Headlines

ನಾಳೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ : ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ…

Read More

ಅತಿವೃಷ್ಟಿ ಮಳೆಗೆ ಸಾಗರ ತಾಲ್ಲೂಕಿನಲ್ಲಿ 50 ಕೋಟಿಗೂ ಅಧಿಕ ನಷ್ಟ: ಮಾಜಿ ಜಿಪಂ ಸದಸ್ಯೆ ಅನಿತಾ ಕುಮಾರಿ

ಆನಂದಪುರ: ತಾಲ್ಲೂಕಿನಲ್ಲಿ ಕಳೆದ ವಾರದಿಂದ ಸುರಿದ ಮಳೆಗೆ ಇದುವರೆಗೂ 50 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾಕುಮಾರಿ ಹೇಳಿದ್ದಾರೆ. ಆನಂದಪುರ ಸಮೀಪದ ಹೊಸೂರು ಗ್ರಾಮಪಂಚಾಯತಿ  ವ್ಯಾಪ್ತಿಯಲ್ಲಿ ಅತಿವೃಷ್ಟಿ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ ಸಾಗರ ತಾಲ್ಲೂಕಿನಲ್ಲಿ ಇದುವರೆಗೂ ಸುರಿದ ಮಳೆಗೆ ಐವತ್ತು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ    ಭತ್ತ ನಾಟಿ ಮಾಡಿ 500 ಹೆಕ್ಟೇರ್ ಬೆಳೆ ನಾಶವಾಗಿದೆ    ಶುಂಠಿ ಹಾಗೂ ಜೋಳ ಕೊಳೆಯುವ ಹಂತಕ್ಕೆ ಬಂದಿದೆ ಇದರಿಂದ…

Read More

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಯನ್ನು ಬಂಧಿಸಿದ ಪೊಲೀಸ್

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನ ಆರೋಪಿಯನ್ನು ಬಂಧಿಸಿದ ಪೊಲೀಸ್ ತೀರ್ಥಹಳ್ಳಿ : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ಮೂಡಿದೆ. ಅಕ್ರಮ ಕಲ್ಲು ಗಣಿಗಾರಿಕೆ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು ಶಿವಮೊಗ್ಗ : ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಪ್ರವಾಸಿ ಮಂದಿರದ ವೃತ್ತದ ಬಳಿಯ ಈಡಿಗರ ಭವನ ರಸ್ತೆಯ ತಿರುವಿನಲ್ಲಿ ಅಪಘಾತ ನಡೆದಿದೆ. ಘಟನೆಯಲ್ಲಿ ಸೊರಬ ತಾಲೂಕು ಬೆಣ್ಣೆಗೆರೆ ನಿವಾಸಿ ರೋಹಿತ್ (26) ಹಾಗೂ ಹಾವೇರಿ ಜಿಲ್ಲೆ ಮಲೆಬೆನ್ನೂರು ತಾಲೂಕು ಬೇವಿನಹಳ್ಳಿ ಗ್ರಾಮದ ಜೀವನ್ (20) ಸಾವನ್ನಪ್ಪಿದ್ದಾರೆ. ರೋಹಿತ್​​ ಸಾಫ್ಟ್…

Read More

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು ಭದ್ರಾವತಿಯಲ್ಲಿ ವಿವಾಹಿತ ಮಹಿಳೆಯೋರ್ವಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಅತ್ತೆ ಮತ್ತು ಮಾವನ ವಿರುದ್ಧ ದೂರು ದಾಖಲಾಗಿದೆ. ಶಾಜಿಯಾ ಭಾನು ಎಂಬ 24 ವರ್ಷದ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಆಕೆಯ ಸಾವಿಗೆ ಅತ್ತೆ ಮತ್ತು ಮಾವನವರು ಕೆಲಸಕ್ಕೆ ಹೋಗು ಎಂದು ಪೀಡಿಸುತ್ತಿದ್ದ ಕಾರಣ ಆಕೆ ಸಾವನ್ನಪ್ಪಿರುವುದಾಗಿ ಮೃತಳ ಕುಟುಂಬ ದೂರಿನಲ್ಲಿ ಉಲ್ಲೇಖಿಸಿದೆ. ಕಾಗೆಕೋಡಮಗ್ಗಿಯ ನಿವಾಸಿ ಶಾಜಿಯಾ ಭಾನು ತಿಪ್ಲಾಪುರ ಕ್ಯಾಂಪ್ ನ ನಿವಾಸಿ ಸಮೀರ್…

Read More

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ  “ಎಸ್ ಆರ್ ಕನ್ವೆನ್ಷನ್‌ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…

Read More

ಕಾಂಗ್ರೆಸ್ ಪಕ್ಷಕ್ಕೆ ರಾಜು ತಲ್ಲೂರು ರಾಜೀನಾಮೆ : ಮುಂದಿನ ನಡೆ ಬಗ್ಗೆ ಗೌಪ್ಯತೆ…!!!!!

ಶಿವಮೊಗ್ಗ: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ತಾನು ಇವತ್ತು ರಾಜಿನಾಮೆ ನೀಡುತ್ತಿರುವುದಾಗಿ ಸೊರಬ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ರಾಜು ತಲ್ಲೂರು ಘೋಷಿಸಿದ್ದಾರೆ. ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸಂಪೂರ್ಣ ನಿಷ್ಕ್ರಿಯ ರಾಗಿದ್ದಾರೆ. ಜಿಲ್ಲೆಯಲ್ಲಿ ಅವರಿಂದ ಪಕ್ಷ ಚೇತರಿಕೆ ಕಾಣದು. ವ್ಯಕ್ತಿಪೂಜೆಯಲ್ಲಿ ಅವರು‌ ನಿರತರಾಗಿದ್ದಾರೆ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಿಲ್ಲ ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸಿನಲ್ಲಿ ಒಗ್ಗಟ್ಟಿಲ್ಲ. ಈ ಬಗ್ಗೆ ರಾಜ್ಯದ ಮುಖಂಡರಿಗೆ ಮಾಹಿತಿ ನೀಡಿದ್ದೆ. ಕೆಲಸ ಮಾಡಲು‌ ಮನಸ್ಸಿಲ್ಲದವರು ಪಕ್ಷದಲ್ಲಿದ್ದಾರೆ.  ಇದರಿಂದ…

Read More

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA ..!!!???

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA !? ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಎನ್ಐಎ(NIA) ವಿಚಾರಣೆಗೆ ಸಂಬಂಧಪಟ್ಟಂತೆ ಬಿಜೆಪಿ(BJP) ನಗರ ಘಟಕದ ಮುಖಂಡನನ್ನ ಕರೆದಿರುವುದಾಗಿ ತಿಳಿದು ಬಂದಿದ್ದು ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ(Rameshwaram cafe) ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ(NIA)  ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು…

Read More

ಶಿವಮೊಗ್ಗ ಮತ್ತೆ ಉದ್ವಿಗ್ನ | ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ : ಕಲ್ಲು ತೂರಾಟ|Shivamogga

ಶಿವಮೊಗ್ಗ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಧರ್ಮಪ್ಪ ನಗರದ ಎರಡನೇ ಕ್ರಾಸ್ ನಿವಾಸಿ ಪ್ರಕಾಶ್ (25)ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕಾಶ್‌ನ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.  ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ ಜಿ.ಕೆ.ಮಿಥುನ್…

Read More

Hombuja | ಭಗವಂತರಿಗೆ ಮಹಾಭಿಷೇಕದಿಂದ ಧರ್ಮಪ್ರಭಾವನೆ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ತ್ರಿಕೂಟ ಜಿನಾಲಯದ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ-ಸಂಘ ಪೂಜೆ ‘ಭಗವಂತರಿಗೆ ಮಹಾಭಿಷೇಕದಿಂದ ಧರ್ಮಪ್ರಭಾವನೆ’ –  ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ತ್ರಿಕೂಟ ಜಿನಮಂದಿರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ಶಾಂತಿನಾಥ ಸ್ವಾಮಿ, ಶ್ರೀ ಬಾಹುಬಲಿ ಸ್ವಾಮಿ ಏಕಶಿಲಾ ವಿಗ್ರಹಗಳಿಗೆ 108 ಕಲಶಗಳ ಮಹಾಭೀಷೇಕವನ್ನು ವಾರ್ಷಿಕ ರಥೋತ್ಸವದ ಐದನೇಯ ದಿನಂದು ಭಕ್ತಾಧಿಗಳು ನೆರವೇರಿಸಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…

Read More
Exit mobile version