Sagara | ನಿವೃತ್ತ ಮೆಸ್ಕಾಂ ಇಂಜಿನಿಯರ್ ಮನೆಗೆ ನುಗ್ಗಿ 9ಲಕ್ಷ ರೂ. ಮೌಲ್ಯದ ನಗನಗದು ದೋಚಿದ ಕಳ್ಳರು

Sagara | ನಿವೃತ್ತ ಮೆಸ್ಕಾಂ ಇಂಜಿನಿಯರ್ ಮನೆಗೆ ನುಗ್ಗಿ 9ಲಕ್ಷ ರೂ. ಮೌಲ್ಯದ ನಗನಗದು ದೋಚಿದ ಕಳ್ಳರು ಸಾಗರ : ಪಟ್ಟಣದ ವಿಜಯನಗರದ ಬಾಪಟ್ ಕಲ್ಯಾಣ ಮಂಟಪ ಹಿಂಭಾಗದ ರಸ್ತೆಯ ನಿವೃತ್ತ ಮೆಸ್ಕಾಂ ಇಂಜಿನಿಯರ್ ನಾಗರಾಜ್ ಎಂಬುವವರ ಮನೆಗೆ ನುಗ್ಗಿರುವ ಕಳ್ಳರು ಸುಮಾರು 9 ಲಕ್ಷ ರೂ. ಮೌಲ್ಯದ ನಗನಾಣ್ಯ ದೋಚಿರುವ ಘಟನೆಗೆ ಸಂಬಂಧಪಟ್ಟಂತೆ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಮೆಸ್ಕಾಂ ಇಂಜಿನೀಯರ್ ನಾಗರಾಜ್ ಮತ್ತವರ ಕುಟುಂಬ ಕಾರ್ಯಕ್ರಮ ನಿಮಿತ್ತ ನ. 24ರಂದು ಸಿದ್ದಾಪುರ ಸಮೀಪದ…

Read More

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಚರಣೆ : ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ವಾಪಾಸ್

ಶಿವಮೊಗ್ಗ: 2021 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 518 ಸ್ವತ್ತು ಕಳವು ಪ್ರಕರಣ ವರದಿಯಾಗಿದ್ದು ಅಂದಾಜು ಮೌಲ್ಯ 6,23,91,2147 ರೂ. ಎಂದು ಅಂದಾಜಿಸಲಾಗಿದೆ. ಅದರಲ್ಲಿ 3,03,59,176 ರೂ. ಮೌಲ್ಯದ ಮಾಲುಗಳನ್ನು ಪತ್ತೆ ಮಾಡಲಾಗಿದ್ದು, ಸದರಿ ಮಾಲಿನ ವಾರಸುದಾರರಿಗೆ ಬಿಟ್ಟು ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ. ಅವರು ಇಂದು ಡಿಎಆರ್ ಸಭಾಂಗಣದಲ್ಲಿ ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ಮಾಲ್ ಗಳನ್ನು ವಾರಸುದಾರರಿಗೆ ಬಿಟ್ಟುಕೊಡುವ ಸಮಾರಂಭದ ಸುದ್ದಿಗಾರರೊಂದಿಗೆ ಮಾತನಾಡಿದರು….

Read More

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು Ripponpet Vinayaka Circle gets strict new traffic and no-parking rules. The PWD has also set a June 10 deadline to clear road encroachments for footpath construction. ​ರಿಪ್ಪನ್‌ಪೇಟೆ: ಪಟ್ಟಣದ ಸುಗಮ ಸಂಚಾರ ಮತ್ತು ಅಭಿವೃದ್ಧಿಯ ಹಿತದೃಷ್ಟಿಯಿಂದ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ (PWD) ಮಹತ್ವದ ಹೆಜ್ಜೆ ಇಟ್ಟಿದೆ. ಹೊಸನಗರ,…

Read More

ಬಂಕಾಪುರ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ

ಬಂಕಾಪುರ್ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದ ಬಂಕಾಪುರ ಪುನರುತ್ಥಾನ ಹೋರಾಟ ಸಮಿತಿ ಇಂದ ಕಪ್ಪು ಬಟ್ಟೆ ಪ್ರದರ್ಶನವನ್ನು ಮಾಡಿದರು. ಉಪಚುನಾವಣೆ ಪ್ರಕ್ರಿಯೆ ಚೂರುಕುಗೊಂಡಂತೆ ಇತ್ತ ಬಂಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯಕ್ಕೆ ಇಂದು ಮಧ್ಯಾಹ್ನ ನಡೆದ ತಾಲೂಕು ಪುನರುತ್ಥಾನ ಸಮಿತಿ ಸಭೆಯಲ್ಲಿ ಒಮ್ಮತ ವ್ಯಕ್ತಪಡಿಸಿದರು. ತಾಲೂಕು ರಚನೆ ಘೋಷಣೆ ಮಾಡದಿದ್ದರೆ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ಕಪ್ಪು ಬಟ್ಟೆ ಪ್ರದರ್ಶನ…

Read More

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ | Crime News

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಸರ್ಕಲ್ ನ, ಬಂಕಾಪುರ ಠಾಣೆ ಪೋಲಿಸರು ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. 1) ಅಬ್ದುಲ್ ಖಾದರ್ ಇಸ್ಮಾಯಿಲ್ ತಂದೆ ಮೊಹಮ್ಮದ್ ಗೌಸ್ ಪಣಿಬಂದು, 30 ವರ್ಷ, ಅಕ್ಕಿಆಲೂರು ಮಕ್ಬುಲ್ ನಗರ ಹಾನಗಲ್  ತಾಲೂಕು ಹಾವೇರಿ ಜಿಲ್ಲೆ    2) ಮಾಲಾಲಿ ತಂದೆ ಮಕ್ಬುಲ್ ಸಾಬ್ ಹಾನಗಲ್ 39 ವರ್ಷ ಚಿಕ್ಕೌoಶಿ ಹೊಸೂರ್ ಹಾನಗಲ್ ತಾಲೂಕು (…

Read More

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ Shivamogga court sentences a 48-year-old man to life imprisonment and imposes a ₹30,000 fine for the 2023 murder of a 60-year-old woman over a property dispute in Suttukote village. ಶಿವಮೊಗ್ಗ, ಜೂನ್ 25: ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ…

Read More

Thirthahalli | ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು

ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು ತೀರ್ಥಹಳ್ಳಿ :  ನಕ್ಸಲ್ ಹೋರಾಟದ ಕೇಸ್ ಗಳ ತನಿಖೆಯನ್ನು ಚುರುಕುಗೊಳಿಸಿರುವ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ. ವಶಕ್ಕೆ ಪಡೆದಿರುವ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ಪೊಲೀಸರು ಮಾ.04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ…

Read More

ಲೈಂಗಿಕ ಕಿರುಕುಳದ ಆರೋಪ : ಮೆಗ್ಗಾನ್ ಭೋಧನಾ ಆಸ್ಪತ್ರೆಯ ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಲೈಂಗಿಕ ಕಿರುಕುಳದ ಆರೋಪ: ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಅಶ್ವಿನ್ ಹೆಬ್ಬಾರ್  ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ  ಆರೋಪದ ಹಿನ್ನೆಲೆಯಲ್ಲಿ  ಅವರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಪೀಪಲ್ ಲಾಯರ್ಸ್ ಗೀಲ್ಡ್‌ನ ಮುಖ್ಯಸ್ಥ ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ. ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಕರಣ ದಾಖಲಾಗುತ್ತಿದ್ದಂತೆ ಡಾ|| ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಆತನನ್ನು ಹುಡುಕಿ ಬಂಧಿಸಬೇಕು. ಪೊಲೀಸರು ಕೂಡ ಸುಮ್ಮನಿದ್ದಾರೆ. ಜಿಲ್ಲಾಧಿಕಾರಿ ಮತ್ತು…

Read More

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ. ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ. ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.

Read More