Headlines

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ‌ ಕುಂಸಿ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ…

Read More

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹೊಸಮನೆ 6 ನೇ ತಿರುವಿನ ನಿವಾಸಿ ಮನೋಜ್ (22) ಮೃತ ದುರ್ಧೈವಿಯಾಗಿದ್ದಾನೆ. ಶಿವಮೊಗ್ಗದ JNNC ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಈತ ಕಾಂಗ್ರೆಸ್ ಮುಖಂಡ ಫ್ಲವರ್ ಕುಮಾರ್ ಅವರ ಪುತ್ರನಾಗಿದ್ದಾನೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ,ನಿನ್ನೆ ಸಂಜೆಯೇ ಯುವಕನ ಮೃತದೇಹವನ್ನು ಮೆಗ್ಗಾನ್ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ…

Read More

ಗೃಹಸಚಿವರ ತವರೂರಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ: ಗೋಕಳ್ಳರ ಹೆಡೆಮುರಿ ಕಟ್ಟುವಂತೆ ಆಗ್ರಹ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗೋ ಕಳ್ಳರ ಬೆನ್ನಟ್ಟಿ ಹಲ್ಲೆಗೊಳಗಾದ ಕಾರ್ಯಕರ್ತರು ಆಸ್ಪತ್ರೆಗೆ ಸೇರಿದ್ದು ಈ ರೀತಿ ಮುಂದೆ ಆಗಬಾರದು ಎಂಬ ಕಾರಣಕ್ಕೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದು ಇದು ಇಡೀ ಮಲೆನಾಡಲ್ಲಿ ಸಂಚಲನ ಮೂಡಿಸಿದೆ ಘಟನೆಯನ್ನು ಖಂಡಿಸಿ ಹಾಗೂ ಕೆಲವು ಪೊಲೀಸರ ವಿರುದ್ಧವೇ  ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಬೃಹತ್ ಹೋರಾಟ ಮಾಡಲಾಯಿತು. ಭಜರಂಗ ದಳ, ವಿಶ್ವ ಹಿಂದೂ ಪರಿಷತ್…

Read More

“ಬಿಡುಗಡೆ” ಕನ್ನಡ ಕಿರುಚಿತ್ರ ಚಿತ್ರೀಕರಣಕ್ಕೆ ಚಾಲನೆ :

 “ಬಿಡುಗಡೆ” ಎಂಬ ನೂತನ  ಕಿರುಚಿತ್ರದ ಮಹೂರ್ತವನ್ನು ಖ್ಯಾತ ಉದ್ಯಮಿ ವಿನೋದ್‌ರವರು ಶಿವಮೊಗ್ಗ ಗ್ರಾಮಾಂತರ ಪ್ರದೇಶವಾದ ಸಿದ್ದರಹಳ್ಳಿಯಲ್ಲಿ ನೆರವೇರಿಸಿದರು.  ನೂತನ ಕಿರುಚಿತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಲೆನಾಡು ಕಲೆಗೆ ಗೌರವ ಪ್ರಾಧಾನ್ಯತೆ ಕೊಟ್ಟ ತವರೂರು, ಅನೇಕ ಕಲಾ ಕೊಡುಗೆಯನ್ನು ನಾಡಿಗೆ ಕೊಟ್ಟಿದೆ, ಈ ನಿಟ್ಟಿನಲ್ಲಿ ಇಂದು ಮೊದಲ ಭಾರಿಗೆ ಕಿರುಚಿತ್ರದ ಚಿತ್ರಮಹೂರ್ತಕ್ಕೆ ಚಾಲನೆ ನೀಡುವ ಸೌಭಾಗ್ಯ ಲಭಿಸಿದೆ, ಉತ್ತಮ ಸಂದೇಶವನ್ನು ಸಾಮಾಜಿಕವಾಗಿ ನೀಡುವ ಚಿತ್ರತಂಡದ ಪಯತ್ನಕ್ಕೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೊದಲ…

Read More

ಅಪ್ಪು ನಮನ ಕಾರ್ಯಕ್ರಮದಲ್ಲಿ ಇಡೀ ಊರೂರಿಗೆ ಬಾಡೂಟ ಬಡಿಸಿ ಅಭಿಮಾನ ಮೆರೆದ ಚನ್ನಶೆಟ್ಟಿಕೊಪ್ಪ ಗ್ರಾಮಸ್ಥರು :

ಕರ್ನಾಟಕದ ಪವರ್ ಸ್ಟಾರ್ ಅಪ್ಪು ನಮ್ಮನ್ನ ಅಗಲಿ ಈಗಾಗಲೇ ಒಂದೂವರೆ ತಿಂಗಳು ಕಳೆದಿದೆ ಆದರೆ ಅವರ ಸಾಧನೆ ಸಾರ್ಥಕತೆ ಹಾಗೂ ಅವರ ದಾನ ಧರ್ಮದ ಕಾರ್ಯಗಳು ಎಂದು ಕೂಡ ನಮ್ಮ ಹೃದಯದಲ್ಲಿ ಅಚ್ಚಳಿಯದೆ ಉಳಿಯುತ್ತದೆ. ಕರ್ನಾಟಕದ ದೊಡ್ಮನೆ ಹುಡುಗನ ಹೆಸರಿನಲ್ಲಿ ಇದೀಗ ರಾಜ್ಯಾದ್ಯಂತ ಗಲ್ಲಿಗಲ್ಲಿಗಳಲ್ಲಿ ಸರ್ಕಲ್ ಸರ್ಕಲ್ ಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಅಪ್ಪು ಹೆಸರನ್ನು ನಾಮಕರಣ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಇದೀಗ ಚನ್ನಶೆಟ್ಟಿಕೊಪ್ಪ ವೃತ್ತಕ್ಕೆ ಪುನೀತ್…

Read More

ಬಿದನೂರಿನಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ – ಪೂರ್ವಭಾವಿ ಸಭೆ|nagara

ಶಾಂತವೇರಿ ಗೋಪಾಲಗೌಡರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಸರ್ಕಾರದಿಂದ ಮಾರ್ಚ್ ತಿಂಗಳಲ್ಲಿ ನಡೆಸಲಿದ್ದು ಆ ಹಿನ್ನಲೆಯಲ್ಲಿ ಗೋಪಾಲಗೌಡ ಅಧ್ಯಯನ ವೇದಿಕೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಪ್ರಪ್ರಥಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ದಲ್ಲಿ ದಿವಂಗತ ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ನಗರ ಭಾಗದ ಎಲ್ಲಾ ಪಕ್ಷದ ಸಮಾನ ಮನಸ್ಕ ಮುಖಂಡರ ಜೊತೆ ಚರ್ಚಿಸಲಾಯಿತು. ಜನವರಿ 30 ರಂದು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು  ಗೋಪಾಲಗೌಡ ಅಭಿಮಾನಿಗಳು ಹಾಗೂ ಸಮಾನ ಮನಸ್ಕರ ಸಭೆ ಕರೆಯಲು…

Read More

ವಿಧಿಯಾಟಕ್ಕೆ ಹೊಸ ಟ್ರಾಕ್ಟರ್ ಬಲಿ ಪಡೆಯಿತೇ ಯುವ ರೈತನನ್ನು : ಹೊಸಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು: ವಿಧಿಯೇ ನೀನೆಷ್ಟು ಕ್ರೂರಿ

ಹೊಸ ಟ್ರಾಕ್ಟರ್ ನಲ್ಲಿ ಹೋಗುವಾಗ ವಿಧಿಯಾಟಕ್ಕೆ ಬಲಿಯಾಗಿ ಹೊಸಕೊಪ್ಪ ಗ್ರಾಮದ ಬಳಿ ಟ್ಯಾಕ್ಟರ್  ಪಲ್ಟಿಯಾಗಿ ಗುಂಡಿಗೆ ಬಿದ್ದಿದ್ದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ  ನಡೆದಿದೆ. ಹೊಸ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಎನ್ ಟಿ ರಸ್ತೆಯಿಂದ ಹೊಸಕೊಪ್ಪದ‌ ಕೆರೆ ಏರಿಗೆ ಬರುವಾಗ ಎದುರುಗಡೆ ಬಂದ ವಾಹನವನ್ನ ತಪ್ಪಿಸಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ನ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ್(30) ಎಂಬುವವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಶಶಿನಾಯ್ಕ್ ನ‌ ಮೈ ಮೇಲೆ ಟ್ರ್ಯಾಕ್ಟರ್…

Read More

Accident | ಜನನಿಬಿಡ ಪ್ರದೇಶದಲ್ಲಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ

ಜನನಿಬಿಡ ಪ್ರದೇಶದಲ್ಲಿ ಸಿಟಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ | ಜನರಲ್ಲಿ ಆತಂಕ ಶಿವಮೊಗ್ಗ: ನಗರದ ನೆಹರೂ ರಸ್ತೆಯಲ್ಲಿ ಸಿಟಿ ಬಸ್ ಟೈರ್ ಸ್ಪೋಟಗೊಂಡ ಪರಿಣಾಮ ಬಸ್ ಒಳಗಿದ್ದ ಬಾಲಕಿ ಕೆಳಕ್ಕೆ ಬಿದ್ದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ನೆಹರೂ ರಸ್ತೆಯಲ್ಲಿ ವೀರಭದ್ರೇಶ್ವರ ಸಿಟಿ ಬಸ್ ಟೈರ್ ಸ್ಪೋಟಗೊಂಡಿದೆ. ಪರಿಣಾಮವಾಗಿ ಬಸ್ ತೂತ ಬಿದ್ದಿದ್ದು ಬಾಲಕಿ ಕೆಳಕ್ಕೆ ಬಿದ್ದಿದ್ದಾಳೆ. ಚಾಲಕನ ಹಿಂಬದಿಯ ಸೀಟಿನಲ್ಲಿ ಬಾಲಕಿ ಕುಳಿತಿದ್ದಳು. ಟೈರ್ ಬ್ಲಾಸ್ಟ್ ಆದ…

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಸಮಾಲೋಚನೆ|BJP

ರಿಪ್ಪನ್‌ಪೇಟೆ : ಇತ್ತೀಚೆಗೆ ನಡೆದ ವಿಧಾನಸಭಾ ಸಾವತ್ರಿಕ ಚುನಾವಣೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಆಭಿವೃದ್ದಿ ಕಾಮಗಾರಿಗಳು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದ್ದರೂ ಕೂಡಾ ಕ್ಷೇತ್ರದಲ್ಲಿ ಪಕ್ಷದ ಹಿನ್ನಡೆಗೆ ಕಾರಣವೇನು ಎಂಬುದರ ಕುರಿತು ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಪರಾಮರ್ಶೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನೆಡಸಿ ಮುಂದಿನ ಜಿಲ್ಲಾ ತಾಲ್ಲೂಕ್ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಅಕಾಂಕ್ಷಿಗಳ ಕುರಿತು ಸುದೀರ್ಘವಾಗಿ ಚರ್ಚೆ…

Read More