ರಿಪ್ಪನ್ಪೇಟೆ : ಚಲನಚಿತ್ರ ನಟ ದರ್ಶನ್ ಭೇಟಿಗಾಗಿ ಪರಿತಪಿಸಿ ಖಿನ್ನತೆಗೊಳಗಾದ ಮತ್ತಿಕೊಪ್ಪದ ಯುವಕ ಸುದೀಪ್|DBOSS
ರಿಪ್ಪನ್ಪೇಟೆ;-ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾದ ಅಭಿಮಾನಿ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕ ಸುದೀಪ್. ಚಿತ್ರ ನಟ ದರ್ಶನರವರ ಸಾರಥಿ, ಅರ್ಜುನ ಐಪಿಎಸ್,ನವಗ್ರಹ, ಸ್ವಾಮಿ, ಹೀಗೆ ಅವರು ನಟಿಸಿರುವ ಹಲವು ಚಿತ್ರಗಳನ್ನು ನೋಡಿ ಅಕರ್ಷಿತನಾದ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತ್ತಿಕೊಪ್ಪ ವಾಸಿ ಬಡಕೂಲಿ ಕಾರ್ಮಿಕ ಹಿರಿಯಣ್ಣ ಮತ್ತು ತಾರಾ ಎಂಬುವರ ದ್ವಿತೀಯ ಪುತ್ರ ಇಪ್ಪತ್ನಾಲ್ಕು ವರ್ಷದ ಸುದೀಪ್ ಚಿತ್ರನಟ ದರ್ಶನ್ ದರ್ಶನಕ್ಕಾಗಿ ಹಾತೊರೆಯುತಿದ್ದಾನೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ…