ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news
ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ ಮಗನನ್ನು ಅಪಹರಿಸಿ, ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಎನ್ಎಂ ಬಸವರಾಜಪ್ಪ (40) ಶಿಕ್ಷೆಗೆ ಒಳಗಾದ ಅಪರಾಧಿ. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ…