Headlines

ಎಂಎಸ್ ಐಎಲ್ ಗೋಡೆ ಕೊರೆದು ಲಕ್ಷಾಂತರ ರೂ ಮೌಲ್ಯದ ಮದ್ಯ ಕಳ್ಳತನ|MSIL

ಗೋಡೆ ಕೊರೆದು ಎಂಎಸ್ ಐಎಲ್ ಮದ್ಯದ ಅಂಗಡಿಯಿಂದ ಮಧ್ಯ ಕಳ್ಳತನ ಮಾಡಿರುವ ಘಟನೆ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ msil ಮದ್ಯದ ಮಳಿಗೆಯ ಮಾಲಿಕರು ಎಂದಿನಂತೆ ರಾತ್ರಿ ಮಳಿಗೆಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರುದಿನ ತೋಟಕ್ಕೆ ಕೆಲಸಕ್ಕೆ ಹೋಗುವವರು ಗಮನಿಸಿ,ಮಾಲಿಕರಿಗೆ ದೂರವಾಣಿ ಮೂಲಕ ಮದ್ಯದ ಮಳಿಗೆ ಕಳ್ಳತನವಾಗಿದ್ದನ್ನು ತಿಳಿಸಿದ್ದಾರೆ. ಮಾಲಿಕ ರವಿಯವರು ಮಳಿಗೆಗೆ ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿಯಲು ಸಾಧ್ಯವಾಗದೇ ಇದ್ದಾಗ ಗೋಡೆ ಕೊರೆದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಕಳ್ಳತನ ಮಾಡಿದ್ದಾರೆ….

Read More

ಕ್ಷುಲ್ಲಕ ಕಾರಣಕ್ಕೆ ಪದವಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಕೊಪ್ಪ: ಇಲ್ಲಿನ ಪ್ರಥಮ ಧರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಸುಮಾ (20)  ಸೋಮವಾರ ಬೆಳಿಗ್ಗೆ ಕುದುರೆಗುಂಡಿಯಲ್ಲಿರುವ ಮನೆಯಲ್ಲಿ ವೇಲ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮನೆಯಲ್ಲಿ ಮೃತ ಸುಮಾ ಅವರು ನೀರನ್ನು ಬಿಸಿ ಮಾಡಿ ತಂದಿಟ್ಟಿದ್ದರು. ಈ ವೇಳೆ ಅಕ್ಕನ ಏಳು ತಿಂಗಳ ಮಗುವು ಬಿಸಿ ನೀರನ್ನು ಮುಟ್ಟಿದ ಪರಿಣಾಮ ಮಗುವಿನ ಮೈಯಲ್ಲಿ ಗುಳ್ಳೆಗಳು ಬಂದಿದ್ದವು.  ತಕ್ಷಣ ಮಗುವಿನ ಪೋಷಕರು ಕೊಪ್ಪ ಸರ್ಕಾರ ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದರು.  ಮಗುವಿಗೆ…

Read More

RIPPONPETE | ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು

RIPPONPETE |  ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಕಾನೂನಿಗೆ ಬಿಗಿ ಕಡಿವಾಣ ಅಗತ್ಯ – ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ…

Read More

ದುರ್ಬಲ ಕಲಾವಿದರ ಬದುಕಿಗೆ ಬೆಳಕು ನೀಡುತ್ತಿರುವ ಪಟ್ಲ ಸತೀಶ್ ಶೆಟ್ಟಿ – ಶಾಸಕ ಬೇಳೂರು ಗೋಪಾಲಕೃಷ್ಣ

Patla Satish Shetty’s Patla Foundation continues to support Yakshagana artists and students by providing free training, housing support, and financial aid, becoming a ray of hope for underprivileged folk artists in Hosanagara. ದುರ್ಬಲ ಕಲಾವಿದರ ಬದುಕಿಗೆ ಬೆಳಕು ನೀಡುತ್ತಿರುವ ಪಟ್ಲ ಸತೀಶ್ ಶೆಟ್ಟಿ – ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ : ಇನ್ನೊಬ್ಬರಿಗೆ ಸಹಾಯ ಮಾಡುವುದರಿಂದ ಯಾರೂ ಬಡವರಾಗುವುದಿಲ್ಲ ಬದಲಾಗಿ ಅದು ಹೃದಯವನ್ನು ಶ್ರೀಮಂತಗೊಳಿಸುತ್ತದೆ….

Read More

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ-PRK

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಎರಡು ವರ್ಷ. ಆ ದಿನ ಇಡೀ ಕರುನಾಡು ಕಣ್ಣೀರಿಟ್ಟಿತ್ತು. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ…

Read More

ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ – ಮೂವರ ವಿರುದ್ದ ಪ್ರಕರಣ ದಾಖಲು|FIR

ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಬ್ರಾಹ್ಮಣವೊಂದರ ಕುಟುಂಬದ ಸಜೀವ ದಹನದ ಕುರಿತಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅ. 8 ರಂದು ರಾಘವೇಂದ್ರ ಕೇಕುಡ, ನಾಗರತ್ನ, ಶ್ರೀರಾಮ್ ಮತ್ತು ಭರತ್ ಎಂಬ ಒಂದೇ ಕುಟುಂಬದ ನಾಲ್ವರು ಮನೆಯ ಕೊಠಡಿಯೊಂದರಲ್ಲಿ ಕಟ್ಟಿಗೆ ಜೋಡಿಸಿಕೊಂಡು ಸಜೀವ ದಹನಕ್ಕೆ ಮುಂದಾಗಿದ್ದರು. ಭರತ್ ಸಾವಿನ ನಂತರ ಪ್ರಕರಣವನ್ನು ಯುಡಿಆರ್ (ಅಸಹಜ ಸಾವಿನ ವರದಿ) ಎಂದು ದಾಖಲಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಭರತ್ ಸಾವಿನ ನಂತರ ರಾಘವೇಂದ್ರ ಅವರ ಪತ್ನಿಯ ಸಹೋದರನ…

Read More

ಗಾಂಜಾ ಪ್ರಿಯರಿಗೆ ಶುರುವಾಯ್ತಾ ಗ್ರಹಚಾರ : ಕ್ಷಣದಲ್ಲೆ ಪತ್ತೆ ಹಚ್ಚಲು ಶಿವಮೊಗ್ಗಕ್ಕೆ ಬಂದಾಯ್ತು ವಿಶೇಷ ಕಿಟ್

ಶಿವಮೊಗ್ಗ : ಗಾಂಜಾ ಗಿರಾಕಿಗಳಿಗೆ ಬಿಗ್ ಶಾಕ್ ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. ಗಾಂಜಾ ಅಥವಾ ನಾರ್ಕೋಟಿಕ್ ವಸ್ತು ಸೇವಿಸಿದವರ ಮೂತ್ರ ಪರೀಕ್ಷೆ ನಡೆಸಿ ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ವಿಶೇಷ ಟೆಸ್ಟಿಂಗ್ ಕಿಟ್ ನ್ನ ಅಳವಡಿಸಿಕೊಳ್ಳುತ್ತಿದೆ. ಈ ಮೊದಲು ಗಾಂಜಾ ಸೇವಿಸಿದವರ ರಕ್ತಪರೀಕ್ಷೆ, ಕೂದಲು ಪರೀಕ್ಷೆಗೆ ಒಳಪಡಿಸಿ ದಿನಗಟ್ಟಲೆ ಕಾಯುವ ಸ್ಥಿತಿ ಇತ್ತು. ಆದರೆ ಈಗ  ಸಮಯವನ್ನ ಉಳಿಸುವ ಸಲುವಾಗಿ ಈ ವಿಶೇಷ ಟೆಸ್ಟಿಂಗ್ ಕಿಟ್ ನ್ನು ಬಳಸಲು ಪೊಲೀಸ್ ಇಲಾಖೆ…

Read More

ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು

ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು ಶಿವಮೊಗ್ಗ : ಮುದ್ರಣ ಮಾಧ್ಯಮ ವಿಶ್ವಾರ್ಸಹತೆ ಉಳಿಸಿಕೊಂಡಿದೆ. ಮಾಧ್ಯಮದ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಮಾಧ್ಯಮದ ಬಗ್ಗೆ ಮಾತನಾಡುವ ಸಂದಿಗ್ಧ ಪರಿಸ್ಥಿತಿ ಇದೆ. ವಾಟ್ಸಾಪ್ ಯೂನಿವರ್ಸಿಟಿಗಳಿಂದ ಅನೇಕರಿಗೆ ಧ್ವನಿ ಬಂದಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಇಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ…

Read More

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು..

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು.. ಶಿವಮೊಗ್ಗ – ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ‌ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ‌ ಇಂದು ಬೆಳಗ್ಗೆ ನಡೆದಿದೆ. ಸಾಗರ ತಾಜ್ ಟ್ರೇಡರ್ಸ್​ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್​ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ…

Read More
Exit mobile version