Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು ತೀರ್ಥಹಳ್ಳಿ: ಪಟ್ಟಣದಲ್ಲಿ ಕಾರೊಂದು ಏಕಾಏಕಿ ಬಟ್ಟೆ ಅಂಗಡಿ ಒಳಗೆ ನುಗ್ಗಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ. ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ ಟೈಲ್ಸ್  ಅಂಗಡಿಯ ಕೆಳಗೆ ಕಾರು ಬಿದ್ದಿದ್ದು, ಒಂದು ಸ್ಕೂಟಿ ಕೂಡ ಪುಡಿ ಪುಡಿಯಾಗಿದೆ. ಸ್ಥಳದಲ್ಲಿ ಯಾರಾದರೂ ಇದ್ದಿದ್ದರೆ ದೊಡ್ಡ ದುರಂತ ನಡೆಯುತ್ತಿತ್ತು ಎಂದು ಸ್ಥಳೀಯರು ಹೇಳುತಿದ್ದಾರೆ. ಆಗುಂಬೆ ರಸ್ತೆಯಿಂದ ಛತ್ರಕೇರಿ ಕಡೆಗೆ ತಿರುಗಿಸುವ ವೇಳೆ…

Read More

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ ಇಡೀ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಹುಣಸೋಡು ಸ್ಫೋಟ ಪ್ರಕರಣದ ಮರು ತನಿಖೆಗೆ ಹೈಕೋರ್ಟ್ ಆದೇಶ ಮಾಡಿದೆ. ಸಿಇಎನ್ ಠಾಣೆಯ ಬದಲು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ತನಿಖೆಗೆ ಆದೇಶ ಮಾಡಿ ಚಾರ್ಚ್ ಶೀಟ್ ಸಲ್ಲಿಸಲು ನ್ಯಾಯಾಲಯ ಆದೇಶಿಸಿದೆ. 2021ರ ಜನವರಿ 21ರಂದು ರಾತ್ರಿ 10:20ಕ್ಕೆ ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಎಂಬಲ್ಲಿ ಸ್ಫೋಟ ಸಂಭವಿಸಿತ್ತು. ಎಸ್.ಎಸ್. ಕ್ರಷರ್ ಕ್ವಾರಿಯಲ್ಲಿ ಸ್ಫೋಟಕ ತುಂಬಿದ ಕ್ಯಾಂಟರ್ ಲಾರಿಯಿಂದ…

Read More

ಕೆಂಚನಾಳದಲ್ಲಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಬೃಹದಾಕಾರದ ಮರ : ರೈಲ್ವೆ ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಕೆಂಚನಾಳ ರೈಲ್ವೆ ನಿಲ್ದಾಣದ ಮುಂಭಾಗದ ರೈಲು ಹಳಿಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ. ಕೆಂಚನಾಳ ರೈಲ್ವೆ ನಿಲ್ದಾಣದ ಎದುರುಗಡೆ ಇರುವ ಸುಮಾರು ನೂರು ವರ್ಷಕ್ಕೂ ಹಳೆಯ ಮರಕ್ಕೆ ನೆಲಕ್ಕುರುಳಿದೆ.ಇದರಿಂದ ತಾಳಗುಪ್ಪ-ಬೆಂಗಳೂರು ರೈಲು ಎರಡು ಗಂಟೆ ತಡವಾಗಿ ಸಂಚರಿಸಿತು. ತಾಳಗುಪ್ಪ-ಬೆಂಗಳೂರು ರೈಲು ಸಾಗರ ರೈಲ್ವೆ ನಿಲ್ದಾಣಕ್ಕೆ 06.30ಕ್ಕೆ ಆಗಮಿಸಬೇಕಾಗಿತ್ತು ಆದರೆ ಎರಡು ಗಂಟೆ ತಡವಾಗಿ ಅಂದರೆ 8:30ಕ್ಕೆ ಆಗಮಿಸಿದೆ. ಹಾಗೂ ಸಾಗರದಿಂದ-ಮೈಸೂರಿಗೆ ಹೋಗುವ ರೈಲು ಅರ್ಧ ಗಂಟೆ ತಡವಾಗಿ ಸಂಚರಿಸಿದೆ….

Read More

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ|Rain

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚುಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿ ಬೈಲು ಗ್ರಾಮದಲ್ಲಿ ಇರುವ ಐತಿಹಾಸಿಕ ಹಿನ್ನೆಲೆ ಉಳ್ಳಂತಹ ಮದರಸದ ಶಾಲೆಯ ಮೇಲ್ಚಾವಣಿ ಹಾಗೂ ಕಟ್ಟಡವು ಭಾನುವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದ ಘಟನೆ ನಡೆದಿದೆ. ಪ್ರತಿನಿತ್ಯ ಈ ಮದರಸದಲ್ಲಿ ಹಲವು ಮಕ್ಕಳು ಅರೆಬಿಕ್ ವಿದ್ಯಾಭ್ಯಾಸ ನಡೆಸುತಿದ್ದು ಭಾನುವಾರ ರಜಾ ದಿನವಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಇತರೆ ದಿನಗಳಲ್ಲಿ ಘಟನೆ ಸಂಭವಿಸಿದ್ದಲ್ಲಿ ಅಹಿತಕರ…

Read More

ಶಿವಮೊಗ್ಗ ಜಿಲ್ಲೆಗೆ ಮತ್ತೆ ವಕ್ಕರಿಸಿದ ಮಂಗನ ಕಾಯಿಲೆ.. ಪರಿಹಾರ ಯಾವ ಕಾಲಕ್ಕೋ!!!!!!

ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಯಲ್ಲಮ್ಮ ಗುಡ್ಡದಲ್ಲಿ ಮಹಿಳೆಯೊಬ್ಬರಿಗೆ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಯಲ್ಲಮ್ಮ ಗುಡ್ಡದ ನಿವಾಸಿ ಸೀಮಾ ಬಾನು ಅವರಿಗೆ ತಲೆನೋವು, ಜ್ವರ, ಶೀತ, ನೆಗಡಿ, ಕೆಮ್ಮು, ಕಣ್ಣು ನೋವು ಕಾಣಿಸಿಕೊಂಡಿತ್ತು. ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಪರೀಕ್ಷೆ ಮಾಡಿದಾಗ ಕೆಎಫ್‌ಡಿ ಸೋಂಕು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರ್ಗಲ್ ಆಸ್ಪತ್ರೆಗೆ ಸೀಮಾ ಬಾನು ಚಿಕಿತ್ಸೆಗೆ ಬಂದಾಗ ಶುಶ್ರೂಷಕಿಯರು ಜಿಲ್ಲಾ ವೈರಾಣು ಪರೀಕ್ಷಾ ಕೇಂದ್ರಕ್ಕೆ ಅವರ…

Read More

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi. Ju. Pasha’s house in Shivamogga and allegedly stole gold, silver ornaments and ₹1.5 lakh cash worth an estimated ₹6.57 lakh. Doddapete police have registered a case and are investigating. ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್‌ನ ಶನಿಮಹಾತ್ಮ ದೇವಸ್ಥಾನ ರಸ್ತೆಯಲ್ಲಿರುವ ಪತ್ರಕರ್ತ ಶಿ.ಜು….

Read More

ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟ 5 ವರ್ಷದ ಪುಟ್ಟ ಮಗು :

ಕುಂಸಿ : ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ 5 ವರ್ಷದ ಪುಟ್ಟ ಮಗುವು ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲ್ಲೂಕಿನ ಮಾಸನಕಟ್ಟೆ ಗ್ರಾಮದಿಂದ ರಸ್ತೆ ಕಾಮಗಾರಿಗೆ ಇಮಾಮ್ ಸಾಬ್ ಕುಟುಂಬ ಕೆಲಸಕ್ಕೆಂದು ಆಯನೂರಿನ ಕುಂಸಿಯ ರೇಚಿಕೊಪ್ಪ ಗ್ರಾಮಕ್ಕೆ ಬಂದಿತ್ತು. ನಿನ್ನೆ ಮಧ್ಯಾಹ್ನ ಮಗುವನ್ನು ಜಮೀನಿನ ಪಕ್ಕದಲ್ಲಿ ಮಲಗಿಸಿ ಪೋಷಕರು ಅಲ್ಲೇ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿದ್ದರು. ಮಗುವಿಗೆ ಬಿಸಿಲು ಆಗಬಾರದೆಂಬ ಉದ್ದೇಶದಿಂದ ಮಗುವಿನ ಮೇಲೆ ಟುವೆಲ್  ಹಾಸಲಾಗಿತ್ತು ಅದೇ…

Read More

ಬಹುದಿನಗಳ ಬೇಡಿಕೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ|kenchanala

ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಹಳ್ಳಿ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಿದ್ದು ಮೊದಲ ಆಧ್ಯತೆಯಾಗಿ ಗ್ರಾಮಗಳ ಅಭಿವೃದ್ದಿಗೆ ರಾಜ್ಯ ಮತ್ತು ಕೇಂದ್ರ ಸರ್ಕರ ಹೆಚ್ಚು ಒತ್ತು ನೀಡಿವೆ. ಬಹುದಿನಗಳ ಬೇಡಿಕೆಯನ್ನಾದರಿಸಿ ಅಧ್ಯತೆಯ ಮೇಲೆ ಕ್ಷೇತ್ರದ ಕೆರೆಹಳ್ಳಿ ಹೋಬಳಿಯ ಮಸರೂರು, ಮಾಣಿಕೆರೆ ಮತ್ತು ಹೊನ್ನಕೊಪ್ಪ, ಕೆಂಚನಾಲ…

Read More

ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films

ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ  ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು.   ರಾಮಾ ರಾಮಾ ರೇ…

Read More