Headlines

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ಆರ್‌.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು…

Read More

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Ripponpete | ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ರಿಪ್ಪನ್‌ಪೇಟೆ : ಬಣ್ಣ ಬಣ್ಣದ ಮಾತುಗಳನ್ನಾಡಿ ಯುವತಿಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ 24ನೇ ಮೈಲಿಕಲ್ಲಿನ ಪ್ರತಾಪ್ (26) ಬಂಧಿತ ಆರೋಪಿಯಾಗಿದ್ದಾನೆ. ಕೋಡೂರು ಗ್ರಾಪಂ ವ್ಯಾಪ್ತಿಯ ಯುವತಿಯೊಬ್ಬಳ್ಳನ್ನು ಮದುವೆಯಾಗುವುದಗಿ ನಂಬಿಸಿ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿ ಗಂಡು ಮಗುವಿಗೆ ಜನ್ಮ ನೀಡಿದ ಮೇಲೆ ನಾನು ಯಾವುದೇ ಕಾರಣಕ್ಕೂ ಮದುವೆಯಾಗುವುದಿಲ್ಲ…

Read More

ಭ್ರಷ್ಟಾಚಾರದಿಂದ ತುಂಬಿತುಳುಕುತ್ತಿರುವ ರಿಪ್ಪನ್ ಪೇಟೆಯ ನಾಡಕಚೇರಿ! ಗ್ರಾಮಸ್ಥರ ಆಕ್ರೋಶ.

ರಿಪ್ಪನ್ ಪೇಟೆ :ಇಲ್ಲಿನ ನಾಡಕಛೇರಿ ರೈತಸ್ನೇಹಿಯಾಗಿರದೇ ಸುಲಿಗೆಕೋರರ ತಾಣವಾಗಿದೆ ಎಂದು ರಿಪ್ಪನ್ ಪೇಟೆಯ ಗ್ರಾಮಸ್ಥರು ಪಟ್ಟಣದ ನಾಡಕಛೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ಗವಟೂರು ಗ್ರಾಮದ ಸರ್ವೇ ನಂಬರ್ 413 ರ 11ಈ ನಕ್ಷೆ ನಾವಿಕರಣ ಕ್ಕೆ 30000 ಸಾವಿರ ರೂಪಾಯಿಗಳನ್ನು ಲಂಚ ತೆಗೆದುಕೊಂಡ ಸರ್ವೆ ಸುಪ್ರವೈಸರ್ ಅಧಿಕಾರಿ ಮಲ್ಲಿಕಾರ್ಜುನ್ ನವೀಕರಣ ಮಾಡದೇ ಮೋಸ ಮಾಡಿದ್ದಾರೆ ಎಂದು ರೈತ ಈಶ್ವರಪ್ಪ ಆರೋಪಿಸಿದ್ದಾರೆ. ನಾಡಕಛೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿದ ಜೆಡಿಎಸ್ ಮುಖಂಡ ಆರ್ ಎನ್ ಮಂಜುನಾಥ್ ರಿಪ್ಪನ್…

Read More

ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು|robbery

ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ನಗರದ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಒಬ್ಬಂಟಿಯಾಗಿ ಬರುವ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಖತರ್ ನಾಕ್ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಬಸವನ ಗಂಗೂರು ಚಾನೆಲ್ ಮೇಲೆ ಬೊಮ್ಮನ್ ಕಟ್ಟೆಯ ಅನಿಲ್ ಕುಮಾರ್(42), ಕೋಹಳ್ಳಿಯ ಶಿವನಾಯ್ಕ (34), ಆಯನೂರಿನ ಶಿವಕುಮಾರ್ (45) ಮತ್ತು ಸಿರಿಗೆರೆಯ ಖಲೀಂ ಬಂಧಿತ ಆರೋಪಿಗಳು. ಈ ದರೋಡೆ ಸಂಚಿನ ಬಗ್ಗೆ ಮಾಹಿತಿ ತಿಳಿದ ವಿನೋಬನಗರ ಪಿಎಸ್ಐ ಸಾಗರ್ಕರ್ ನೇತೃತ್ವದಲ್ಲಿ ಪೊಲೀಸರ ತಂಡ…

Read More

ಸಿನಿಮೀಯ ರಿತಿಯಲ್ಲಿ ದನಗಳ್ಳರನ್ನು ಮಟ್ಟ ಹಾಕಿದ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ : ರಿಪ್ಪನ್ ಪೇಟೆ ಪೊಲೀಸರು ಬದುಕುಳಿದಿದ್ದೆ ಹೆಚ್ಚು

ಹೊಸನಗರ :  ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ.  ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ದನಕಳ್ಳರು ಮಾರಕಾಸ್ತ್ರಗಳಿಂದ ಬೆದರಿಸಿ ವಾಹನ ಚಲಾಯಿಸಿದ್ದಾರೆ.ಕೂಡಲೇ ಗ್ರಾಮಸ್ಥರು ತಹಸಿಲ್ದಾರ್ ವಿ.ಎಸ್. ರಾಜೀವ್‌ ಮತ್ತು ಸಿಬ್ಬಂದಿಗಳ ತಂಡಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತರಾದ ರಾಜೀವ್ ದನಗಳ್ಳರ ವಾಹನ ಹೊಸನಗರದಿಂದ ರಿಪ್ಪನ್ ಪೇಟೆ…

Read More

ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್

ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್ ಬಟ್ಟೆಮಲ್ಲಪ್ಪ : ಸೇವೆ ಮತ್ತು ಅಹಿಂಸೆ ತತ್ವಗಳು ಜಗತ್ತಿಗೆ ಗಾಂಧೀಜಿ ನೀಡಿದ ಸಾರ್ವಕಾಲಿಕ ಸತ್ಯಗಳು ಎಂದು ಹರಿದ್ರಾವತಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಕೆ. ಆರ್ ಅಭಿಪ್ರಾಯಪಟ್ಟರು. ಇಂದು ಮಹಾತ್ಮ ಗಾಂಧೀ ಮತ್ತು ಶಾಸ್ತ್ರೀ ಜಿಯವರ ಜಯಂತಿ ಅಂಗವಾಗಿ ಬಟ್ಟೆಮಲ್ಲಪ್ಪ ಸರ್ಕಲನಲ್ಲಿ ಶ್ರೀ ವ್ಯಾಸ ಮಹರ್ಷಿ ಗುರುಕುಲ ಹಾಗೂ ಚೆನ್ನಮ್ಮಾಜಿ ಪ್ರೌಢ ಶಾಲೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಶ್ರಮದಿನವನ್ನು ಉದ್ಘಾಟಿಸಿ ಅವರು ಮಾತನಾಡಿ ಗಾಂಧೀಜಿ ಅವರ…

Read More

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!? ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಡೆದಿದ್ದೇನು..!!? ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ…

Read More

ಅಡಿಕೆ ಗೊನೆ ಕೀಳುವಾಗ ವಿದ್ಯುತ್ ಶಾಕ್‌ — ಕಾರ್ಮಿಕನ ದುರ್ಮರಣ

ಅಡಿಕೆ ಗೊನೆ ಕೀಳುವಾಗ ವಿದ್ಯುತ್ ಶಾಕ್‌ — ಕಾರ್ಮಿಕನ ದುರ್ಮರಣ ತೀರ್ಥಹಳ್ಳಿ: ತಾಲೂಕಿನ ಬಸವಾನಿ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಅಡಿಕೆ ಗೊನೆ ಕೀಳುವಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಶನಿವಾರ ಸಂಜೆ ನಡೆದಿದೆ. ಮೃತನನ್ನು ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಎಂದು ಗುರುತಿಸಲಾಗಿದೆ. ಸತೀಶ್ ಹಲವು ವರ್ಷಗಳಿಂದ ಈ ಭಾಗದಲ್ಲಿ ಗೊನೆಗಾರನಾಗಿ ಕೆಲಸ ಮಾಡುತ್ತಿದ್ದು, ಲಕ್ಷ್ಮೀಪುರದ ರೈತರಿಬ್ಬರ ಅಡಿಕೆ ತೋಟದಲ್ಲಿ ಗೊನೆ ಕೀಳುವ ವೇಳೆ ಆತನ ಕೈಯಲ್ಲಿ ಇದ್ದ ದೋಟಿ…

Read More

ಹಿರಿಯ ಸಾಹಿತಿ,ಕನ್ನಡಪರ ಹೋರಾಟಗಾರ ಚಂಪಾ ನಿಧನ :

ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಪ್ರೊ.ಚಂದ್ರಶೇಖರ್ ಪಾಟೀಲ್ (ಚಂಪಾ) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.  ಅವರಿಗೆ 82 ವರ್ಷ ವಯಸ್ಸಾಗಿತ್ತು.ಅನಾರೋಗ್ಯದಿಂದ ಬಳಲುತ್ತಿದ್ದ ಚಂಪಾ ಅವರು ಇಂದು ಬೆಳಗ್ಗೆ ನಗರದ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು , ಒಬ್ಬ ಪುತ್ರ, ಒಬ್ಬರು ಪುತ್ರಿ ಸಹಿತ ಅಪಾರ ಬಂಧುಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರಾಗಿದ್ದ…

Read More

ತೀರ್ಥಹಳ್ಳಿ: ನಾಡಿಗಾಗಿ ತ್ಯಾಗ ಮಾಡಿದ ಶರಾವತಿ ಸಂತ್ರಸ್ತರ ರೈತರ ಬದುಕು ರೂಪಿಸಲು ಗೃಹ ಸಚಿವರಿಗೆ ಮನವಿ

ತೀರ್ಥಹಳ್ಳಿ: ತಾಲೂಕಿನಲ್ಲಿ ಪುನರ್ವಸತಿ ಪಡೆದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಬದುಕುವ ಹಕ್ಕನ್ನು ಪುನಶ್ಚೇತನಗೊಳಿಸಲು ವಾಸದ ಮನೆಗಳಿಗೆ ಹಾಗೂ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವ ಕಾನೂನು ಪ್ರಕ್ರಿಯೆಯನ್ನು ಚುರುಕುಗೊಳಿಸಿ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಹಣಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರೆನಲ್ಲಿ, ಕರಕುಚ್ಚಿ, ಸಂಕ್ಲಾಪುರ, ಕೊಂಬಿನ ಕೈ ಮತ್ತು ದೆಂಬ್ಲಾಪುರ, ಕೋಣಂದೂರಿನ ಗ್ರಾಮಸ್ಥರು ಮತ್ತು ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ರೈತರು ಸೋಮವಾರ ಮನವಿ ನೀಡಿದರು.  ಕಳೆದ ಸುಮಾರು ಎಪ್ಪತ್ತು ವರ್ಷಗಳಿಂದ ಶರಾವತಿ ವಿದ್ಯುತ್ ಯೋಜನೆ…

Read More