Read More

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ನೌಕರರು ಚೀಟಿ ಹಾಕಲ್ಲ ಎಂದ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ. ಹೊಸನಗರ ನ್ಯಾಯಲಯದ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಚೀಟಿ ಹಾಕಲ್ಲ ಎಂದವನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ಹಿನ್ನಲೆ : ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ಏಜೆಂಟ್…

Read More

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ.!

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ Congress workers staged a massive protest in Shivamogga against alleged NEET irregularities and police action on students. Tension escalated as protesters attempted to lay siege to the BJP office before police intervened. ಶಿವಮೊಗ್ಗ: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳು ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ…

Read More