Headlines
Yellow van on road

Integer id nisi neque cras et justo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು

ರಿಪ್ಪನ್‌ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.  ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…

Read More

20 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ್ದ ಕಾರು ಚಾಲಕಕ ಗೋವಾದ ಕ್ಯಾಸಿನೋದಲ್ಲಿ ಜೂಜಾಡುವಾಗ ಸೆರೆ!

ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿಯೊಬ್ಬ ಗೋವಾದ ಕ್ಯಾಸಿನೋದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಶಿರಾಳಕೊಪ್ಪ ನೆಹರು ಕಾಲೋನಿಯ ಎ.ಎಸ್.ನಿತೀಶ್ ಬಂಧಿತ ಆರೋಪಿ. ಬಂಧಿತನಿಂದ 7.61 ಲಕ್ಷ ರೂ. ನಗದು ಜಪ್ತಿ. ಗೋವಾದ ಕ್ಯಾಸಿನೊದಲ್ಲಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಕ್ಯಾಸಿನೋಗೆ ತೆರಳಿ ಆರೋಪಿ ಬಂಧಿಸಿ ಕರೆತಂದ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು.  ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ 24*7 ಕುಡಿಯುವ ನೀರು ಸರಬರಾಜಿನ ಯೋಜನಾ ವ್ಯವಸ್ಥಾಪಕ ಹೇಮಂತ್ ಕುಮಾರ್ ಕಾರಿನ…

Read More

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….

Read More

2026 ಪ್ರಿಪೇರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ: ಮಕ್ಕಳ ಭವಿಷ್ಯದ ಮೇಲೆ ನಡೆದ ದಾಳಿ – ಭಾವುಕ ಮನವಿ

2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಶಿಕ್ಷಣ ಇಲಾಖೆಯ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಾಹಿತಿ ಮೈನಾನಾಸೀರ್ ಕಾರ್ಗಲ್ ಅವರ ಭಾವುಕ ಮನವಿ. ಒಂದು ನೋವಿನ ಮನವಿ – ಮಕ್ಕಳ ಭವಿಷ್ಯಕ್ಕಾಗಿ.. 2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇಡೀ ರಾಜ್ಯದಲ್ಲಿ ಸೋರಿಕೆಯಾಗಿದೆ ಎಂಬ ಸುದ್ದಿ ಕೇಳಿದ ಕ್ಷಣದಿಂದ ಮನಸ್ಸು ಭಾರವಾಗಿ ಕುಸಿದಿದೆ. ಇದು ಕೇವಲ ಒಂದು ಸುದ್ದಿ ಅಲ್ಲ…ಇದು ಸಾವಿರಾರು ಮಕ್ಕಳ ಕನಸುಗಳ ಮೇಲೆ ಬಿದ್ದ ಬಿರುಕು. ಬೆಳಗ್ಗಿನಿಂದ…

Read More

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ|tunga

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ಕೊಲ್ಲೂರು ಅರಶಿನ ಗುಂಡಿ ಫಾಲ್ಸ್​ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. ಗಾಜನೂರು ಜಲಾಶಯದ ಮೇಲೆ…

Read More

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ | Crime News

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಸಮೀಪದ ಕೋಡೂರಿನ ಬೇಕರಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ. ಘಟನೆ 1 : ಕೋಡೂರಿನ ಲಕ್ಷ್ಮಿ ಮಲ್ನಾಡ್ ಬೇಕರಿಯಲ್ಲಿ ಶುಕ್ರವಾರ ಸಂಜೆ ಗುಂಪೊಂದು ಏಕಾಏಕಿ ಬೇಕರಿಗೆ ನುಗ್ಗಿ ಬೇಕರಿ ಮಾಲೀಕನ ಪತ್ನಿ , ತಾಯಿ ಹಾಗೂ ಬೇಕರಿಯ…

Read More

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…

Read More

ಅರಸಾಳು ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ|ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳ|Accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಿಗ್ಗೆ ಅರಸಾಳು ಸಮೀಪದ 9ನೇ ಮೈಲಿಕಲ್ಲು ಬಳಿ ಈ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆ – ಆಯನೂರು ಮಾರ್ಗ ಮಧ್ಯೆಯ 9ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆಯ ಬಲ ಭಾಗಕ್ಕೆ ಬಂದು ಪಲ್ಟಿಯಾಗಿದೆ. ಲಾರಿ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ…

Read More

ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ನಿಧನ :

ಕೋಣಂದೂರು : ಇಲ್ಲಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇಂದು ಕಾರ್ಯನಿಮಿತ್ತ ಕಾರ್ ನಲ್ಲಿ ಶಿವಮೊಗ್ಗಕ್ಕೆ ತೆರಳಿ ವಾಪಾಸ್ ಗರ್ತಿಕೆರೆಯ ನಿವಾಸಕ್ಕೆ ಹಿಂದಿರುಗುವಾಗ ಆಯನೂರ್ ಬಳಿ ಹಠಾತ್ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಕಾರಿನ ಚಾಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಅಷ್ಟರಲ್ಲೆ ಅವರ ಪ್ರಾಣಪಕ್ಷಿ ಹಾರಿಹೋಗಿದೆ.ಮೃತದೇಹವನ್ನು ಆಂಬುಲೆನ್ಸ್ ಮೂಲಕ ಗರ್ತಿಕೆರೆಯ ಸ್ವ ಗೃಹಕ್ಕೆ ತರಲಾಗುತ್ತಿದೆ. ಕೋಣಂದೂರು ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿ ಮೂಡಿಸಿದ್ದ ಗಣೇಶ್ ಮೂರ್ತಿಯವರ ಅಗಲಿಕೆ ಅವರ ಅಸಂಖ್ಯಾತ…

Read More
Exit mobile version