Headlines

ರಾಷ್ಟ್ರಕವಿ ಕುವೆಂಪುರವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ನನ್ನು ವಜಾಗೊಳಿಸಿ ಪ್ರಕರಣ ದಾಖಲಿಸುವಂತೆ ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳಿಂದ ಪ್ರತಿಭಟನೆ

ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸುವ ರೀತಿಯಲ್ಲಿ ಪಠ್ಯಪುಸ್ತಕವನ್ನು ರಚಿಸಿ ನಾಡ ಕವಿಯನ್ನು ಅವಮಾನಿಸುತ್ತಿರುವ ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ರೋಹಿತ್ ಚಕ್ರತೀರ್ಥರವರನ್ನು ವಜಾ ಮಾಡುವುದರ ಜೊತೆಗೆ ದೇಶ ದ್ರೋಹಿ ಕೇಸು ಹಾಕಿ ಜೈಲಿಗೆ ಕಳುಹಿಸಬೇಕೆಂದು ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಕಾಲೇಜಿನ ಪ್ರಾಂಶುಪಾಲರಾದ ಸೊನಲೆ ಶ್ರೀನಿವಾಸ್‌, ರೋಹಿತ್ ಚಕ್ರತೀರ್ಥನು ಅಪ್ರಭುದ್ಧ ಹಾಗೂ ನಾಡಪ್ರಜ್ಞೆ ಇಲ್ಲದ ವ್ಯಕ್ತಿಯಾಗಿದ್ದು ಈತನ ಮಾತು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ|dasara

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ…

Read More

ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest

ಹೊಸನಗರ :  ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…

Read More

RIPPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ

RIPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ ಗಮನಿಸುತಿದ್ದ ಸಾರ್ವಜನಿಕರು ಪೊಲೀಸಪ್ಪನ ಪರಿಯನ್ನು ಕಂಡು ಶಿಸ್ತಿನ ಪೊಲೀಸ್ ಇಲಾಖೆಯಲ್ಲಿ ಇಂತಹವರೂ ಇದ್ದಾರಾ?ಎನ್ನುತ್ತಲೇ ಮುಂದೆ ಸಾಗುತಿದ್ದರು ಕಳೆದ ಕೆಲವು ತಿಂಗಳ ಹಿಂದೆ ಪಟ್ಟಣದ ಪೊಲೀಸ್ ಠಾಣೆಗೆ ನಿಯುಕ್ತಿಗೊಂಡ ಈ ಪೇದೆ ಅಂದಿನಿಂದಲೂ ಪಾನಮತ್ತನಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದು ಕೆಲವೊಮ್ಮೆ ಸಾರ್ವಜನಿಕ ರೊಂದಿಗೆ ರಿಪ್ಪನ್ ಪೇಟೆ: ಕರ್ತವ್ಯದಲ್ಲಿರುವಾಗಲೇ ಪಾನಮತ್ತ ನಾಗಿರುವ ಪಟ್ಟಣದ ಪೊಲೀಸ್ ಪೇದೆಯೋರ್ವರು ಸಾರ್ವಜನಿಕ ರಸ್ತೆಯ ಪಕ್ಕದಲ್ಲಿಯೇ ಮಲಗಿ ಅಪಹಾಸ್ಯಕ್ಕೀಡಾಗಿರುವ ಘಟನೆ ಸೋಮವಾರ ನಡೆದಿದೆ. ಪೊಲೀಸ್ ಠಾಣೆಯ ಪಕ್ಕದ ರಸ್ತೆಯ…

Read More

ಎರಡು ದಿನಗಳಿಂದ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಕೆರೆಯಲ್ಲಿ ಶವವಾಗಿ ಪತ್ತೆ|death

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಇಂದು ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮನೆಯ ಬಳಿ ಆಟವಾಡುತಿದ್ದ ಮಗು ಕಾಣೆಯಾಗಿತ್ತು,ಎಲ್ಲಾ ಕಡೆ ವಿಚಾರಿಸಿ ಕೊನೆಗೆ ಪೊಲೀಸ್ ಠಾಣೆಯಲ್ಲಿ ಅವರ ತಂದೆ ದೂರು ಸಲ್ಲಿಸಿದ್ದರು. ಇಂದು ಮಗುವಿನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ತೇಲಿ ಬಂದಿದೆ. ರಾಗಿಗುಡ್ಡದ 7 ನೇ ತಿರುವಿನಲ್ಲಿ ಮಹ್ಮದ್ ಸೂಫಿಯನ್ ಖುರೇಷಿ ಎಂಬುವರು ತಮ್ಮ ಮೊದಲನೇ ಮಗು ಮೊಹ್ಮದ್ ಮನ್ನನ್…

Read More

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ .. ಜಗಳ ವಿಕೋಪಕ್ಕೆ…

Read More

ರಿಪ್ಪನ್ ಪೇಟೆ: ಪ್ರಬುದ್ದ ಸ್ವಸಹಾಯ ಸಂಘದ ಮಹಿಳೆಯರಿಗೆ ಗಾದಿ ವಿನ್ಯಾಸ ತರಬೇತಿ ಕಾರ್ಯಗಾರ

ರಿಪ್ಪನ್‌ಪೇಟೆ: ನಬಾರ್ಡ್ ಮತ್ತು ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಶಿವಮೊಗ್ಗ ಇವರ ಸಂಯುಕ್ತ ಅಶ್ರಯದಲ್ಲಿ ಕೆಂಚನಾಲ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಬುದ್ಧ ಸ್ವಸಹಾಯ ಸಂಘದ ಮಹಿಳೆಯರಿಗಾಗಿ ಗಾದಿ ವಿನ್ಯಾಸ ಕುರಿತಾದ 15 ದಿನಗಳ ತರಬೇತಿ ಕಾರ್ಯಗಾರ ನಡೆಯಿತು. ಈ ತರಬೇತಿ ಕಾರ್ಯಗಾರದಲ್ಲಿ ಪ್ರಬುದ್ದ ಸ್ವಸಹಾಯ ಸಂಘದ 35 ಮಹಿಳೆಯರಿಗೆ 15 ದಿನಗಳ ಕಾಲ ಗಾದಿ ವಿನ್ಯಾಸದ ಕುರಿತು ತರಬೇತಿ ನೀಡಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಶಿವಮೊಗ್ಗ ನಬಾರ್ಡ್ ಮುಖ್ಯಸ್ಥರಾದ ಬಿ ರವಿ ಯವರು ಗ್ರಾಮೀಣ ಪ್ರದೇಶದ…

Read More

ರಿಪ್ಪನ್‌ಪೇಟೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ, ರಸ್ತೆಗಳು ಜಲಾವೃತ

Heavy rain with hailstones lashed Ripponpet, causing waterlogging on roads and traffic disruption. Lightning struck a coconut tree in Sriramanagara, triggering a brief fire, while residents enjoyed the rare hailstorm. ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಇಂದು ಸಂಜೆ ಆಕಸ್ಮಿಕವಾಗಿ ಆಲಿಕಲ್ಲು ಸಹಿತ ಭಾರೀ ಗಾಳಿ ಮಳೆಯಾಗಿದ್ದು, ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು. ಹಲವು ದಿನಗಳಿಂದ ಉರಿಯುತ್ತಿದ್ದ ಬಿಸಿಲಿನಿಂದ ಬೇಸತ್ತುಕೊಂಡಿದ್ದ ಜನತೆಗೆ ಮಳೆ ತಂಪು ನೀಡಿದರೂ, ಮಳೆಯಿಂದ ಕೆಲ ಪ್ರದೇಶಗಳಲ್ಲಿ…

Read More

ಬೇಳೂರು ಗೋಪಾಲಕೃಷ್ಣ ಒಬ್ಬ ಶೋಕಿಲಾಲ ರಾಜಕಾರಣಿ:: ವೀರೇಶ್ ಆಲುವಳ್ಳಿ

ಹೊಸನಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಒಬ್ಬ ಶೋಕಿಲಾಲ ರಾಜಕಾರಣಿ ಅವರಿಗೆ ಕಿಂಚಿತ್ತು ಸಾಮಾಜಿಕ ಬದ್ದತೆ ಇಲ್ಲ ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರು ವಾಗ್ದಾಳಿ ನಡೆಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿ, ಮಾಜಿ ಶಾಸಕರು ಸುತ್ತಾ ಗ್ರಾಮದಲ್ಲಿ  ಮರಳು ಮಾಫ಼ಿಯ ನಡೆಯುತ್ತಿದೆ ಎಂದು ತಮ್ಮ ಹಾಗೂ ಸುರೇಶ್ ಸ್ವಾಮಿರಾವ್ ವಿರುದ್ದ ಗಂಭೀರ ಆರೋಪ ಹೊರಿಸಿದಲ್ಲದೇ ಇದರ ಹಿಂದೆ ಶಾಸಕರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ ಇದು ಸತ್ಯಕ್ಕೆ ದೂರವಾಗಿದ್ದು…

Read More

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್ ಹೊಸನಗರ: ಸುಮಾರು 2012ರಿಂದ 2022ರವರೆವಿಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ತಾಪಕ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ಹಣ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ನನ್ನ ಆಡಳಿತಾವಧಿಯಲ್ಲಿ ಯಾವುದೇ ಪಕ್ಷಪಾತ ಮಾಡದೇ ಎಲ್ಲ ಪಕ್ಷದವರನ್ನು ಎಲ್ಲ ಜಾತಿಯವರನ್ನು ಒಟ್ಟುಗೂಡಿಸಿಕೊಂಡು ದೇವಸ್ಥಾನದ ಏಳಿಗೆಗಾಗಿ  ಕೆಲಸ ಮಾಡಿದ್ದೇನೆ ಎಂದು ಜೇನುಕಲ್ಲಮ್ಮ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ…

Read More