Headlines

ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಸಾವು : ವಿಧಿಯ ಕ್ರೂರತನಕ್ಕೆ ಬಲಿಯಾದ ಪುಟ್ಟ ಕಂದಮ್ಮ

ಸಾಗರ : ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದಲ್ಲಿ ಶನಿವಾರ ಸಂಜೆ ನಡೆದಿದೆ. ಶನಿವಾರ ಸಂಜೆ ಸುಮಾರು 5-00 ಗಂಟೆಯ ಸುಮಾರಿಗೆ ಸಾಗರ ನಗರಸಭೆ ವ್ಯಾಪ್ತಿಯ ಅಣಲೇಕೊಪ್ಪದಲ್ಲಿ ವಾಸವಾಗಿದ್ದ ಮೂರ್ತಿಹಾಗೂ ರಾಜೇಶ್ವರಿ ದಂಪತಿಯ ಎರಡನೆ ಮಗು ಆಟವಾಡುವಾಗ ಆಯಾ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕ್ರಿಶಾ (5) ಮೃತಳಾದ ದುರ್ದೈವಿ.  ಮೂರ್ತಿಹಾಗೂ ರಾಜೇಶ್ವರಿ ದಂಪತಿಗಳುಮೂಲತಃ ಸಾಗರ ತಾಲೂಕಿನ ಹೆಗ್ಗೋಡು ಗ್ರಾ.ಪಂ ವ್ಯಾಪ್ತಿಯ ಹೈತೂರಿನ ಕ್ವಾಗೇರಿರವರಗಿದ್ದಾರೆ. ಮೂರ್ತಿ…

Read More

ಡೆತ್ ನೋಟ್ ಬರೆದಿಟ್ಟು ಯಡಗುಡ್ಡೆ ಬೆಟ್ಟದ ಮೇಲೆ ಅಗ್ನಿಸ್ಪರ್ಶ ಮಾಡಿಕೊಂಡ ಮಹಿಳೆ…!!!! ಜ್ಯೋತಿಷಿ ಮಾತು ಕೇಳಿ ಮೋಕ್ಷ ಪ್ರಾಪ್ತಿಗೆ ಆತ್ಮಹತ್ಯೆ ಮಾಡಿಕೊಂಡರಾ ಜಯಶ್ರೀ…????ಈ ಸುದ್ದಿ ನೋಡಿ|sucide

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಯಡಗುಡ್ಡೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಸೋಮವಾರದಿಂದ ಹೊದಲ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಸಮೀಪದ ಹೊಸಳ್ಳಿ ಗ್ರಾಮದ ಜಯಶ್ರೀ (52) ಎಂಬುವರು ನಾಪತ್ತೆಯಾಗಿದ್ದರು.  ಜ. 23 ರಂದು ಸಂಜೆ ವಾಕಿಂಗ್ ಹೋದವರು ಮನೆಗೆ ಹಿಂದಿರುಗಿಲ್ಲ. ಎಂದು ದೂರು ದಾಖಲಾಗಿತ್ತು. ಜ. 27ರಂದು ಯಡಗುಡ್ಡೆ ಗ್ರಾಮದ ಗುಡ್ಡದ ಮೇಲೆ ಜಯಶ್ರೀ ಅವರ ಶವ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ….

Read More

ತೀರ್ಥಹಳ್ಳಿಯ ಶಾರೀಖ್ ಮನೆ ಈಡಿ ದಾಳಿ | ಕಿಮ್ಮನೆ ರತ್ನಾಕರ್ ಕಛೇರಿ ಮೇಲೂ ಈಡಿ ದಾಳಿ ನಡೀತಾ…..?????ಈ ಸುದ್ದಿ ನೋಡಿ

ಶಾರಿಕ್ ಮನೆ ಮೇಲೆ ಈಡಿ ತಂಡ ದಾಳಿ ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯ ಶಾರಿಕ್ ಅಜ್ಜಿಯ ಮನೆಯ ಮೇಲೆ ಈಡಿ ಅಧಿಕಾರಿಗಳ ತಂಡ ರೈಡ್ ಮಾಡಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ನೆಡೆಸಿದ್ದಾರೆ. ದಾಳಿಯ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ಮಾಹಿತಿ ನೀಡುತ್ತಿಲ್ಲ. ನಗರದಲ್ಲಿ ಹಲವು ಕಡೆ ಕಡೆ ಶೋಧ ಮಾಡುವ ಸಾಧ್ಯತೆ ಇದ್ದು ಈಗಾಗಲೇ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಕಿಮ್ಮನೆ ಕಚೇರಿ ಮೇಲೆ ದಾಳಿ ಮಾಡಿದ್ರ ಅಧಿಕಾರಿಗಳು ? ಶಾರಿಕ್ ಅಜ್ಜಿ ಮನೆಯ ಮೇಲೆ ದಾಳಿ…

Read More

ಗೋಮಾಂಸ ಮಾರುತಿದ್ದ ಯುವಕನ ಮೇಲೆ ಬಜರಂಗದಳ ದಾಳಿ – ಹಲ್ಲೆ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ|assault

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕಂಚಿ ಬಾಗಿಲಿನಲ್ಲಿ ವ್ಯಕ್ತಿಯೊಬ್ಬ ದನದ ಮಾಂಸವನ್ನು ಮಾರಾಟ ಮಾಡಲು ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಬಜರಂಗ ದಳದ ಯುವಕರು ಆತನಿಗೆ ಅಡ್ಡಗಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಮೂಮಿನ್ ಮೊಹಲ್ಲಾ ವಾಸಿ ಅಬ್ದುಲ್ ರೆಹಮಾನ್ ಬಿನ್ ಮೊಹಮ್ಮದ್ (30) ದನದ ಮಾಂಸದ ವ್ಯಾಪಾರ ಮಾಡುವ ಯುವಕ. ಈತ ಶುಕ್ರವಾರ ಬೆಳಗ್ಗೆ 10 ರಿಂದ 12 ಕೆಜಿಯಷ್ಟು ದನದ ಮಾಂಸದ ಪ್ಯಾಕೆಟ್‌ಗಳನ್ನು ಮಾಡಿಕೊಂಡು ಮನೆ ಮನೆಗೆ ಕೊಡಲು ತನ್ನ ಬೈಕಿನಲ್ಲಿ…

Read More

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…

Read More

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು A pedestrian was killed after being hit by a speeding bike in Anandapura, Sagara taluk. The victim, Shekharappa, succumbed to injuries despite treatment. Police have registered a case and are searching for the absconding rider. ಆನಂದಪುರ: ಸಾಗರ ತಾಲೂಕಿನ ಆನಂದಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ತೋಳಿಕಲ್…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (05-04-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಮಾರುಕಟ್ಟೆ –   ವೆರೈಟಿ  – ಕನಿಷ್ಠ –   ಗರಿಷ್ಠ ಸಾಗರ       ಬಿಳೆಗೋಟು  15269   25489 ಸಾಗರ       ಚಾಲಿ             30299.  33199 ಸಾಗರ.     …

Read More

ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ : ಮಹಿಳೆ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ಬೈಪಾಸ್ ರಸ್ತೆಯ ಯಮಹಾ ಶೋರೂಂ ಬಳಿ ಲಾರಿಯೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ   ಲಾರಿಯಿಂದ ಮುಂದೆ ಹೋಗುತ್ತಿದ್ದ ಬೈಕ್​ಗೆ ಗುದ್ದಿದ ಪರಿಣಾಮ ಬೈಕ್​ ಸವಾರರು ಅಲ್ಲಿಯೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಮೇಲೆ ಹರಿದಿದೆ. ಘಟನೆಯಲ್ಲಿ ಸಯ್ಯದ್ ಸೈಫುಲ್ಲಾ ಗಾಯಗೊಂಡರೆ, ಅವರ ಪತ್ನಿ ಸಾಜಿದಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಸ್​ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ವಶಕ್ಕೆ…

Read More

Ripponpete | ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು  ರಿಪ್ಪನ್‌ಪೇಟೆ – ಸಹಕಾರಿ ಕ್ಷೇತ್ರವನ್ನು ನಾವು ಇಂದು ಉಳಿಸಿ ಬೆಳೆಸಬೇಕಾಗಿದೆ. ಹಳೆ ನಂಬರ್ ಕ್ಷೇತ್ರದ ರೈತರ ಪರವಾಗಿ ಸದಾ ನಾನು ನಿಮ್ಮೊಂದಿಗೆ ಧ್ವನಿಯಾಗಿರುತ್ತೇನೆ  ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ  ಎತ್ತರಕ್ಕೆ ಬೆಳೆಸುವಂತೆ  ಆಗಬೇಕು ಎಂದು ಶಾಸಕ  ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ನಡೆದ ಕರ್ನಾಟಕ ರಾಜ್ಯ ಮಹಾಮಂಡಳ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಡಿಸಿಸಿ ಬ್ಯಾಂಕ್, ಸಹಕಾರ ಹಾಲು…

Read More

ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ಬಿಜೆಪಿಗೆ ಸೇರ್ಪಡೆ:

ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ರವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು.  ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ವಾರ್ಡ್ ನಂಬರ್ 1 ರಿಂದ ಆಯ್ಕೆಯಾದ ಮಹಾಲಕ್ಷ್ಮಿ ಅಣ್ಣಪ್ಪ. ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿಗ ಸದಸ್ಯರಿಂದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇಂದು ಸಾಗರದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗೃಹಮಂತ್ರಿ ಆರಗ ಜ್ಞಾನೇಂದ್ರ. ಸಾಗರ ಹೊಸನಗರ…

Read More
Exit mobile version