Headlines

ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಆಗ್ರಹ

Suspicious death of a leopard in Shikaripura after attacking a farmer raises poisoning concerns; forest officials suspect starvation while experts demand toxicology investigation. ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ತಡಸ ಗ್ರಾಮದ ನಿವಾಸಿ ರೈತ ಮುತ್ತಣ್ಣ ಸೇರಿದಂತೆ ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ ಇಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಭಾನುವಾರ ರೈತನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದ ಇದೇ ಚಿರತೆ, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ…

Read More

ಸಾಗರದ ಬೆಥನಿ ಕಾನ್ವೆಂಟ್ ನಲ್ಲಿ ರಕ್ಷಾ ಬಂಧನ ಆಚರಣೆ ವಿವಾದ – ಪೊಲೀಸರ ಮಧ್ಯಸ್ಥಿಕೆಯಿಂದ ಅಂತ್ಯ|sagar news

ಸಾಗರ : ಇಲ್ಲಿನ ಮಂಕಳಲೆ ಸಂತ ಜೊಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ರಕ್ಷಾಬಂಧನ ಆಚರಣೆಗೆ ಸಂಬಂಧಪಟ್ಟಂತೆ ಮುಖ್ಯ ಶಿಕ್ಷಕರು ಮತ್ತು ಪೋಷಕರ ನಡುವೆ ವಾಗ್ವಾದ ನಡೆಯಿತು. ಬುಧವಾರ ರಕ್ಷಾಬಂಧನ ಹಿನ್ನೆಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ವಿದ್ಯಾಥಿಯೊಬ್ಬನಿಗೆ ರಾಖಿ ಕಟ್ಟಿದ್ದಾಳೆ. ಎಲ್ಲರ ಎದುರಿಗೆ ರಾಖಿ ಕಟ್ಟಿದ್ದರಿಂದ ಬಾಲಕ ಮಾನಸಿಕವಾಗಿ ಬೇಸರಗೊಂಡಿದ್ದಾನೆ. ಬಾಲಕನಿಗೆ ರಾಖಿ ಕಟ್ಟಿದಾಗ ಉಳಿದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದರು. ಇದರಿಂದ ನೊಂದ ವಿದ್ಯಾರ್ಥಿ ಬಾತ್‌ರೂಮ್‌ಗೆ ಹೋಗಿ ಬಾಗಿಲು…

Read More

ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು, ಖಾತೆಗಳ ವಿವರ:

ಬೆಂಗಳೂರು, ಜುಲೈ 08; ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆ ಮಾಡಿದ್ದಾರೆ. ಹಲವು ಸಚಿವರನ್ನು ಕೈ ಬಿಟ್ಟಿದ್ದು 43 ಸಚಿವರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಸಂಪುಟದ ಸಚಿವರ ಒಟ್ಟು ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಕರ್ನಾಟಕದ ನಾಲ್ವರು ಪ್ರಧಾನಿ ಮೋದಿ ಸಂಪುಟವನ್ನು ಸೇರಿದ್ದಾರೆ. ಬುಧವಾರ ಸಂಜೆ ಪ್ರಮಾಣ ವಚನ ಸಮಾರಂಭ ನಡೆದಿದೆ, ಖಾತೆಗಳ ಹಂಚಿಕೆಯೂ ರಾತ್ರಿ ಮುಗಿದಿದೆ. ಹೊಸದಾಗ ಸೇರ್ಪಡೆಗೊಂಡ ಎಲ್ಲರಿಗೂ ರಾಜ್ಯ ಸಚಿವರಾಗಿದ್ದಾರೆ. ಮೋದಿ ಸರ್ಕಾರ್ 2.0: ಯಾರಿಗೆ ಯಾವ ಖಾತೆ? ಮೋದಿ ಸರ್ಕಾರ್ 2.0: ಯಾರಿಗೆ ಯಾವ…

Read More

ಅಕ್ರಮವಾಗಿ ಗೋ ಸಾಗಾಟಕ್ಕೆ ಯತ್ನ – ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು | Crime News

ಅಕ್ರಮವಾಗಿ ಗೋ ಸಾಗಾಟಕ್ಕೆ ಯತ್ನ – ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು | Crime News ತೀರ್ಥಹಳ್ಳಿ : ತಾಲೂಕಿನಾದ್ಯಂತ ಗೋಗಳ್ಳರ ಅಟ್ಟಹಾಸ ಮೀತಿ ಮೀರುತ್ತಿದ್ದು ಇತ್ತೀಚಿಗೆ ಸೀಬಿನಕೆರೆಯಲ್ಲಿರುವ ನ್ಯಾಯಾಲಯದ ಆವರಣದಲ್ಲಿ ಮಲಗಿದ್ದ ಹಸುಗಳನ್ನು ಐಷಾರಾಮಿ ಕಾರಿನಲ್ಲಿ ರಾತ್ರೋ ರಾತ್ರಿ ಕದ್ದೋಯ್ದ ಘಟನೆ  ನಡೆದು ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಒಳಗಾಗಿತ್ತು. ಈ ವಿಷಯ ಮಾಸುವ ಮುನ್ನವೇ ಹೆದ್ದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿಯಲ್ಲಿ ಬುಧವಾರ ಬೆಳಗಿನ ಜಾವ ಹಸುಗಳನ್ನು…

Read More

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…

Read More

ಪರೀಕ್ಷಾ ಶುಲ್ಕ ಕಡಿತಗೊಳಿಸುವಂತೆ ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ :

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪದವಿಯ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪರೀಕ್ಷ ಶುಲ್ಕ ಕಟ್ಟಲು ಸೂಚಿಸಿರುವ ಹಿನ್ನೆಲೆಯಲ್ಲಿ ಪರೀಕ್ಷ ವಿಭಾಗದ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಪ್ರತಿಭಟನೆಗೆ ಇಳಿದಿದ್ದಾರೆ. ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಹಿಂದಿನ ಸೆಮಿಸ್ಟರ್ ನಲ್ಲಿ ಸಂಪೂರ್ಣ ಪರೀಕ್ಷಾ ಶುಲ್ಕ ಪಾವತಿಸಿದ್ದು ಕೋವಿಡ್  ಕಾರಣ ಪರೀಕ್ಷೆ ನಡೆದಿರುವುದಿಲ್ಲ, ಕೇವಲ ಅಂಕ ಪಟ್ಟಿಯನ್ನು ಮಾತ್ರ ನಿಂತಿರುತ್ತಾರೆ ಈ ಕಾರಣದಿಂದ ಈ ಬಾರಿ ಪರೀಕ್ಷಾ ಶುಲ್ಕದ ಬಾಕಿಯನ್ನು ಕಳೆದ ಬಾರಿ ಕಟ್ಟಿರುವ ಶುಲ್ಕಕ್ಕೆ ಜಮಾ ಮಾಡಿಕೊಂಡು ವಿದ್ಯಾರ್ಥಿಗಳ…

Read More

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!ಪೊಲೀಸರು ರಣರೋಚಕ ಕೇಸ್ ಪತ್ತೆಹಚ್ಚಿದ್ದು ಹೇಗೆ!? ತೀರ್ಥಹಳ್ಳಿ : ಅವರಿಬ್ಬರು ಪರಸ್ಪರ ಪರಿಚಯಸ್ಥರು ಮಾತ್ರವಲ್ಲದೆ ಸಂಬಂಧಿಕರು ಕೂಡ ಆಗಿದ್ದರು. ಅವರ ನಡುವೆ ಸಹಜವಾದ ಸಲಿಗೆ ಕೂಡ ಇತ್ತು. ಇತ್ತೀಚಿಗೆ ನಡೆದ ಕೆಲವು ಘಟನೆಗಳು ಅವರಿಬ್ಬರ ನಡುವೆ ಕಂದಕವನ್ನು ಸೃಷ್ಟಿ ಮಾಡಿದ್ದಲ್ಲದೆ ಈ ಕಂದಕವೇ ಇದೀಗ ಒಬ್ಬರ ಜೀವ ತೆಗೆಯುವಂತೆ ಮಾಡಿದೆ. ಇನ್ನು ಪೊಲೀಸರ ಅತಿಥಿ ಆಗಿರುವ ಆತ ಸಾಮಾನ್ಯ ಆಸಾಮಿಯನಲ್ಲ, ಕೊಲೆ…

Read More

Hombuja | ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು

ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು ಪ್ರತಿಯೋರ್ವರೂ ಭಾರತದ ಸಂವಿಧಾನದ ಪರಿವ್ಯಾಪ್ತಿಯಲ್ಲಿ ರಾಷ್ಟ್ರದ ಭಾವೈಕ್ಯತೆ, ಸಮಗ್ರತೆಯನ್ನು ಗೌರವಯುತವಾಗಿ ಸಂರಕ್ಷಿಸಬೇಕು. ಪ್ರಜಾಪ್ರಭುತ್ವವು ರಾಷ್ಟ್ರದ ಆಡಳಿತ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೇ ಧರ್ಮ ಸಹಿಷ್ಣುತೆ, ಅಹಿಂಸಾತ್ಮಕ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ದಾರಿದೀಪವಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶುಭ ಸಂದೇಶ ನೀಡಿದರು. ದೇಶದ ಸಮಗ್ರತೆ, ಸಶಕ್ತ ಭಾರತೀಯರೆಲ್ಲರ ಆರೋಗ್ಯದಾಯಕ ಸಾಮಾಜಿಕ,…

Read More

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ 

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More