ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ ಹೊಸನಗರ ತಾಲೂಕಿನ ನಗರ ಮೂಲದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟಿ ಗ್ರಾಮದಲ್ಲಿ ಶಿಕ್ಷಕಿಯಾಗಿದ್ದ ಅಶ್ವಿನಿ ಕೆ.ಆರ್ ಎಂಬುವರು ಒಂದುವರೆ ವರ್ಷದ ಹಿಂದೆ  ಪ್ರಕಾಶ್ ಎಂಬುವರ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ನಗರದ ಅಮೃತಾನಂದ ಮಯಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.ಇವರು ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ…

Read More

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (‌ತನ್ವಿ ಮೊಬೈಲ್ ವರ್ಲ್ಡ್)‌ ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ…

Read More

ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು

ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು ಕರ್ನಾಟಕದಲ್ಲಿ ಸುಗ್ರೀವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್​​ (Micro Finance) ಕಿರುಕುಳ ನಿಲ್ಲುತ್ತಿಲ್ಲ. ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಫೈನಾನ್ಸ್ ಸಿಬ್ಬಂದಿ ವಿರುದ್ಧ ಸಾಲ (loan) ಮಾಡಿದ್ದ ಸಂಪವ್ವ ತಳಗಟ್ಟಿ ದೂರು ನೀಡಿದ್ದು, ರಟ್ಟಿಹಳ್ಳಿ ಠಾಣೆಯಲ್ಲಿ ಕೇಸ್​​ ದಾಖಲಾಗಿದೆ….

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಈ ಸುಳ್ಳು ಜಾಹಿರಾತನ್ನು ನಂಬಿ ಅರ್ಜಿ ಸಲ್ಲಿಸಬೇಡಿ|FAKE

 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಓಡಾಡುತ್ತಿದೆ. ಇದನ್ನು ನಂಬಿ ಯಾರಾದರೂ ಅರ್ಜಿ ಸಲ್ಲಿಸಿದ್ದರೆ, ಸಲ್ಲಿಸಬೇಕು ಎಂದಿದ್ದರೆ ಹುಷಾರಾಗಿರಿ. ಏಕೆಂದರೆ ಇದು ನಕಲಿ ಪ್ರಕಟಣೆ ಎಂಬ ಸಂಗತಿ ಗೊತ್ತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಏರ್ ಹೋಸ್ಟೆಸ್, ಬಿಸಿನೆಸ್ ಡೆವಲೆಪ್‍ಮೆಂಟ್ ಮ್ಯಾನೇಜರ್, ಏರ್‌ಲೈನ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ ಗಾರ್ಡ್, ಹೆಲ್ಪರ್ಸ್, ಕ್ಲೀನರ್ಸ್, ಟೀಂ ಮೆಂಬರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ….

Read More

ಪ್ರತಿಭಾ ಕಾರಂಜಿಯಲ್ಲಿ ಮನಸೆಳೆದ ಬೇಡರ ಕಣ್ಣಪ್ಪ ಪಾತ್ರ|nagara news

ಹೊಸನಗರ : ನಗರ ಹೋಬಳಿ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತ್ತು. ಕಾರ್ಯಕ್ರಮದಲ್ಲಿ ನಗರ ಕ್ಲಸ್ಟರ್ ವಿಭಾಗದ ವಿದ್ಯಾರ್ಥಿಗಳು ಹಲವು ರೀತಿಯಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.ಈ ಸಂಧರ್ಭದಲ್ಲಿ ನಗರ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಅನೀಶ್ವ ಆರ್ ಪ್ರದರ್ಶನ ಮಾಡಿರುವ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರಗು ಹೆಚ್ಚಿಸಿತ್ತು. ಉತ್ತಮ ತರಬೇತಿ ನೀಡಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ಕಾರಣೀಕರ್ತರಾದ ಶಿಕ್ಷಕರು,ಶಾಲಾಭಿವೃದ್ದಿ ಸಮಿತಿಗೆ…

Read More

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್  ಅಪಘಾತವಾಗಿದ್ದು ಇಂದು ಬೆಳಿಗ್ಗೆ…

Read More

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ|konanduru shri

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ ರಿಪ್ಪನ್‌ಪೇಟೆ;-ಸಮೀಪದ ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದ ಶ್ರೀ ಸಕ್ರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸಕ್ರಿ ಸಿದ್ದೇಶ್ವರ ಕರ್ತೃ ಗದ್ದುಗೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಧ್ಬಕ್ತರ ಶ್ರಯೋಭಿವೃದ್ದಿಗಾಗಿ ಅಗಸ್ಟ್ 5 ರಿಂದ 13 ರವರೆಗೆ ~ಏಕಪಾದ ಶಿವಪೂಜಾ ಮೌನ ಶಿವಜಪಾನುಷ್ಠಾನ ಧಾರ್ಮಿಕ ಕೈಂಕರ್ಯವನ್ನು  ಕೈಗೊಂಡಿದ್ದಾರೆ. ಏಕಪಾದ ಶಿವಜಪಾನುಷ್ಠಾನ ಮಂಗಲ ಸಮಾರಂಭದಲ್ಲಿ ತರೀಕರೆ ನಗರ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಜಗದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರು ಸಕ್ರಿ…

Read More

ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ | ಚುನಾವಣೆಯಲ್ಲಿ ಲೋಪ ಆರೋಪ – ದೂರು

District Okkaligar Sangh Director Election Result Announced | Allegation of malpractice in election – Complaint ಶಿವಮೊಗ್ಗ ಒಕ್ಕಲಿಗ ಸಂಘದ ಜಿಲ್ಲಾ ಸಂಘದ 21 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು 20 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಲೋಪ ನಡೆದಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಲೋಪ ನಡೆದಿದೆ ಕೂಡಲೇ ಫಲಿತಾಂಶ ತಡೆ ಹಿಡಿದು ಮರುಎಣಿಕೆ ನಡೆಸಬೇಕು ಎಂದು ಒತ್ತಾಯಿಸಿ ಒಕ್ಕಲಿಗ ಸಂಘದ…

Read More

ಸಾಗರ : ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಚರಣೆ , 150 ಲೀ ಬೆಲ್ಲದ ಕೊಳೆ ವಶ

ಸಾಗರ : ಅಕ್ರಮವಾಗಿ ಕಳ್ಳ ಭಟ್ಟಿ ಸಾರಾಯಿ ತಯಾರಿಕೆಗೆ ಬಳಸುವ ಬೆಲ್ಲ ಕೊಳೆಯನ್ನು ಸಂಗ್ರಹಿಸಿಟ್ಟಿದ್ದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಸಾಗರ ತಾಲೂಕಿನ ಸುಳ್ಳೂರು ಗ್ರಾಮದಲ್ಲಿ ನಡೆದಿದೆ. ಈ ವೇಳೆ ಹೊಲದಲ್ಲಿ ಸಂಗ್ರಹಿಸಿದ್ದ 150 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸುಳ್ಳೂರು ಗ್ರಾಮದ ಕಾಳಿ ಕಟ್ಟೆ ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಕೆಗೆ ಸಂಗ್ರಹಿಸಿದ್ದ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಲಕ್ಷಣ ಬಿನ್ ಬಸಪ್ಪ…

Read More

ಬೈಕ್ ಅಪಘಾತದಲ್ಲಿ ಯುವಕ ಸಾವು

ಬೈಕ್ ಅಪಘಾತದಲ್ಲಿ ಯುವಕ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ ತಾಲ್ಲೂಕು ಸಾಗರ ಟೌನ್‌ ಗಾಂಧಿನಗರ ನಿವಾಸಿ ಸಮೀರ್‌ ಎಂಬುವವರು ನಿನ್ನೆ ದಿನ ಅಣಲೇಕೊಪ್ಪದಲ್ಲಿರುವ ಅವರ ಅಕ್ಕನ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಮೀರ್‌ ಗೆ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಸಮೀಪ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣದ ಆಂಬುಲೆನ್ಸ್‌ ಮೂಲಕ ಸಮೀರ್‌ರವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ…

Read More