Headlines

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .!

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .! ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಶೇಕ್ ಸುಹೇಲ್ (೧೮) ಮೃತಪಟ್ಟ ಯುವಕನಾಗಿದ್ದಾನೆ. ಯಲವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ನೋಡಿ ವಾಪಾಸ್ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಹಿಂಬದಿಯಿಂದ ದನ ಬರುವುದನ್ನು ನೋಡಿ ಹೆದರಿ ಓಡುವ ಯತ್ನದಲ್ಲಿ ರಸ್ತೆ ಪಕ್ಕದ…

Read More

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ ಹೊಸನಗರ: ಮರಳು ಅಕ್ರಮ ಸಾಗಾಟ ಮಾಡುತ್ತಿದ್ದ ವೇಳೆ ವಾಹನ ತಡೆದು ತಪಾಸಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ಟಿಪ್ಪರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಬಾಣಿಗ ಸಮೀಪದ ಜೋಡಿ ದೇವಸ್ಥಾನದ ಸಮೀಪ ರಾಘವೇಂದ್ರ ಎಂಬುವವರಿಗೆ ಸೇರಿದ ಟಿಪ್ಪರ್ ವಶಕ್ಕೆ ಪಡೆದಿದ್ದು, ಮಾವಿನಕಟ್ಟೆ ಮಾರ್ಗವಾಗಿ ಕೋಡೂರು ಕಡೆಗೆ ವೇಗವಾಗಿ ಸಾಗುತ್ತಿದ್ದ ಟಿಪ್ಪರ್ ಅನ್ನು ಬುಧವಾರ ರಾತ್ರಿ ತಡೆದು ವಶಕ್ಕೆ ಪಡೆಯಲಾಗಿದೆ. ಎಸಿಎಫ್ ಕೆ.ಬಿ.ಮೋಹನ್…

Read More

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ! ತೀರ್ಥಹಳ್ಳಿ : ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು  ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ. ಅರಣ್ಯ ವೀಕ್ಷಕರಾದ ಪ್ರಜ್ವಲ್ HG ಇವರು ಕರ್ತವ್ಯ ದಲ್ಲಿದ್ದ ಸಂದರ್ಭದಲ್ಲಿ ತಮ್ಮ ಕುಟುಂಬದ ಗುಂಪಿನಲ್ಲಿ ಮಾರಿಕೆರೆ ದಡದಿಂದ ಕಾಡಿನತ್ತ ಹಾದು ಹೋಗುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಮಾತ್ರ ಕಂಡುಬರುವ ಇವುಗಳು ತೀರ್ಥಹಳ್ಳಿಯ ಹೊದಲದಲ್ಲಿ ಕಂಡುಬಂದಿದ್ದು ಯಾವ ಕಾರಣಕ್ಕೆ ಬಂದಿದೆ ಎಂಬುದು ಮಾತ್ರ…

Read More

ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಹಿಂತಿರುಗಿದ ಮಗ ಹೃದಯಾಘಾತದಿಂದ ಸಾವು|Hosanagara

ಹೊಸನಗರ : ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಸಹ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿಯ ಹುಲ್ಲುಸಾಲೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ಹುಲ್ಲುಸಾಲೆ ಗ್ರಾಮದ ಚಿನ್ನಮ್ಮ(78) ವಯೋ ಸಹಜವಾಗಿ ಸಾವನ್ನಪ್ಪಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಭಾನುವಾರ ನಡೆಸಲಾಯಿತು. ತಾಯಿ ಚಿನ್ನಮ್ಮನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ 30 ನಿಮಿಷದ ನಂತರ ಚಿನ್ನಮ್ಮನ ಮಗ ತಿಮ್ಮಪ್ಪಗೌಡ(58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಿಮ್ಮಪ್ಪಗೌಡ ತನ್ನ ತಾಯಿಯನ್ನು ಬಹಳ ಪ್ರೀತಿಸುತ್ತಿದ್ದರು. ಇದರಿಂದ…

Read More

ಶಿವಮೊಗ್ಗ: ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್’ಗಳಿಂದ ರಾತ್ರೋರಾತ್ರಿ ಡಿಸೇಲ್ ಕಳ್ಳತನ!

ಶಿವಮೊಗ್ಗ: ನಗರದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ ನಿಂದ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್‌ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್ಗಳಿಂದ ಡೀಸೆಲ್ ಕದಿಯಲಾಗಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್ಗಳಿಂದ ತಡರಾತ್ರಿ ವೇಳೆ ಡೀಸೆಲ್ ಕದಿಯಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ದರ ದಿನ ನಿತ್ಯ ಏರುತ್ತಿರುವುದರಿಂದ ಡಿಸೇಲ್ ಕಳ್ಳರ ಟಾರ್ಗೆಟ್ ಆಗಿದೆ.ನಾಲ್ಕು ಬಸ್ ಗಳನ್ನೂ ಶಿಕ್ಷಣ ಸಂಸ್ಥೆ ಬಳಿ ಸೆಕ್ಯೂರಿಟಿ ನಡುವೆಯೇ ನಿಲ್ಲಿಸಲಾಗಿದ್ದರೂ ಕಳ್ಳರು…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್…

Read More

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ(Shivamogga) ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.  ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕ ಶಿವಕುಮಾರ್‌ ಅವರ ಕಾರು ತಡೆದ ನಾಲ್ವರು ಅಪರಿಚಿತ ಯುವಕರು ನಿಂದಿಸಿ, ಹಲ್ಲೆ ಮಾಡಿದ್ದಾರೆ. ಸ್ಕೂಟಿ ಹಾಗೂ ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತ ಯುವಕರು ಈ ಕೃತ್ಯ ವೆಸಗಿ ಎಸ್ಕೇಪ್(escape) ಆಗಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್‌…

Read More

ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ! Four members of a family, including a pregnant woman, were injured in a deadly weapon attack following a dispute over a gold chain in Shivamogga’s Rajiv Gandhi Colony. The victims are undergoing treatment at McGann Hospital. ಶಿವಮೊಗ್ಗ, ಜೂನ್ 26: ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ…

Read More

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ|kuppalli

ಪುನೀತ್ ನೆನಪಿನೋತ್ಸವ ಎಂಬ ನೆನಪಿನ ಕಾರ್ಯಕ್ರಮ! – 30 ಮಂದಿ ನೇತ್ರದಾನ: ಕಲೆ, ಕಲಾವಿದರ ಸಮಾಗಮ – 35 ಮಂದಿಗೂ ಹೆಚ್ಚು ಸಾಧಕರು, ಸೇವಕರಿಗೆ ಸನ್ಮಾನ – ಕುಪ್ಪಳಿ ಸಮೀಪದ ಸಣ್ಣ ಹಳ್ಳಿಯಲ್ಲಿ ಮಾದರಿ ಕೆಲಸ  ವಿಶ್ವ ಮಾನವ ಕನ್ನಡ ವೇದಿಕೆ ಹಾಗೂ ಪುನೀತ್ ಬ್ರಿಗೇಡ್, ಕಲ್ಲುಕೊಡಿಗೆ ಕುಪ್ಪಳಿ ಹಾಗೂ ಬೆಕ್ಕನೂರು ಸಮಸ್ತ ಗ್ರಾಮಸ್ಥರ ಸಹಯೋಗದಲ್ಲಿ ಮಾ.17ರಂದು ದಿನವಿಡಿ ಪುನೀತ್ ನೆನಪಿನೋತ್ಸವ-2023 ಕಾರ್ಯಕ್ರಮ ನಡೆದಿದ್ದು ಈ ಕಾರ್ಯಕ್ರಮ ಹತ್ತಾರು ಸಾಮಾಜಿಕ ಕೆಲಸಗಳ ಮೂಲಕ ಮಾದರಿಯಾಯಿತು. ಸಮುದಾಯ ಭವನ,ಮುಸ್ಸಿನಕೊಪ್ಪ,…

Read More

ಮಲೆನಾಡಿನಲ್ಲೊಂದು ಸೋರುತ್ತಿರುವ ಸರ್ಕಾರಿ ಪ್ರೌಡ ಶಾಲೆ – ಮಳೆ ಬಂದರೆ ತರಗತಿಗಳಲ್ಲಿ ಅರಳುತ್ತವೆ ಬಣ್ಣ ಬಣ್ಣದ ಛತ್ರಿಗಳು

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಳೆ ಬಂದರೇ ಸಾಕು ವಿದ್ಯಾರ್ಥಿಗಳು ತರಗತಿ ಕೊಠಡಿಯಲ್ಲಿ ಬಣ್ಣ ಬಣ್ಣದ ಛತ್ರಿ ಹಿಡಿದು ಕುಳಿತುಕೊಳ್ಳುವುದರೊಂದಿಗೆ ಪಾಠ ಪ್ರವಚನ ಕೇಳುವ ದುಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಕೋಟ್ಯಾಂತರ ಹಣ ವ್ಯಯ ಮಾಡುತ್ತಿದ್ದು ಶಾಲಾ ಕಾಲೇಜ್‌ಗಳ ಕಟ್ಟಡ ನಿರ್ಮಾಣಕ್ಕೂ ಹೆಚ್ಚು ಅನುದಾನ ನೀಡುತ್ತಿದ್ದರೂ ಕೂಡಾ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ಮಾತ್ರ ಕಣ್ಣಿಗೆ ಕಂಡಿಲ್ಲವೇನೂ ಎಂಬ ಅನುಮಾನ ಕಾಡುವಂತಾಗಿದೆ. 2006 ರಲ್ಲಿ…

Read More